ವೇಮನ ವಿದ್ಯಾವರ್ಧಕ ಸಂಘ ಹುಬ್ಬಳ್ಳಿ – ಧಾರವಾಡ -2024.ಕೆ.ಎಚ್.ಪಾಟೀಲ ವಿದ್ಯಾಲಯಗಳ ಸಮೂಹ ಕಟ್ಟಡದ ಆವರಣ, ವಿದ್ಯಾನಗರ, ಹುಬ್ಬಳ್ಳಿ 580031

ವೇಮನ

ವೇಮನ ವಿದ್ಯಾವರ್ಧಕ ಸಂಘ ಹುಬ್ಬಳ್ಳಿ – ಧಾರವಾಡ -2024.ಕೆ.ಎಚ್.ಪಾಟೀಲ ವಿದ್ಯಾಲಯಗಳ ಸಮೂಹ ಕಟ್ಟಡದ ಆವರಣ, ವಿದ್ಯಾನಗರ, ಹುಬ್ಬಳ್ಳಿ 580031 ವೇಮನ ವಿದ್ಯಾವರ್ಧಕ ಸಂಘ  ಮಾನ್ಯ ಅಪರ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಧಾರವಾಡ ಇವರ ಜ್ಞಾಪನಾ ಸಂಖ್ಯೆ : 22////08/2024-25/1494 : 09-09-2024 ថ ಆದೇಶದನ್ವಯ ನಮ್ಮ ಸಂಸ್ಥೆಯ ವತಿಯಿಂದ ನಡೆಸಲ್ಪಡುತ್ತಿರುವ ಕೃಷ್ಣಾ ಪ್ರೌಢ ಶಾಲೆ ಹಳ್ಳಿಕೇರಿ ತಾಲೂಕ : ಅಣ್ಣಿಗೇರಿ ಜಿಲ್ಲಾ : ಧಾರವಾಡ ಈ ಅನುದಾನಿತ ಪ್ರೌಢ ಶಾಲೆಯಲ್ಲಿ ಖಾಲಿಯಿರುವ ಹುದ್ದೆಯನ್ನು ತುಂಬಿಕೊಳ್ಳಲು ಅರ್ಹ … Read more

2024 25ನೇ ಶೈಕ್ಷಣಿಕ ಸಾಲಿಗೆ ಕಲ್ಯಾಣ ಕರ್ನಾಟಕ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ-2024.

ಪ್ರಾಥಮಿಕ ಮತ್ತು ಪ್ರೌಢಶಾಲೆ

2024 25ನೇ ಶೈಕ್ಷಣಿಕ ಸಾಲಿಗೆ ಕಲ್ಯಾಣ ಕರ್ನಾಟಕ  ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ-2024. ಪ್ರಾಥಮಿಕ ಮತ್ತು ಪ್ರೌಢ ಶಾಲೆ ಮೇಲೆ ಓದಲಾದ ಕ್ರಮಾಂಕ (1)ರ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 103ರಲ್ಲಿ “ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು / ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು” ಎಂದು ಘೋಷಿಸಲಾಗಿರುತ್ತದೆ. … Read more

ಜಗತ್ತಿನ ಪ್ರಾಚೀನ ನಾಗರಿಕತೆಗಳು ಇತಿಹಾಸ – ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತ ಮಾಹಿತಿ-2024.

