ಸರ್ಕಾರಿ ನೌಕರರು , ಕರ್ನಾಟಕ ಸರ್ಕಾರಿ ನೌಕರರ ತುಟ್ಟಿಭತ್ಯೆ ಎಷ್ಟು ಹೆಚ್ಚಳ -2024-25.

ಸರ್ಕಾರಿ ನೌಕರರು

ಸರ್ಕಾರಿ ನೌಕರರು , ಕರ್ನಾಟಕ ಸರ್ಕಾರಿ ನೌಕರರ ತುಟ್ಟಿಭತ್ಯೆ ಎಷ್ಟು ಹೆಚ್ಚಳ -2024-25. ಸರ್ಕಾರಿ ನೌಕರರಿಗೆ  ಕೇಂದ್ರದ ಎನ್‌ಡಿಎ ಸರ್ಕಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ ಕೊಡಗೆ ನೀಡಿದೆ. ತುಟ್ಟಿಭತ್ಯೆ (ಡಿಎ) ಹೆಚ್ಚಳದ ಕುರಿತು ಬುಧವಾರ ಸರ್ಕಾರ ತೀರ್ಮಾನವನ್ನು ಕೈಗೊಂಡಿದೆ. ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3ರಷ್ಟು ಹೆಚ್ಚುವರಿ ತುಟ್ಟಿಭತ್ಯೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರಕ್ಕೆ ಸಂಪುಟದ ಅನುಮೋದನೆ ಸಿಕ್ಕಿದೆ. ಈ ಮೂಲಕ ನೌಕರರಿಗೆ ಹಬ್ಬದ ಉಡುಗೊರೆ ನೀಡಲಾಗಿದೆ. … Read more

ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ.), ಆಡಳಿತಾಧಿಕಾರಿಗಳವರ ಕಛೇರಿ(ಪ್ರಧಾನ ಕಛೇರಿ) ಶ್ರೀ ಆದಿಚುಂಚನಗಿರಿ ಕ್ಷೇತ್ರ-571 811, ನಾಗಮಂಗಲ ತಾಲ್ಲೂಕು, ಮಂಡ್ಯ ಜಿಲ್ಲೆ, ಅನುಧಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ.),

ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ.), ಆಡಳಿತಾಧಿಕಾರಿಗಳವರ ಕಛೇರಿ(ಪ್ರಧಾನ ಕಛೇರಿ) ಶ್ರೀ ಆದಿಚುಂಚನಗಿರಿ ಕ್ಷೇತ್ರ-571 811, ನಾಗಮಂಗಲ ತಾಲ್ಲೂಕು, ಮಂಡ್ಯ ಜಿಲ್ಲೆ, ಅನುಧಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ. ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ.) ಶ್ರೀ ಆದಿಚುಂಚನಗಿರಿ ಕ್ಷೇತ್ರ, ನಾಗಮಂಗಲ ತಾಲ್ಲೂಕು, ಮಂಡ್ಯ ಜಿಲ್ಲೆ ಈ ಶಿಕ್ಷಣ ಟ್ರಸ್ಟ್‌ನ ಆಶ್ರಯದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ 31.12.2015ರವರೆಗೆ ವರ್ಗಾವಣೆ, ವಯೋನಿವೃತ್ತಿ ಹಾಗೂ ಮುಂಬಡ್ತಿಯಿಂದ ತೆರವಾಗಿರುವ ಕೆಳಕಂಡ ಪ್ರೌಢಶಾಲಾ … Read more

RRB ಗ್ರೂಪ್ D ನೇಮಕಾತಿ 2024: ಅಧಿಸೂಚನೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗಿದೆ, ಈಗ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿ .

