ಶಿಕ್ಷಕರ ನೇಮಕಾತಿ: ಶೀಘ್ರದಲ್ಲೇ 5 ಸಾವಿರ ಶಾಲಾ ಶಿಕ್ಷಕರ ನೇಮಕಾತಿ: ಮಹತ್ವದ ಮಾಹಿತಿ ನೀಡಿದ ಮಧು ಬಂಗಾರಪ್ಪ -2024.

Recruitment of teachers:

ಶಿಕ್ಷಕರ ನೇಮಕಾತಿ: ಶೀಘ್ರದಲ್ಲೇ 5 ಸಾವಿರ ಶಾಲಾ ಶಿಕ್ಷಕರ ನೇಮಕಾತಿ: ಮಹತ್ವದ ಮಾಹಿತಿ ನೀಡಿದ ಮಧು ಬಂಗಾರಪ್ಪ -2024. Recruitment of teachers:  ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಕೊನೆಗೂ ಶುಭ ಸುದ್ದಿ ಸಿಕ್ಕಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಈ ಬಗ್ಗೆ ಮಹತ್ವದ ಮಾಹಿತಿಯನ್ನ ನೀಡಿದ್ದಾರೆ. ಶೀಘ್ರದಲ್ಲೇ ಐದು ಸಾವಿರ ಶಾಲಾ ಶಿಕ್ಷಕರ ನೇಮಕಾತಿ ನಡೆಯಲಿದೆ. ಸರ್ಕಾರಿ ಶಾಲೆಗಳಲ್ಲಿ 56 ಸಾವಿರ ಶಿಕ್ಷಕರ ಕೊರತೆ … Read more

Indian Bank Jobs: ಇಂಡಿಯನ್ ಬ್ಯಾಂಕ್‌ನಲ್ಲಿ 300 ಪೋಸ್ಟ್‌ಗೆ ಭರ್ಜರಿ ನೇಮಕಾತಿ -2024.

Indian Bank Jobs: ಇಂಡಿಯನ್ ಬ್ಯಾಂಕ್‌ನಲ್ಲಿ 300 ಪೋಸ್ಟ್‌ಗೆ ಭರ್ಜರಿ ನೇಮಕಾತಿ -2024.   Indian Bank Jobs: ಇಂಡಿಯನ್ ಬ್ಯಾಂಕ್ (Indian Bank) ತನ್ನಲ್ಲಿ ಖಾಲಿ ಇರುವ ಅನೇಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಇಂಡಿಯನ್ ಬ್ಯಾಂಕ್‌ನಲ್ಲಿ (Indian Bank) ಒಟ್ಟು 300 ಲೋಕಲ್‌ ಬ್ಯಾಂಕ್ ಆಫೀಸರ್​ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಇದೇ ಸೆಪ್ಟೆಂಬರ್‌ … Read more

7th Pay Commission: ರಾಜ್ಯ ಸರ್ಕಾರಿ ನೌಕರರ ಡಿಎ ಲೆಕ್ಕಾಚಾರ, ಶಿಫಾರಸುಗಳು -2024.

7th Pay Commission:

7th Pay Commission: ರಾಜ್ಯ ಸರ್ಕಾರಿ ನೌಕರರ ಡಿಎ ಲೆಕ್ಕಾಚಾರ, ಶಿಫಾರಸುಗಳು -2024. 7th Pay Commission: ಆಗಸ್ಟ್ 20: ಕರ್ನಾಟಕ ಸರ್ಕಾರ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಅಂಗೀಕರಿಸಿ, ಜಾರಿಗೊಳಿಸಿದೆ. ಸರ್ಕಾರಿ ನೌಕರರು ವೇತನ ಹೆಚ್ಚಳದ ಜೊತೆಗೆ ತುಟ್ಟಿ ಭತ್ಯೆ (Dearness Allowance) ಏರಿಕೆಯ ಬಗ್ಗೆ ಲೆಕ್ಕಾಚಾರವನ್ನು ಹಾಕುತ್ತಿರುತ್ತಾರೆ. ರಾಜ್ಯ 7ನೇ ವೇತನ ಆಯೋಗ ತನ್ನ 558 ಪುಟಗಳ ಸಂಪುಟ-1ರ ವರದಿಯಲ್ಲಿ ಡಿಎ ಹೆಚ್ಚಳದ ಲೆಕ್ಕಾಚಾರದ ಕುರಿತು ಸಹ … Read more

Supreme Court Jobs 2024:ಸುಪ್ರೀಂ ಕೋರ್ಟ್‌’ನಿಂದ 80 ಜೂನಿಯರ್ ಅಟೆಂಡಂಟ್ ನೇಮಕ: 10th, ಡಿಪ್ಲೊಮ ಪಾಸಾದವರಿಗೆ ವೇತನ ರೂ.46,210.

