Scholarship 2026 Karnataka: 2026-27 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ: PUC, ITI, Diploma, Degree ವಿದ್ಯಾರ್ಥಿಗಳಿಗೆ ಸಾವಿರಾರು ರೂ. ಸಹಾಯಧನ!
Scholarship 2026 Karnataka: 2026-27 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ: PUC, ITI, Diploma, Degree ವಿದ್ಯಾರ್ಥಿಗಳಿಗೆ ಸಾವಿರಾರು ರೂ. ಸಹಾಯಧನ! Scholarship 2026 Karnataka: ಉನ್ನತ ಶಿಕ್ಷಣದ ಕನಸು ಕಾಣುತ್ತಿರುವ ಹಲವಾರು ವಿದ್ಯಾರ್ಥಿಗಳಿಗೆ ಮತ್ತೊಂದು ಸುವರ್ಣಾವಕಾಶ ಲಭ್ಯವಾಗಿದೆ. ದಾವಣಗೆರೆಯ ಡಾ. ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಯೋಜನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯದ ಎಲ್ಲಾ ಸಮುದಾಯಗಳಿಗೆ ಸೇರಿದ ಪ್ರತಿಭಾವಂತ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. … Read more