ಕರ್ನಾಟಕ ರಾಜ್ಯಾದ್ಯಂತ ಜುಲೈ 26 ರಂದು ಮದ್ಯ ಮಾರಾಟ ಬಂದ್! -2024.

ಕರ್ನಾಟಕ ರಾಜ್ಯಾದ್ಯಂತ ಜುಲೈ 26 ರಂದು ಮದ್ಯ ಮಾರಾಟ ಬಂದ್! -2024.       ಹಲೋ ಗೆಳೆಯರೇ… ಜುಲೈ 26 ರಂದು ಅಬಕಾರಿ ಇಲಾಖೆಯ ಭ್ರಷ್ಟಾಚಾರದ ವಿರುದ್ಧ ವೈನ್ ಶಾಪ್ ಮಾಲೀಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮದ್ಯದ ಕೊರತೆ ಉಂಟಾಗಲಿದೆ. ಬೆಳಗ್ಗೆ 10:30ರಿಂದ ಸಂಜೆ 4:30ರವರೆಗೆ ಕಪ್ಪು ಬಟ್ಟೆ ಧರಿಸಿ ತಮ್ಮ ಕುಂದುಕೊರತೆಗಳನ್ನು ಬಯಲಿಗೆಳೆದು ನಿರ್ಲಕ್ಷಿಸಿರುವ ಸಮಸ್ಯೆಗಳ ಬಗ್ಗೆ ಸರಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ಪ್ರದರ್ಶನವು ಅವರ ಹತಾಶೆ ಮತ್ತು … Read more

5 ಲಕ್ಷದವರೆಗೆ ಉಚಿತ ಚಿಕಿತ್ಸೆ; ಆಯುಷ್ಮಾನ್ ಕಾರ್ಡ್ ಪಡೆಯುವುದು ಹೇಗೆ?-2024.

5 ಲಕ್ಷದವರೆಗೆ ಉಚಿತ ಚಿಕಿತ್ಸೆ; ಆಯುಷ್ಮಾನ್ ಕಾರ್ಡ್ ಪಡೆಯುವುದು ಹೇಗೆ?-2024.      ಸಾಮಾನ್ಯ ಜನರಿಗೆ ಆರ್ಥಿಕ ಸುರಕ್ಷತೆ (financial help) ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕಿಸಾನ್ ಸಮ್ಮಾನ್ ನಿಧಿ (kisan sammani nidhi), ಅಯುಷ್ಮಾನ್ ಭಾರತ್‌ನಂತಹ (Ayushamn Card) ಅನೇಕ ಯೋಜನೆಗಳನ್ನು ಪರಿಚಯಿಸಿದೆ. ಇದರ ಅಡಿಯಲ್ಲಿ ವಿವಿಧ ರೀತಿಯಲ್ಲಿ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಈ ಯೋಜನೆಗಳಲ್ಲಿ ಫಲಾನುಭವಿಗಳು ಹಣಕಾಸಿನ ಸಹಾಯವನ್ನು ನೇರವಾಗಿ ಪಡೆಯುತ್ತಾರೆ.      ಕೇಂದ್ರ ಸರಕಾರ ರೈತರಿಗಾಗಿ ನಡೆಸುತ್ತಿರುವ ಪ್ರಧಾನ ಮಂತ್ರಿ … Read more

ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ-2024.

ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ-2024. ಹಾಯ್ ಗೆಳೆಯರೇ, ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ (Tehri Hydro Development Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಮತ್ತು ಸೀನಿಯರ್‌ ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 55 ಹುದ್ದೆಗಳಿವೆ (THDC Recruitment 2024). ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, … Read more

ಇ ಶ್ರಮ್ ಕಾರ್ಡ್‌ದಾರರ ಖಾತೆಗೆ ₹1000..! ಸರ್ಕಾರದ ಹೊಸ ಯೋಜನೆ -2024.

