7th Pay Commission: ಸರ್ಕಾರಿ ನೌಕರರ ವಿಶೇಷ ಭತ್ಯೆ ಕುರಿತು ಆಯೋಗ ಹೇಳಿದ್ದೇನು?-2024.

7th Pay Commission:

7th Pay Commission: ಸರ್ಕಾರಿ ನೌಕರರ ವಿಶೇಷ ಭತ್ಯೆ ಕುರಿತು ಆಯೋಗ ಹೇಳಿದ್ದೇನು?-2024. ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ವಾಟ್ಸ್ ಅಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ  ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. 7th Pay Commission:ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗ ಕರ್ನಾಟಕ ಸರ್ಕಾರಕ್ಕೆ ನೀಡಿರುವ 558 ಪುಟಗಳ ಸಂಪುಟ-1ರ ವರದಿಯ … Read more

World Literacy Day: ವಿಶ್ವ ಸಾಕ್ಷರತಾ ದಿನ; ಸಾಕ್ಷರತಾ ದಿನವನ್ನು ಏಕೆ ಆಚರಿಸಲಾಗುತ್ತದೆ? ಇಲ್ಲಿದೆ ಸಂಕ್ಷಿಪ್ತ ಮಾಹಿತಿ -2024.

World Literacy Day:

World Literacy Day: ವಿಶ್ವ ಸಾಕ್ಷರತಾ ದಿನ; ಸಾಕ್ಷರತಾ ದಿನವನ್ನು ಏಕೆ ಆಚರಿಸಲಾಗುತ್ತದೆ? ಇಲ್ಲಿದೆ ಸಂಕ್ಷಿಪ್ತ ಮಾಹಿತಿ -2024.   ಸಾರ್ವಜನಿಕರಲ್ಲಿ ಸಾಕ್ಷರತೆ ಬಗ್ಗೆ ಜಾಗೃತಿ ಮೂಡಿಸಲು, ಪ್ರತಿ ವರ್ಷ ಸೆ. 8 ಅಂತಾರಾಷ್ಟ್ರೀಯ ಸಾಕ್ಷರತಾ ದಿನ ಆಚರಿಸಲಾಗುತ್ತದೆ. World Literacy Day:  ಸಾಕ್ಷರತೆಯ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಸೆಪ್ಟೆಂಬರ್‌ 8 ರಂದು ವಿಶ್ವ ಸಾಕ್ಷರತಾ ದಿನವನ್ನು ಆಚರಿಸಲಾಗುತ್ತದೆ. ಜಗತ್ತಿನಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ವೈಯಕ್ತಿಕ … Read more

KPSC:ಕೆಪಿಎಸ್‌ಸಿ ಗ್ರೂಪ್‌ ಬಿ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಪ್ರಕಟ: ಡೌನ್‌ಲೋಡ್‌ ಲಿಂಕ್, ವಿಧಾನ ಇಲ್ಲಿದೆ..-2024.

KPSC:

    KPSC:ಕೆಪಿಎಸ್‌ಸಿ        ಗ್ರೂಪ್‌ ಬಿ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಪ್ರಕಟ: ಡೌನ್‌ಲೋಡ್‌ ಲಿಂಕ್, ವಿಧಾನ ಇಲ್ಲಿದೆ..-2024.    KPSC:  ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್‌ ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಸಂಬಂಧ, ಇದೀಗ ಎಕ್ಸಾಮ್‌ ಕಾಲ್‌ ಲೆಟರ್‌ ಬಿಡುಗಡೆ ಮಾಡಲಾಗಿದೆ. ಈ ಸೆಪ್ಟೆಂಬರ್ 14, 15 ರಂದು ಪರೀಕ್ಷೆ ಬರೆಯಲಿರುವವರು ಅಡ್ಮಿಟ್‌ ಕಾರ್ಡ್‌ ಅನ್ನು ಈಗ ಡೌನ್‌ಲೋಡ್ ಮಾಡಿಕೊಳ್ಳಿ.    ಕರ್ನಾಟಕ ಲೋಕಸೇವಾ ಆಯೋಗವು ಗ್ರೂಪ್‌ ಬಿ ವಿವಿಧ ಇಲಾಖೆಗಳ … Read more

UPSC Recruitment: ಯುಪಿಎಸ್‌ಸಿಯಿಂದ ವಿವಿಧ ಉದ್ಯೋಗಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟ-2024.