RRB ಗ್ರೂಪ್ D ನೇಮಕಾತಿ 2024:

RRB ಗ್ರೂಪ್ D ನೇಮಕಾತಿ 2024: ಅಧಿಸೂಚನೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗಿದೆ, ಈಗ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿ . RRB ಗ್ರೂಪ್ D ನೇಮಕಾತಿ 2024 : ಭಾರತೀಯ ರೈಲ್ವೇಯಲ್ಲಿನ ವಿವಿಧ ಗ್ರೂಪ್ D ಹುದ್ದೆಗಳಲ್ಲಿ ನೇಮಕಾತಿಗಾಗಿ ಅಧಿಸೂಚನೆಯ ಪ್ರಕಟಣೆಗಾಗಿ ರೈಲ್ವೆ ನೇಮಕಾತಿ ಮಂಡಳಿಯು ಅನುಮೋದನೆಯನ್ನು ನೀಡಿದೆ.  ರೈಲ್ವೆ ನೇಮಕಾತಿ ಮಂಡಳಿಯು ಅಕ್ಟೋಬರ್ ಕೊನೆಯ ವಾರ ಅಥವಾ ನವೆಂಬರ್ 2024 ರ ಮೊದಲ ವಾರದಲ್ಲಿ ವಿವರವಾದ ಅಧಿಸೂಚನೆಯನ್ನು ಪ್ರಕಟಿಸುತ್ತದೆ. RRB ಗ್ರೂಪ್ D ನೇಮಕಾತಿ 2024: ಅಧಿಸೂಚನೆಯನ್ನು ಶೀಘ್ರದಲ್ಲೇ … Read more

ಕರ್ನಾಟಕ ಪೀಪಲ್ಸ್ ಎಜುಕೇಶನ್ ಸೊಸೈಟಿ, ಹೊಸ ಹುದ್ದೆಗಳಿಗೆ ,ನೇಮಕಾತಿ ಅಧಿಸೂಚನೆ-20240-25.

ಕರ್ನಾಟಕ ಪೀಪಲ್ಸ್ ಎಜುಕೇಶನ್ ಸೊಸೈಟಿ, ಹೊಸ ಹುದ್ದೆಗಳಿಗೆ ,ನೇಮಕಾತಿ ಅಧಿಸೂಚನೆ-20240-25.

ಕರ್ನಾಟಕ ಪೀಪಲ್ಸ್ ಎಜುಕೇಶನ್ ಸೊಸೈಟಿ, ಹೊಸ ಹುದ್ದೆಗಳಿಗೆ ,ನೇಮಕಾತಿ ಅಧಿಸೂಚನೆ-20240-25. ಕರ್ನಾಟಕ ಪೀಪಲ್ಸ್ ಎಜುಕೇಶನ್ ಸೊಸೈಟಿ,ಮೇಲೆ ತಿಳಿಸಿದ ಪತ್ರದ ಅನುಸಾರವಾಗಿ, ನೇರ ನೇಮಕಾತಿ ಆಧಾರದ ಮೇಲೆ ಕೆಳಗೆ ನಮೂದಿಸಿದ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಜ್ಞಾ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ಕಲಬುರಗಿಯಲ್ಲಿ ಕರ್ನಾಟಕ ಪೀಪಲ್ಸ್ ಎಜುಕೇಶನ್ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ಅನುದಾನಿತ ಸಂಸ್ಥೆ, ಕಲಬರಗಿ ಪ್ರಜ್ಞಾ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕಲಬುರಗಿ ವಯಸ್ಸಿನ ಮಿತಿ : ಸಾಮಾನ್ಯ ಅಭ್ಯರ್ಥಿಗಳಿಗೆ 40 ವರ್ಷಗಳು. … Read more

KEA VAO ಫಲಿತಾಂಶ 2024, ಕನ್ನಡ ಪರೀಕ್ಷಾ ಫಲಿತಾಂಶ ಲಿಂಕ್ ಮತ್ತು ಕಟ್-ಆಫ್ ಅಂಕಗಳನ್ನು ಪರಿಶೀಲಿಸಿ.