ಇ ಶ್ರಮ್ ಕಾರ್ಡ್‌ದಾರರ ಖಾತೆಗೆ ₹1000..! ಸರ್ಕಾರದ ಹೊಸ ಯೋಜನೆ -2024.        ನಮಸ್ಕಾರ ಗೆಳೆಯರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಇ-ಶ್ರಮ್ ಕಾರ್ಡ್ ಹೊಂದಿರುವ ನೋಂದಾಯಿತ ಕಾರ್ಮಿಕರಿಗೆ ಕೇಂದ್ರ ಸರ್ಕಾರವು ಪ್ರತಿ ತಿಂಗಳು ₹1000 ಮಾಸಿಕ ಭತ್ಯೆಯನ್ನು ನೀಡಲಿದ್ದು, ಇದರ ಅಡಿಯಲ್ಲಿ ಫಲಾನುಭವಿಗಳು ಶೀಘ್ರದಲ್ಲೇ ಪ್ರಯೋಜನಗಳನ್ನು ಪಡೆಯಲು ಪ್ರಾರಂಭಿಸುತ್ತಾರೆ. ನೀವು ಇನ್ನೂ ಇ-ಶ್ರಮ್ ಕಾರ್ಡ್ ಹೊಂದಿಲ್ಲದಿದ್ದರೆ, ಶೀಘ್ರದಲ್ಲೇ ಇ-ಶ್ರಮ್ ಕಾರ್ಡ್ ಪಡೆಯಲು ನೀವು ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು … Read more

ಹಾವೇರಿ ಜಿಲ್ಲೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ: 12th ಪಾಸಾದವರಿಂದ ಅರ್ಜಿ ಆಹ್ವಾನ-2024.

ಹಾವೇರಿ ಜಿಲ್ಲೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ: 12th ಪಾಸಾದವರಿಂದ ಅರ್ಜಿ ಆಹ್ವಾನ-2024.     ಹಾವೇರಿ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಹುದ್ದೆ ಕುರಿತು ಹೆಚ್ಚಿನ ಮಾಹಿತಿಗಳನ್ನು ಇಲ್ಲಿ ತಿಳಿಯಿರಿ.   ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್ ರಾಜ್‌ ನಿಯಮಗಳು, 2022ರ ನಿಯಮಗಳನ್ವಯ ಹಾವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ 06 ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ … Read more

ಅಂಚೆ ಇಲಾಖೆಯ 1940 ಡಾಕ್​ ಸೇವಕ​ ಹುದ್ದೆ ನೇಮಕಾತಿ: SSLC ಆಗಿದ್ದರೆ ಸಾಕು – 2024.

ಅಂಚೆ ಇಲಾಖೆಯ 1940 ಡಾಕ್​ ಸೇವಕ್​ ಹುದ್ದೆ ನೇಮಕಾತಿ: SSLC ಆಗಿದ್ದರೆ ಸಾಕು – 2024. ಬ್ರಾಂಚ್​ ಪೋಸ್ಟ್​ ಮಾಸ್ಟರ್​ (ಬಿಪಿಎಂ) ಅಸಿಸ್ಟೆಂಟ್​ ಬ್ರಾಂಚ್​ ಪೋಸ್ಟ್​ ಮಾಸ್ಟರ್​​ (ಎಬಿಪಿಎಂ) ಹುದ್ದೆಗಳ ನೇಮಕಾತಿ ನಡೆಯಲಿದೆ. ಬೆಂಗಳೂರು: ಅಂಚೆ ಇಲಾಖೆಯಲ್ಲಿನ ಡಾಕ್​ ಸೇವಕ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 1940 ಗ್ರಾಮೀಣ ಡಾಕ್​ ಸೇವಕ್​ ಉದ್ಯೋಗ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬ್ರಾಂಚ್​ ಪೋಸ್ಟ್​ ಮಾಸ್ಟರ್​ (ಬಿಪಿಎಂ) ಅಸಿಸ್ಟೆಂಟ್​ ಬ್ರಾಂಚ್​ ಪೋಸ್ಟ್​ ಮಾಸ್ಟರ್​​ … Read more

ಕರ್ನಾಟಕದಲ್ಲಿ ಮುಂದುವರಿದ ವರುಣನ ಆರ್ಭಟ: ಯಾವ ಯಾವ ಜಿಲ್ಲೆಗಳಲ್ಲಿ  ಶಾಲೆ – ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ? -2024.