ನಾಗರಿಕತೆಗಳು

ಜಗತ್ತಿನ ಪ್ರಾಚೀನ ನಾಗರಿಕತೆಗಳ ಇತಿಹಾಸ – ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತ ಮಾಹಿತಿ-2024. ಪ್ರಾಚೀನ ನಾಗರಿಕತೆಗಳು- ಸಾ.ಶ.ಪೂ. 10,000 ದ ಸುಮಾರಿಗೆ ಹೊಸ ಶಿಲಾಯುಗದಲ್ಲಿನ ಮಾನವ ಹಲವು ಮಹತ್ವದ ಸಂಶೋಧನೆಗಳನ್ನು ಮಾಡಿದ. ಬೇಟೆಗಾರ, ಪಶುಪಾಲಕನಾದ, ಪಶುಗಳೊಂದಿಗೆ ಅಲೆಮಾರಿಯಾಗಿದ್ದವನು ಒಂದೇ ಸ್ಥಳದಲ್ಲಿ ವಾಸಿಸಲು ಪ್ರಾರಂಭಿಸಿದ. ಸಂಗ್ರಹಕಾರನಾಗಿದ್ದವನು ಬೆಳೆ- ಬೆಳೆಯ ತೊಡಗಿದೆ. ನಾಗರಿಕತೆಗಳು ಬೆಳವಣಿಗೆಗೆ ಸಹಾಯಕವಾದ ಸಂಶೋಧನೆಗಳು . ಹೈನುಗಾರಿಕೆ ಮತ್ತು ಮಾಂಸಕ್ಕಾಗಿ ಪ್ರಾಣಿಗಳ ಸಾಕಣೆ, ಹೊಸ ಶಸ್ತ್ರಗಳು, ಉಪಕರಣಗಳು, ಮಣ್ಣಿನ ಪಾತ್ರೆಗಳು, ಲೋಹದ ಪಾತ್ರೆಗಳು, ಮೀನುಹಿಡಿಯುವ ಬಲೆಗಳು, ಬೆಂಕಿಯ … Read more

KSGEA- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ.

ಆಡಳಿತಾಧಿಕಾರಿ

KSGEA- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ.   ಮೇಲೆ ಓದಲಾದ ಪತ್ರಗಳಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಲು ಕೋರಿರುತ್ತಾರೆ. ಮೇಲ್ಕಂಡ ಅಂಶಗಳನ್ನು ಪರಿಶೀಲಿಸಲಾಗಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಬೆಂಗಳೂರು, ಈ ಸಂಘವು ಬೃಹತ್ ಸಂಘವಾಗಿದ್ದು ಸಂಘದ ಆಡಳಿತ ಮಂಡಳಿ ಅವಧಿ ಮುಗಿದಿರುವುದರಿಂದ ಸಂಘದ ಸದಸ್ಯರ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಸಂಘದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಆಡಳಿತಾಧಿಕಾರಿಯನ್ನು ನೇಮಿಸಲು ಸರ್ಕಾರವು ತೀರ್ಮಾನಿಸಿದೆ. ಅದರಿಂದ ಈ ಆದೇಶ. … Read more

2024-25ನೇ ಸಾಲಿನಲ್ಲಿ ಅಕ್ಟೋಬರ್-2024 ರಿಂದ ಡಿಸೆಂಬರ್ -2024ವರೆಗಿನ ಪ್ರತ್ಯಾಯೋಜನೆಯ ಬಗ್ಗೆ.

ಪ್ರತ್ಯಾಯೋಜನೆ

2024-25ನೇ ಸಾಲಿನಲ್ಲಿ ಅಕ್ಟೋಬರ್-2024 ರಿಂದ ಡಿಸೆಂಬರ್ -2024ವರೆಗಿನ  ಪ್ರತ್ಯಾಯೋಜನೆಯ ಬಗ್ಗೆ.    ಪ್ರತ್ಯಾಯೋಜನೆ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳ ಮೂಲಕ ಆಡಳಿತ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳಿಗೆ ಹಣ ಬಿಡುಗಡೆ ಮಾಡಲು ಆರ್ಥಿಕ ಅಧಿಕಾರ ಪ್ರತ್ಯಾಯೋಜಿಸಲಾಗುತ್ತಿದೆ. 2024-25ನೇ ಸಾಲಿನಲ್ಲಿಯೂ ಆಡಳಿತ ಇಲಾಖೆಗಳಿಗೆ ಪ್ರಸ್ತುತ ಇರುವಂತೆ ಹಣ ಬಿಡುಗಡೆಗೊಳಿಸಲು ಆರ್ಥಿಕ ಅಧಿಕಾರ ಪ್ರತ್ಯಾಯೋಜನೆಯನ್ನು ಮುಂದುವರೆಸಲಾಗುವುದು. ಜೊತೆಗೆ ಆಡಳಿತ ಇಲಾಖೆಗಳು ಈ ಆರ್ಥಿಕ ಪ್ರತ್ಯಾಯೋಜನೆಯನ್ನು ಅದೇ ಉದ್ದೇಶ ಹಾಗೂ ಸ್ಪೂರ್ತಿಯಿಂದ ಚಲಾಯಿಸುವುದನ್ನು ಖಚಿತಪಡಿಸಿಕೊಳ್ಳಬೇಕಿದೆ. ಆರ್ಥಿಕ … Read more