UPSC Recruitment:

UPSC Recruitment: ಯುಪಿಎಸ್‌ಸಿಯಿಂದ ವಿವಿಧ ಉದ್ಯೋಗಗಳಿಗೆ  ನೇಮಕಾತಿ ಅಧಿಸೂಚನೆ ಪ್ರಕಟ-2024.     UPSC Recruitment: ಯೂನಿಯನ್ ಪಬ್ಲಿಕ್ ಸರ್ವೀಸ್‌ ಕಮಿಷನ್ ಕಂಬೈನ್ಡ್‌ ಜಿಯೋ ಸೈಂಟಿಸ್ಟ್‌ ಹುದ್ದೆಗಳ ನೇಮಕಾತಿಗೆ ಸಂಬಂಧ 2025 ನೇ ಸಾಲಿನ ಪರೀಕ್ಷಾ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಹತೆ ಇರುವವರು ಪ್ರಮುಖ ದಿನಾಂಕಗಳು, ಇತರೆ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ. ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಕಂಬೈನ್ಡ್‌ ಜಿಯೋ ಸೈಂಟಿಸ್ಟ್‌ ಹುದ್ದೆಗಳ ಭರ್ತಿಗೆ ಸಂಬಂಧ, 2024ನೇ ಸಾಲಿನ ಪರೀಕ್ಷಾ … Read more

SSC Recruitment: SSCಯಿಂದ 39,481 ಕಾನ್ಸ್​ಟೇಬಲ್​ ಹುದ್ದೆಗಳ ನೇಮಕಾತಿ: 10ನೇ ತರಗತಿ ವಿದ್ಯಾರ್ಹತೆ -2024.

SSC Recruitment: SSCಯಿಂದ 39,481 ಕಾನ್ಸ್​ಟೇಬಲ್​ ಹುದ್ದೆಗಳ ನೇಮಕಾತಿ: 10ನೇ ತರಗತಿ ವಿದ್ಯಾರ್ಹತೆ -2024. ಕಾನ್ಸ್​​ಟೇಬಲ್​, ರೈಫಲ್​ಮ್ಯಾನ್​ ಮತ್ತು ಸಿಪಾಯಿ ಹುದ್ದೆಗಳ ಭರ್ತಿಗೆ ಎಸ್‌ಎಸ್‌ಸಿ ಅರ್ಜಿ ಆಹ್ವಾನಿಸಿದೆ. SSC Recruitment:  ಸಿಬ್ಬಂದಿ ನೇಮಕಾತಿ ಆಯೋಗ (ಎಸ್​ಎಸ್​ಸಿ) 39,481 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಸೇನಾ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಕಾನ್ಸ್​​ಟೇಬಲ್​, ರೈಫಲ್​ಮ್ಯಾನ್​ ಮತ್ತು ಸಿಪಾಯಿ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.   ಹುದ್ದೆಗಳ ವಿವರ:   • ಬಿಎಸ್​ಎಫ್​ – 15,654  •ಸಿಐಎಸ್​ಎಫ್​ – 7145 … Read more

International Court of Justice: ಅಂತಾರಾಷ್ಟ್ರೀಯ ನ್ಯಾಯಾಲಯ,ಇದು ಈಗ ಸುದ್ದಿಯಲ್ಲಿದೆ ಗೊತ್ತೇ?-2024.

International Court of Justice: ಅಂತಾರಾಷ್ಟ್ರೀಯ ನ್ಯಾಯಾಲಯ,ಇದು ಈಗ ಸುದ್ದಿಯಲ್ಲಿದೆ ಗೊತ್ತೇ?-2024. ವಿಷಯ : ಗಾಜಾದಲ್ಲಿ ನಾಗರಿಕರ ಮೇಲೆ ಇಸ್ರೇಲ್ ಪಡೆಗಳು ನರಮೇಧ ನಡೆಸಿದ್ದನ್ನು ಖಂಡಿಸಿ ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ (ಐಸಿಜೆ) ಮೊಕದ್ದೊಮ್ಮೆ ಹೂಡಿದ ದಕ್ಷಿಣ ಆಫ್ರಿಕಾದ ನಡೆಯನ್ನು ಇತ್ತೀಚೆಗೆ ಚೀನಾ ಶ್ಲಾಘಿಸಿದೆ. ಅಂತಾರಾಷ್ಟ್ರೀಯ ನ್ಯಾಯಾಲಯದ ಬಗ್ಗೆ ತಿಳಿಯಿರಿ : • ಈ ನ್ಯಾಯಾಲಯವನ್ನು ಜೂನ್ 1945 ರಲ್ಲಿ ವಿಶ್ವಸಂಸ್ಥೆಯ ಹಕ್ಕುಪತ್ರದ ಮೂಲಕ ಅಸ್ತಿತ್ವಕ್ಕೆ ತರಲಾಯಿತು. • 1946ನೆಯ ಏಪ್ರಿಲ್ ನಲ್ಲಿ ಎರಡನೆಯ ಮಹಾಯುದ್ಧ ಮುಗಿದಮೇಲೆ ಆ ನ್ಯಾಯಾಲಯ … Read more

Illegal-legal land: ಅಕ್ರಮ -ಸಕ್ರಮ ಜಮೀನು ಕರ್ನಾಟಕ ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ-2024.