Supreme Court Jobs 2024:ಸುಪ್ರೀಂ ಕೋರ್ಟ್‌’ನಿಂದ 80 ಜೂನಿಯರ್ ಅಟೆಂಡಂಟ್ ನೇಮಕ: 10th, ಡಿಪ್ಲೊಮ ಪಾಸಾದವರಿಗೆ ವೇತನ ರೂ.46,210.   Supreme Court Jobs 2024: ಭಾರತ ಸರ್ವೋಚ್ಚ ನ್ಯಾಯಾಲಯವು ಜೂನಿಯರ್ ಅಟೆಂಡಂಟ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಹೆಚ್ಚಿನ ಮಾಹಿತಿಗಳನ್ನು ತಿಳಿದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.    ಭಾರತೀಯ ಸರ್ವೋಚ್ಛ ನ್ಯಾಯಾಲಯವು 80 ಜೂನಿಯರ್ ಕೋರ್ಟ್‌ ಅಟೆಂಡಂಟ್‌ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಪ್ರಕಟಿಸಿದೆ. … Read more

Agricultural Subsidy to Farmers of the State: ರಾಜ್ಯದ ರೈತರಿಗೆ ಕೃಷಿ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ! -2024.

Agricultural Subsidy to Farmers of the State: ರಾಜ್ಯದ ರೈತರಿಗೆ ಕೃಷಿ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ! -2024. Agricultural Subsidy to Farmers of the State:  ರಾಜ್ಯದ ರೈತ  ವರ್ಗದವರಿಗೆ ಸರ್ಕಾರವು ಅನೇಕ ಸಹಾಯಧನ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ. ಕೃಷಿ ಇಲಾಖೆಯು ರೈತರು ಮಳೆ ನೀರನ್ನು ಸಂಗ್ರಹಿಸಿ ಕೃಷಿಯಲ್ಲಿ ಸದ್ಬಳಕೆ ಮಾಡಲು ರೈತರನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ವಿವಿದ ಸೌಲಭ್ಯಗಳನ್ನು ಪಡೆದುಕೊಳ್ಳಲು ರೈತರಿಂದ … Read more

ಕರ್ನಾಟಕ ರೈಲ್ವೆ ನೇಮಕಾತಿ 2024 | South Western Railway Recruitment 2024 – Complete Details-2024

South Western Railway Recruitment:

ಕರ್ನಾಟಕ ರೈಲ್ವೆ ನೇಮಕಾತಿ 2024 | South Western Railway Recruitment 2024 – Complete Details-2024.   ಹೊಸ ನೇಮಕಾತಿ ಅಧಿಸೂಚನೆ 2024.   South Western Railway Recruitment: 2024 – Apply Online for 87 ATVM Facilitator Posts – ಭಾರತೀಯ ರೈಲ್ವೆ ಸಚಿವಾಲಯದಡಿಯಲ್ಲಿ ಬರುವ ನೈರುತ್ಯ ರೈಲ್ವೆ ಹುಬ್ಬಳ್ಳಿ ಇಲಾಖೆಯಲ್ಲಿ ಖಾಲಿ ಇರುವ 87 ಫೆಸಿಲಿಟೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ … Read more

Government Employee: ಹಳೇ ಪಿಂಚಣಿ ವ್ಯವಸ್ಥೆ (OPS) ಜಾರಿ ಸಾಧ್ಯತೆ ಪರಿಶೀಲನೆಗೆ ಸರ್ಕಾರದಿಂದ ಸಮಿತಿ ಪುನರ್‌ ರಚನೆ-2024.

Government Employee: ಹಳೇ ಪಿಂಚಣಿ ವ್ಯವಸ್ಥೆ (OPS) ಜಾರಿ ಸಾಧ್ಯತೆ ಪರಿಶೀಲನೆಗೆ ಸರ್ಕಾರದಿಂದ ಸಮಿತಿ ಪುನರ್‌ ರಚನೆ-2024.