7ನೇ ವೇತನ ಆಯೋಗ ಅಕ್ಟೋಬರ್ 20ಕ್ಕೆ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ 3% ಹೆಚ್ಚಳ ಘೋಷಣೆ ಸಾಧ್ಯತೆ -2024.

7ನೇ ವೇತನ ಆಯೋಗ

7ನೇ ವೇತನ ಆಯೋಗ ಅಕ್ಟೋಬರ್ 20ಕ್ಕೆ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ 3% ಹೆಚ್ಚಳ ಘೋಷಣೆ ಸಾಧ್ಯತೆ -2024.   7ನೇ ವೇತನ ಆಯೋಗ ಇದೇ ವರ್ಷದ ಎರಡನೇ ತುಟ್ಟಿಭತ್ಯೆ (Dearness Allowance) ಪಡೆಯಲು ತುದಿಗಾಲಲ್ಲಿ ನಿಂತಿರುವ ಕೇಂದ್ರ ಸರ್ಕಾರಿ ನೌಕರರಿಗೆ ಇದೇ ತಿಂಗಳೇ ಸಿಹಿ ಸುದ್ದಿ ದೊರೆಯುವ ಎಲ್ಲ ಲಕ್ಷಣಗಳು ಗೋಚರಿಸುತ್ತವೆ. ಜುಲೈ 1ರಿಂದಲೇ ಅನ್ವಯವಾಗುವಂತೆ ಕೇಂದ್ರ ಸರ್ಕಾರವು ತುಟ್ಟಿಭತ್ಯೆ ಮತ್ತು ತುಟ್ಟಿ ಪರಿಹಾರ (Dearness Relief) ಪರಿಷ್ಕರಣೆ ಮಾಡಿ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಹಣದುಬ್ಬರ ವಿರುದ್ಧ ನೌಕರರಿಗೆ … Read more

ಈ ದಿನದ ಪ್ರಮುಖ ಪತ್ರಿಕಾ ಸುದ್ದಿಗಳು. ದಿನಾಂಕ:07-10-2024,ಸೋಮವಾರ

ಈ ದಿನದ ಪ್ರಮುಖ ಪತ್ರಿಕಾ ಸುದ್ದಿಗಳು. ದಿನಾಂಕ:07-10-2024,ಸೋಮವಾರ.   ಇಂದಿನ ಪ್ರಮುಖ ಪತ್ರಿಕಾ ಸುದ್ದಿಗಳು, ಸಾಮಾನ್ಯವಾಗಿ ಎಲ್ಲ ಕನ್ನಡ ಪತ್ರಿಕಾ ಪ್ರಮುಖ ಹೈಲೆಟ್ಸ್ ಸುದ್ದಿಗಳ ಮಾಹಿತಿ ನಮ್ಮ ಮಾಹಿತಿ ಕನ್ನಡದಲ್ಲಿ ನೀಡಲಾಗುತ್ತದೆ ಸುದ್ದಿಯು ಸಾರ್ವಜನಿಕರಿಗೆ ಆಸಕ್ತಿಯಿರುವ ಪ್ರಸ್ತುತ ಘಟನೆಗಳು ಅಥವಾ ಬೆಳವಣಿಗೆಗಳ ಮಾಹಿತಿಯನ್ನು ಸೂಚಿಸುತ್ತದೆ. ಇದು ಸಾಮಾನ್ಯವಾಗಿ ರಾಜಕೀಯ, ಅರ್ಥಶಾಸ್ತ್ರ, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ಮನರಂಜನೆ ಮತ್ತು ಕ್ರೀಡೆಗಳನ್ನು ಒಳಗೊಂಡಂತೆ ವ್ಯಾಪಕ ಶ್ರೇಣಿಯ ವಿಷಯಗಳನ್ನು ಒಳಗೊಂಡಿದೆ. ವೃತ್ತಪತ್ರಿಕೆಗಳು, ದೂರದರ್ಶನ, ರೇಡಿಯೋ ಮತ್ತು ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಸೇರಿದಂತೆ ವಿವಿಧ … Read more