Illegal-legal land:

Illegal-legal land: ಅಕ್ರಮ -ಸಕ್ರಮ ಜಮೀನು ಕರ್ನಾಟಕ ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ-2024.    ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ವಾಟ್ಸ್ ಅಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ  ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ.   Illegal-legal land:  ಸೆಪ್ಟೆಂಬರ್‌ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ರಾಜ್ಯಾದ್ಯಂತ ಜಾರಿಗೊಳಿಸಬೇಕು ಎಂದು … Read more

ಭಾಗ್ಯಲಕ್ಷ್ಮೀ ಯೋಜನೆ: 2.30 ಲಕ್ಷ ಜನರಿಗೆ ಗುಡ್‌ನ್ಯೂಸ್‌ !-2024.

ಭಾಗ್ಯಲಕ್ಷ್ಮೀ ಯೋಜನೆ:

ಭಾಗ್ಯಲಕ್ಷ್ಮೀ ಯೋಜನೆ: 2.30 ಲಕ್ಷ ಜನರಿಗೆ ಗುಡ್‌ನ್ಯೂಸ್‌ !-2024.   ಭಾಗ್ಯಲಕ್ಷ್ಮೀ ಯೋಜನೆ: ಬಡಕುಟುಂಬದ ಇಬ್ಬರು ಹೆಣ್ಣುಮಕ್ಕಳಿಗೆ ನೀಡುವ ಭಾಗ್ಯಲಕ್ಷ್ಮೀ ಯೋಜನೆ ಅಥವಾ ಭಾಗ್ಯಲಕ್ಷ್ಮೀ ಸುಕನ್ಯಾ ಯೋಜನೆಗೆ 18 ವರ್ಷ ತುಂಬಿದ್ದು, 2.30 ಲಕ್ಷ ಮಂದಿಗೆ ಮೆಚ್ಯೂರಿಟಿ ಹಣ ಕೈ ಸೇರಲಿದೆ. ಮಾಜಿ ಸಿಎಂ ಯಡಿಯೂರಪ್ಪ 2006-7 ರಲ್ಲಿ ಆರಂಭಿಸಿದ ಯೋಜನೆ ಇದಾಗಿದೆ. ಆರಂಭದಲ್ಲಿ ಎಲ್‌ಐಸಿಯೊಂದಿಗೆ ಆರಂಭಿಸಿದ ಯೋಜನೆ 2020 ರ ಬಳಿಕ ಅಂಚೆ ಕಚೇರಿಗೆ ವರ್ಗ ಆಗಿದೆ. ರಾಜ್ಯದಲ್ಲಿ ಭಾಗ್ಯಲಕ್ಷ್ಮೀ ಬಾಂಡ್ ಪಡೆದವರು 34.50 ಲಕ್ಷ ಮಂದಿ … Read more

School education:2024-25ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಿಸಿರುವ ಬಗ್ಗೆ.

School education:2024-25ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಿಸಿರುವ ಬಗ್ಗೆ.   ಉಲ್ಲೇಖ:  ಈ ಕಛೇರಿ ಸುತ್ತೋಲೆ ಸಮಸಂಖ್ಯೆ ದಿನಾಂಕ:16.08.2024. School education: ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2024-25ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:08.12.2024 ರಂದು ನಡೆಸಲಾಗುತ್ತಿದ್ದು, ಉಲ್ಲೇಖಿತ ಸುತ್ತೋಲೆಯಲ್ಲಿ ದಿನಾಂಕ: 19.08.2024 ರಿಂದ 05.09.2024 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿತ್ತು. ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರ ಕೋರಿಕೆಯ ಮೇರೆಗೆ ಈ ಪರೀಕ್ಷೆಗೆ ಆನ್‌ಲೈನ್ ಮೂಲಕ … Read more

Primary teacher:ಪ್ರಾಥಮಿಕ ಶಿಕ್ಷಕರ ಮುಂಬಡ್ತಿ ಮತ್ತಿತರ ಬೇಡಿಕೆ ಪರಿಶೀಲಿಸಿ ತಿಂಗಳೊಳಗೆ ಕ್ರಮ: ಸಿದ್ದರಾಮಯ್ಯ ನೀಡಿದ ಭರವಸೆಯೇನು?-2024.

Basaveshwar International Public School in Various District Vacancy:

Primary teacher:ಪ್ರಾಥಮಿಕ ಶಿಕ್ಷಕರ ಮುಂಬಡ್ತಿ ಮತ್ತಿತರ ಬೇಡಿಕೆ ಪರಿಶೀಲಿಸಿ ತಿಂಗಳೊಳಗೆ ಕ್ರಮ: ಸಿದ್ದರಾಮಯ್ಯ ನೀಡಿದ ಭರವಸೆಯೇನು?-2024.   Primary teacher:    ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗ ಬುಧವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚಿಸ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ತಿಂಗಳೊಳಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಈ … Read more