KEA VAO ಫಲಿತಾಂಶ 2024,

KEA VAO ಫಲಿತಾಂಶ 2024, ಕನ್ನಡ ಪರೀಕ್ಷಾ ಫಲಿತಾಂಶ ಲಿಂಕ್ ಮತ್ತು ಕಟ್-ಆಫ್ ಅಂಕಗಳನ್ನು ಪರಿಶೀಲಿಸಿ. KEA VAO ಫಲಿತಾಂಶ 2024 ಲಿಂಕ್ – ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯ KEA VAO ಫಲಿತಾಂಶ 2024 ಅನ್ನು ಅಕ್ಟೋಬರ್ 2024 ರ ಎರಡನೇ ವಾರದಲ್ಲಿ https://cetonline.karnataka.gov.in/kea ನಲ್ಲಿ ಬಿಡುಗಡೆ ಮಾಡಲು ಸಿದ್ಧವಾಗಿದೆ.  .  ಲಿಖಿತ ಪರೀಕ್ಷೆಗೆ ಆಯ್ಕೆಯಾದ ಅಭ್ಯರ್ಥಿಯ ಪಟ್ಟಿಯನ್ನು ಪಿಡಿಎಫ್ ಫೈಲ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ.  KEA VAO ಲಿಖಿತ ಪರೀಕ್ಷೆ 2024 … Read more

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದಲ್ಲಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಾಗಿದೆ-2024.

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದಲ್ಲಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಾಗಿದೆ-2024. ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ಅಡಿಯಲ್ಲಿ ಶಿವಮೊಗ್ಗ ಮತ್ತು ವಿಜಯಪುರ ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ 09 ಸಿವಿಲ್ ಎಂಜಿನಿಯರ್, ಎಲೆ ಕ್ಟ್ರಿಕಲ್ ಎಂಜಿನಿಯರಿಂಗ್ ಹೆಡ್, ಸಿವಿಲ್ ಎಂಜಿನಿಯರ್ ಹೆಡ್, ಟೆಕ್ನಿಷಿಯನ್ ಏರ್ ಸೈಡ್ ಆಪ್ರೇಷನಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಅಹ್ವಾನಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ … Read more

ಕರ್ನಾಟಕ ಲೋಕಸೇವಾ ಆಯೋಗ ಹೊಸ ನೇಮಕಾತಿ ಅಧಿಸೂಚನೆ – 2024.

ಕರ್ನಾಟಕ ಲೋಕಸೇವಾ ಆಯೋಗ

ಕರ್ನಾಟಕ ಲೋಕಸೇವಾ ಆಯೋಗ ಹೊಸ ನೇಮಕಾತಿ ಅಧಿಸೂಚನೆ – 2024.   ಕರ್ನಾಟಕ ಲೋಕಸೇವಾ ಆಯೋಗವು (KPSC) ಅರ್ಹ ಅಭ್ಯರ್ಥಿಗಳಿಂದ 2024ರ ಅಕ್ಟೋಬರ್‌ ಅಧಿಕೃತ ಅಧಿಸೂಚನೆ ಮೂಲಕ ಕನ್ನಡ ಉಪನ್ಯಾಸಕರ (ಬಿಎಲ್) ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಮತ್ತು ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ನಿಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ  ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ , ವಯೋಮಿತಿ , ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ … Read more

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಪ್ರೆಂಟಿಸ್ ತರಬೇತಿ: ಶಿಷ್ಯ ವೇತನ, ಹುದ್ದೆಗಳ ವಿವರ-2024-25.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ  ಅಪ್ರೆಂಟಿಸ್ ತರಬೇತಿ: ಶಿಷ್ಯ ವೇತನ, ಹುದ್ದೆಗಳ ವಿವರ-2024-25. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಸನದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿಯೊಂದಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ಪ್ರಾದೇಶಿಕ ಕಾರ್ಯಗಾರ ಹಾಸನ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 23 ರಂದು ಬೆಳಗ್ಗೆ ಅರ್ಜಿಗಳನ್ನು ಸಲ್ಲಿಕೆ ಮಾಡಿ, ಆಯ್ಕೆ ಸಮಿತಿ ಮುಂದೆ ಸಂದರ್ಶನಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ … Read more

ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಅರ್ಜಿ ಆಹ್ವಾನ-2024-25.

