7th Pay Commission: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಎಷ್ಟು ಏರಿಕೆ? -2024.

7th Pay Commission: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಎಷ್ಟು ಏರಿಕೆ? -2024.   7th Pay Commission: ಕರ್ನಾಟಕ ಸರ್ಕಾರ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯ ಶಿಫಾರಸುಗಳನ್ನು ಅಂಗೀಕರಿಸಿ ಜಾರಿಗೊಳಿಸುವ ಕುರಿತು ಆದೇಶವನ್ನು ಹೊರಡಿಸಿದೆ. ಸರ್ಕಾರಿ ನೌಕರರ ವೇತನ, ಭತ್ಯೆಗಳು ಆಗಸ್ಟ್‌ನಿಂದಲೇ ಜಾರಿಗೆ ಬರುವಂತೆ ಏರಿಕೆಯಾಗಿದೆ. ಯಾವ ನೌಕರರ ವೇತನ ಎಷ್ಟು ಹೆಚ್ಚಳವಾಗಲಿದೆ? ಎಂಬುದು ಲೆಕ್ಕಾಚಾರವಾಗಿದೆ. ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಎಷ್ಟು ವೇತನ ಸಿಗಲಿದೆ?. ಕರ್ನಾಟಕ ರಾಜ್ಯಪಾಲರ … Read more

Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಪ್ಲೈ ಮಾಡಿದವರು ಗಮನಿಸಿ; ಅರ್ಜಿ, ಶುಲ್ಕ ಸ್ಥಿತಿ ಪರಿಶೀಲಿಸುವ ವಿಧಾನ ಇಲ್ಲಿದೆ-2024.

KEA:

Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಪ್ಲೈ ಮಾಡಿದವರು ಗಮನಿಸಿ; ಅರ್ಜಿ, ಶುಲ್ಕ ಸ್ಥಿತಿ ಪರಿಶೀಲಿಸುವ ವಿಧಾನ ಇಲ್ಲಿದೆ-2024.   Village Administrative Officer: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇಮಕಾತಿಗೆ ಸಂಬಂಧಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಪರೀಕ್ಷೆಗಳನ್ನು ನಡೆಸಲಿದ್ದು, ಈಗಾಗಲೇ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯ ಸ್ಥಿತಿ ಮತ್ತು ಶುಲ್ಕ ಪಾವತಿ ಸ್ಥಿತಿ ಪರಿಶೀಲಿಸಲು ಕೆಇಎ ಕೆಲವೊಂದು ಸೂಚನೆಗಳನ್ನು ನೀಡಿದೆ. ಅರ್ಜಿ, … Read more

7th Pay Commission: ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಣೆ, ತುಟ್ಟಿ ಭತ್ಯೆ ಹೆಚ್ಚಳ ಆದೇಶ-2024.

7th Pay Commission:

7th Pay Commission: ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಣೆ, ತುಟ್ಟಿ ಭತ್ಯೆ ಹೆಚ್ಚಳ ಆದೇಶ-2024. 7th Pay Commission: ಕರ್ನಾಟಕದ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಂತೆ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸುಗಳನ್ನು ಕರ್ನಾಟಕ ಸರ್ಕಾರ ಅಂಗೀಕರಿಸಿ, ಜಾರಿಗೊಳಿಸಿದೆ. ಆದ್ದರಿಂದ ಸರ್ಕಾರಿ ನೌಕರರ ವೇತನ, ಭತ್ಯೆ, ಪಿಂಚಣಿಯಲ್ಲಿ ಏರಿಕೆಯಾಗಿದೆ. ತುಟ್ಟಿಭತ್ಯೆ ಸೇರಿದಂತೆ ಇತರ ಭತ್ಯೆ, ವೇತನ ಶ್ರೇಣಿ ಎಷ್ಟು ಏರಿಕೆಯಾಗಲಿದೆ? ಎಂದು ಆಗಸ್ಟ್ 23ರಂದು ಅಧಿಕೃತವಾದ, ವಿವರವಾದ ಆದೇಶವನ್ನು … Read more

Unified Pension Scheme: ಏಕೀಕೃತ ಪಿಂಚಣಿ ಯೋಜನೆ ಜಾರಿಗೆ ಸರ್ಕಾರದ ನಿರ್ಧಾರ-2024.