ದಕ್ಷಿಣ ರೈಲ್ವೆಯಲ್ಲಿ ನೇಮಕಾತಿ ಆರಂಭ: 10th, ಪದವಿ ಪಾಸ್ ಆದವರಿಗೆ ಪರೀಕ್ಷೆ ಇಲ್ಲದೆ ಉದ್ಯೋಗವಕಾಶ! Recruitment in Southern Railway-2024.

Southern Railway

ದಕ್ಷಿಣ ರೈಲ್ವೆಯಲ್ಲಿ ನೇಮಕಾತಿ ಆರಂಭ: 10th, ಪದವಿ ಪಾಸ್ ಆದವರಿಗೆ ಪರೀಕ್ಷೆ ಇಲ್ಲದೆ ಉದ್ಯೋಗವಕಾಶ! Recruitment in Southern Railway-2024.   ದಕ್ಷಿಣ ರೈಲ್ವೆಯಲ್ಲಿ ( Southern Railway) ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ಕೇವಲ 10th, PUC, Degree ತೇರ್ಗಡೆ ಹೊಂದಿದವರಿಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಉದ್ಯೋಗಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಇವು  ಇಲ್ಲಿ ತಿಳಿಸಲಾಗಿದೆ. ದಕ್ಷಿಣ ರೈಲ್ವೆಯಲ್ಲಿ (Southern Railway)   ಖಾಲಿ ಹುದ್ದೆಗಳು . ದಕ್ಷಿಣ … Read more

ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿಯಿರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ನೇಮಕಾತಿ -2024-2025.

ಸರ್ಕಾರಿ ಪ್ರೌಢಶಾಲೆ

ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿಯಿರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ನೇಮಕಾತಿ . 2024-25 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿಯಿರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಕುರಿತು . ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024 2025 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ  ನೇಮಕಾತಿ/ವರ್ಗಾವಣೆ ಮೂಲಕ ಖಾಯಂ ಶಿಕ್ಷಕರ ಭರ್ತಿ … Read more

Aided- ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಸಂಪೂರ್ಣ ಮಾಹಿತಿ -2024.

Aided-

Aided- ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಸಂಪೂರ್ಣ ಮಾಹಿತಿ -2024. Aided- ಮೇಲೆ ಓದಲಾದ ಕ್ರಮಾಂಕ (1) ರ ಸರ್ಕಾರದ ಆದೇಶ ಸಂಖ್ಯೆ: ಇಡಿ 77 ಎಸ್‌ಇಪಿ 2007 (ಭಾಗ) ದಿನಾಂಕ:31-03-2008 ರಲ್ಲಿ ಖಾಸಗಿ ಅನುದಾನಿತ ( Aided-)ಪದವಿ ಪೂರ್ವ ಕಾಲೇಜುಗಳಲ್ಲಿ 401 ಖಾಲಿ ಹುದ್ದೆಗಳನ್ನು ತುಂಬಲು ಅನುಮತಿ ನೀಡಲಾಗಿದ್ದು, ಈ ಪೈಕಿ ವಿವಿಧ ಕಾರಣದಿಂದ ತುಂಬದೇ ಬಾಕಿ ಇರುವ 189 ಹುದ್ದೆಗಳನ್ನು ಮತ್ತು ದಿನಾಂಕ:01-07- 2008 … Read more