ಪ್ರಾಧ್ಯಾಪಕ

ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಅರ್ಜಿ ಆಹ್ವಾನ-2024-25. ಸಹಾಯಕ ಪ್ರಾಧ್ಯಾಪಕರು    ಎಂಬಿಎ, ಪಿಹೆಚ್‌ಡಿ, ಎನ್‌ಇಟಿ, ಎಸ್‌ಎಲ್‌ಇಟಿ, ಪಾಸ್‌ ಜತೆಗೆ ಬೋಧನಾ ಅನುಭವ ಪಡೆದಿರುವವರಿಗೆ ಬ್ರೈಟ್ ಬ್ಯುಸಿನೆಸ್‌ ಸ್ಕೂಲ್‌ನಲ್ಲಿ ಉದ್ಯೋಗಾವಕಾಶಗಳಿವೆ. ನೀವು ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗಾಗಿ, ಸದರಿ ಹುದ್ದೆಗಳನ್ನು ಬೇರೆ ಸಂಸ್ಥೆಗೆ ಸೇರಲು ನೋಡುತ್ತಿದ್ದಲ್ಲಿ ಈಗ ಅರ್ಜಿ ಹಾಕಿ. ಆಸಕ್ತರು ಕೊನೆ ಕ್ಷಣದವರೆಗೆ ಕಾಯದಿರಿ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ ಬ್ರೈಟ್ ಎಜುಕೇಷನ್‌ ಟ್ರಸ್ಟ್‌ನ ಬ್ರೈಟ್ ಬ್ಯುಸಿನೆಸ್‌ ಸ್ಕೂಲ್‌ನಲ್ಲಿ ಪ್ರೊಫೆಸರ್, ಅಸೋಸಿಯೇಟ್‌ ಪ್ರೊಫೆಸರ್, ಅಸಿಸ್ಟಂಟ್ ಪ್ರೊಫೆಸರ್ … Read more

7ನೇ ವೇತನ ಆಯೋಗ ವಿಶೇಷ ಚೇತನ ಸರ್ಕಾರಿ ನೌಕರರಿಗೆ ಯಾವೆಲ್ಲಾ ಸೌಲಭ್ಯಗಳನ್ನು ಶಿಫಾರಸ್ಸ ಮಾಡಿದೆ-2024-25.

7ನೇ ವೇತನ ಆಯೋಗ

7ನೇ ವೇತನ ಆಯೋಗ ವಿಶೇಷ ಚೇತನ ಸರ್ಕಾರಿ ನೌಕರರಿಗೆ  ಯಾವೆಲ್ಲಾ ಸೌಲಭ್ಯಗಳನ್ನು ಶಿಫಾರಸ್ಸ ಮಾಡಿದೆ-2024-25. 7ನೇ ವೇತನ ಆಯೋಗ ಕರ್ನಾಟಕ ಸರ್ಕಾರ ರಚಿಸಿದ್ದ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗ 558 ಪುಟಗಳ ಸಂಪುಟ-1ರ ವರದಿಯಲ್ಲಿ ಸರ್ಕಾರಕ್ಕೆ ಹಲವು ಶಿಫಾರಸು ಸಲ್ಲಿಕೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವರದಿಗೆ ಅನುಮೋದನೆ ನೀಡಲಾಗಿದೆ. ವರದಿಯಲ್ಲಿ ವಿಶೇಷ ಚೇತನ ಸರ್ಕಾರಿ ನೌಕರರಿಗೆ ಯಾವ-ಯಾವ ಸೌಲಭ್ಯಗಳನ್ನು ನೀಡಬೇಕು ಎಂದು ಶಿಫಾರಸುಗಳನ್ನು ಮಾಡಲಾಗಿದೆ, ಅವುಗಳ … Read more