Unified Pension Scheme:

Unified Pension Scheme: ಏಕೀಕೃತ ಪಿಂಚಣಿ ಯೋಜನೆ ಜಾರಿಗೆ ಸರ್ಕಾರದ ನಿರ್ಧಾರ-2024. Unified PensionScheme: ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ಗೆ ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಏಕೀಕೃತ ಪಿಂಚಣಿ ಯೋಜನೆಯನ್ನು (ಯುಪಿಎಸ್) ಜಾರಿ ಮಾಡಲು ನಿರ್ಧರಿಸಿದೆ. ಈ ಯೋಜನೆಯಿಂದ 23 ಲಕ್ಷ ಕೇಂದ್ರ ಸರ್ಕಾರಿ ನೌಕರರು ಪ್ರಯೋಜನ ಪಡೆಯಲಿದ್ದಾರೆ ಎಂದು ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಹೊಸ ಪಿಂಚಣಿ ಯೋಜನೆಯನ್ನು ಆರಂಭಿಸಿತ್ತು. ಬಿಜೆಪಿಯೇತರ ರಾಜ್ಯಗಳ ವಿರೋಧ … Read more

Old Phone Sale: ನಿಮ್ಮ ಹಳೆಯ ಫೋನ್ ಮಾರಾಟ ಮಾಡುವ ಮುನ್ನ ಈ ವಿಷಯ ತಿಳಿದಿರಲಿ!-2024

OldPhoneSale:ನಿಮ್ಮ ಹಳೆಯ ಫೋನ್ ಮಾರಾಟ ಮಾಡುವ ಮುನ್ನ ಈ ವಿಷಯ ತಿಳಿದಿರಲಿ!-2024.   OldPhoneSale: ಬಹಳಷ್ಟು ಬಾರಿ ಜನರು ತಮ್ಮ ಫೋನ್ ಅನ್ನು ಅಪರಿಚಿತರಿಗೆ ಮಾರಾಟ ಮಾಡುವ ಮೊದಲು ಅಗತ್ಯ ಅಥವಾ ಮೂಲಭೂತ ಹಂತಗಳನ್ನು ನಿರ್ವಹಿಸುವುದಿಲ್ಲ. ಇದರಿಂದ ಮುಂದೆ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಹಳೆಯ ಫೋನ್ ಮಾರಾಟ (Old Phone Sale) ಮಾಡುವ ಮೊದಲು ನಿರ್ವಹಿಸಬೇಕಾದ ಕೆಲವು ಕ್ರಮಗಳನ್ನು ತಿಳಿದುಕೊಳ್ಳಿ. ಹಳೆಯ ಫೋನ್ (Old Phone) ಮಾರಾಟ (Old Phone Sale) ಮಾಡುವ ಅಥವಾ … Read more

Goverment Order: ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕವನ್ನ ಕಡ್ಡಾಯವಾಗಿ ಕನ್ನಡದಲ್ಲೇ ಪ್ರದರ್ಶಿಸಬೇಕು – CS ಆದೇಶ-2024.

Government Order:

Goverment Order:   ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕವನ್ನ ಕಡ್ಡಾಯವಾಗಿ ಕನ್ನಡದಲ್ಲೇ ಪ್ರದರ್ಶಿಸಬೇಕು – CS ಆದೇಶ Government Order: ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿ (Kannada Nameplate) ಇರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಆದೇಶ ಹೊರಡಿಸಿದ್ದಾರೆ. http://*ರಾಜ್ಯ ಆತ್ಮೀಯ ಸ್ನೇಹಿತರೇ ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ. ಈ ಕುರಿತು ಸಂಪೂರ್ಣ ಮಾಹಿತಿ ಪಡೆಯಬೇಕೆ? ಹಾಗಿದ್ದಲ್ಲಿ ಈ ಲಿಂಕ್ ಬಳಸಿ* https://mahitikannada.com/gram-panchayat-recruitment-recruitment-in-gram-panchayats-of-bagalkote-district-2024/    ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. … Read more

Goverment Order: ವೇತನ ಶ್ರೇಣಿಗಳ ಪರಿಷ್ಕರಣೆ ಮತ್ತು ಇತರ ಸಂಬಂಧಿತ ಆದೇಶಗಳು.