Government Employee: ಹಳೇ ಪಿಂಚಣಿ ವ್ಯವಸ್ಥೆ (OPS) ಜಾರಿ ಸಾಧ್ಯತೆ ಪರಿಶೀಲನೆಗೆ ಸರ್ಕಾರದಿಂದ ಸಮಿತಿ ಪುನರ್‌ ರಚನೆ-2024.   ರಾಜ್ಯ ಸರ್ಕಾರಿ ನೌಕರರ ಪ್ರಮುಖ (Government Employee) ಬೇಡಿಕೆಯಾದ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರವು ಐಎಎಸ್‌ ಅಧಿಕಾರಿ ಅಂಜುಂ ಪರ್ವೇಜ್‌ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಪುನರ್‌ ರಚಿಸಿ ಆದೇಶಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.   ರಾಜ್ಯ ಸರ್ಕಾರಿ ನೌಕರರ (Government Employee) ಪ್ರಮುಖ ಬೇಡಿಕೆಯಾದ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರವು ಐಎಎಸ್‌ … Read more

ಆಗಸ್ಟ್ 20ರಿಂದ ಮತದಾರ ಪಟ್ಟಿ ಪರಿಷ್ಕರಣೆ: ಶುರು-2024.

Revision of Electoral Roll from August 20: Start-2024. ಆಗಸ್ಟ್ 20ರಿಂದ ಮತದಾರ ಪಟ್ಟಿ ಪರಿಷ್ಕರಣೆ: ಶುರು-2024.   ಪ್ರತಿ ಮನೆಗೂ ಅಧಿಕಾರಿಗಳ ಭೇಟಿ | ಹೆಸರು ತಿದ್ದುಪಡಿ, ಹೊಸದಾಗಿ ಸೇರ್ಪಡೆಗೆ ಅವಕಾಶ. Revision of Electoral Roll from August 20: Start-2024.ಚುನಾವಣಾ ಆಯೋಗದ ಸೂಚನೆಯಂತೆ ಬೆಂಗ ಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಆ.20ರಿಂದ ‘ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2025’ ಆರಂಭವಾಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. https://mahitikannada.com/rrw-scholarship-35000-scholarship-for-10th-passed-student-2024/    ಪೂರ್ವ ಪರಿಷ್ಕರಣೆ ಚಟುವಟಿಕೆಗಳ … Read more

KPSC ಹೊಸ ನೇಮಕಾತಿ ಅಧಿಸೂಚನೆ 2024 | KPSC Veterinary Officer Recruitment: 2024.

KPSC ಹೊಸ ನೇಮಕಾತಿ ಅಧಿಸೂಚನೆ 2024 | KPSC Veterinary Officer Recruitment: 2024.       KPSC Veterinary Officer Recruitment: 2024 | ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ವೈದ್ಯಾಧಿಕಾರಿ ಹುದ್ದೆಗಳಿಗೆ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು.  ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ … Read more

RRW Scholarship:10th ಪಾಸ್ ಆದ ವಿದ್ಯಾರ್ಥಿಗೆ 35,000 ಸ್ಕಾಲರ್ಶಿಪ್-2024.

RRWScholarship:10th ಪಾಸ್ಆದವಿದ್ಯಾರ್ಥಿಗೆ35,000ಸ್ಕಾಲರ್ಶಿಪ್-2024.   RRWScholarship: ಎಂಜಿನಿಯರಿಂಗ್ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ರೋಲ್ಸ್- ರಾಯ್ಸ್ ವಿಂಗ್ಸ್4ಹರ್ ಸ್ಕಾಲರ್ಶಿಪ್ ಫಾರ್ ವಿಮೆನ್ ಎಂಜಿನಿಯರಿಂಗ್ ಸ್ಟೂಡೆಂಟ್ಸ್ ಗಳಿಗೆ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. https://mahitikannada.com/7th-pay-commission-2nd-pay-commission-pay-compensation-3-announcement-date-update-information-2024/ ಎಐಸಿಟಿಇ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಎಂಜಿನಿಯರಿಂಗ್ ಪದವಿ ಕಾರ್ಯಕ್ರಮದ 1ನೇ / 2ನೇ / 3ನೇ ವರ್ಷದಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿಯರಿಂದ ರೋಲ್ಸ್-ರಾಯ್ಸ್ ಇಂಡಿಯಾ … Read more