Government Order:

Goverment Order: ವೇತನ ಶ್ರೇಣಿಗಳ ಪರಿಷ್ಕರಣೆ ಮತ್ತು ಇತರ ಸಂಬಂಧಿತ ಆದೇಶಗಳು.   Government Order:ಓದಲಾಗಿದೆ:-  1. ದಿನಾಂಕ 22.07.2024ರ ಸರ್ಕಾರಿ ಆದೇಶ ಸಂಖ್ಯೆ: ಆಇ 21 ಎಸ್‌ಆರ್‌ಪಿ 2024. 2. ದಿನಾಂಕ 17.08.2024ರ ಅಧಿಸೂಚನೆ ಸಂಖ್ಯೆ: ಆಇ 21 ಎಸ್‌ಆರ್‌ಪಿ 2024. ಪ್ರಸ್ತಾವನೆ:- ರಾಜ್ಯ ಸರ್ಕಾರದ ನೀತಿಯಂತೆ. 7ನೇ ರಾಜ್ಯ ವೇತನ ಆಯೋಗದ ಸಂಪುಟ 1 ರಲ್ಲಿನ ಶಿಫಾರಸ್ಸುಗಳನ್ನು ಮೇಲೆ (1) ರಲ್ಲಿ ಓದಲಾದ ದಿನಾಂಕ 22.07.2024ರ ಸರ್ಕಾರಿ ಆದೇಶದಲ್ಲಿ ನಮೂದಿಸಿರುವಂತೆ ಅಂಗೀಕರಿಸಲಾಗಿರುತ್ತದೆ. ಅದರಂತೆ, ಸದರಿ … Read more

Gram Panchayat Recruitment: ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ -2024.

Gram Panchayat Recruitment: ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ -2024. District Gram Panchayat Recruitment: ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. … Read more

Fake Documents Ration Card Fine:ನಕಲಿ ದಾಖಲೆ ನೀಡಿ ರೇಷನ್‌ ಕಾರ್ಡ್‌ ಪಡೆದವರಿಗೆ ಬಿತ್ತು 1.9 ಕೋಟಿ ರೂ. ದಂಡ! ​BPL ಕಾರ್ಡ್‌ ಅನರ್ಹತೆ ನಿಯಮಗಳೇನು?

Fake Documents Ration Card Fine:

Fake Documents Ration Card Fine:ನಕಲಿ ದಾಖಲೆ ನೀಡಿ ರೇಷನ್‌ ಕಾರ್ಡ್‌ ಪಡೆದವರಿಗೆ ಬಿತ್ತು 1.9 ಕೋಟಿ ರೂ. ದಂಡ! ​BPL ಕಾರ್ಡ್‌ ಅನರ್ಹತೆ ನಿಯಮಗಳೇನು?   Fake Documents Ration Card Fine: ನಕಲಿ ದಾಖಲಾತಿಗಳನ್ನು ನೀಡಿ ರೇಷನ್‌ ಕಾರ್ಡ್‌ ಪಡೆದವ ಪತ್ತೆ ಕಾರ್ಯಕ್ಕೆ ಆಹಾರ ಇಲಾಖೆ ಮುಂದಾಗಿದೆ. ದಾಖಲಾತಿಗಳನ್ನು ಪರಿಶೀಲನೆ ನಡೆದಿ ಕಾರ್ಡ್‌ಗಳನ್ನು ರದ್ದು ಮಾಡಲಾಗುತ್ತಿದೆ. ಬೆಳಗಾವಿಯಲ್ಲಿ ನಕಲಿ ದಾಖಲೆ ನೀಡಿ ಕಾರ್ಡ್‌ ಪಡೆದವರಿಂದ 1.89 ಕೋಟಿ ದಂಡ ವಸೂಲಿ ಮಾಡಲಾಗಿದೆ. ಈ ಬಗ್ಗೆ ಮಾಹಿತಿ … Read more

7th Pay Commission: ರಾಜ್ಯ ಸರ್ಕಾರಿ ನೌಕರರಿಗೆ 2 ದಿನದಲ್ಲಿ ಸಿಹಿಸುದ್ದಿ -2024.

7th Pay Commission:

7thPayCommission:ರಾಜ್ಯಸರ್ಕಾರಿನೌಕರರಿಗೆ 2 ದಿನದಲ್ಲಿ ಸಿಹಿಸುದ್ದಿ -2024.   7th Pay Commission: ಕರ್ನಾಟಕದ ಕಾಂಗ್ರೆಸ್ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸು ಜಾರಿಗೊಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜುಲೈ 15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿಗೆ ಅನುಮೋದನೆ ನೀಡಲಾಗಿತ್ತು. ನೌಕರರ ವೇತನ ಮತ್ತು ಪಿಂಚಣಿ ಏರಿಕೆ ಕುರಿತು ಈಗಾಗಲೇ ಹಣಕಾಸು ಇಲಾಖೆ ಮಾಹಿತಿ ನೀಡಿದೆ. … Read more