ಕರ್ನಾಟಕದಲ್ಲಿ ಮುಂದುವರಿದ ವರುಣನ ಆರ್ಭಟ: ಯಾವ ಯಾವ ಜಿಲ್ಲೆಗಳಲ್ಲಿ  ಶಾಲೆ – ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ? -2024. ಹಾಯ್ ಗೆಳೆಯರೆ,  ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದೆ. ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹಲವೆಡೆ ಅಂಗನವಾಡಿ ಸೇರಿದಂತೆ ಶಾಲೆಗಳು-ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ.     ಬೆಂಗಳೂರು, ಜುಲೈ 18: ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯಬ್ಬರ (Rain) ಜೋರಾಗುತ್ತಿದೆ. … Read more

ಫೋನ್ ಪೆ, ಗೂಗಲ್ ಪೆ, ಪೆಟಿಯಮ್ , ಯುಪಿಐ ಮೂಲಕ ಹಣ ಕಳುಹಿಸುವವರೇ ಎಚ್ಚರ! ಈ ಸಣ್ಣ ತಪ್ಪಿನಿಂದ ಆಗಬಹುದು ಭಾರಿ ನಷ್ಟ.-2024

ಫೋನ್ ಪೆ, ಗೂಗಲ್ ಪೆ, ಪೆಟಿಯಮ್ , ಯುಪಿಐ ಮೂಲಕ ಹಣ ಕಳುಹಿಸುವವರೇ ಎಚ್ಚರ! ಈ ಸಣ್ಣ ತಪ್ಪಿನಿಂದ ಆಗಬಹುದು ಭಾರಿ ನಷ್ಟ.-2024.     ನಮಸ್ಕಾರ ಗೆಳೆಯರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಇಂದು ಡಿಜಿಟಲ್ ವಹಿವಾಟಿನ ಯುಗ ವೇಗವಾಗಿ ಬೆಳೆಯುತ್ತಿದೆ. PhonePe, Google ಅಥವಾ UPI ಪಾವತಿಯ ಮೂಲಕ ಸೆಕೆಂಡುಗಳಲ್ಲಿ ಮನೆಯಿಂದ ಎಲ್ಲಿ ಬೇಕಾದರೂ ಹಣವನ್ನು ಕಳುಹಿಸಬಹುದು. ಆದರೆ ಆನ್‌ಲೈನ್ ಬ್ಯಾಂಕಿಂಗ್‌ನಿಂದ ನಾವು ಜಾಗರೂಕರಾಗಿರದಿದ್ದರೆ, ಅದರಿಂದ ಅನಾನುಕೂಲಗಳೂ ಇವೆ. ಪ್ರತಿನಿತ್ಯ, … Read more

7ನೇ ವೇತನ ಆಯೋಗ ಜಾರಿಯಾದ ಬಳಿಕ ಸಂಬಳದ ಜೊತೆ ಏನೆಲ್ಲ ಸೌಲಭ್ಯಗಳು ಸಿಗಲಿದೆ?-2024.

7th Pay Commission:

7ನೇ ವೇತನ ಆಯೋಗದ ಜಾರಿ ಬಳಿಕ ಸಂಬಳದ ಜತೆ ಏನೆಲ್ಲ ಸೌಲಭ್ಯಗಳು ಸಿಗಲಿದೆ? ಹೆಚ್ಚಿನ ಮಾಹಿತಿ ಇಲ್ಲಿದೆ.-2024   7th Pay Commission: ಏಳನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಆಗಸ್ಟ್‌ 1ರಿಂದಲೇ ಏಳನೇ ವೇತನ ಆಯೋಗದ ಶಿಫಾರಸುಗಳು ಜಾರಿಗೆ ಬರಲಿವೆ. ಇದರಿಂದ ಕರ್ನಾಟಕದ ಲಕ್ಷಾಂತರ ನೌಕರರಿಗೆ ಹಾಗೂ ನಿವೃತ್ತ ನೌಕರರಿಗೆ ಅನುಕೂಲವಾಗಲಿದೆ. ಹಾಗಾದರೆ, ರಾಜ್ಯ ಸರ್ಕಾರವು ಏಳನೇ ವೇತನ ಆಯೋಗದ ಜಾರಿಗೆ ತೀರ್ಮಾನಿಸಲು ಕಾರಣಗಳು ಏನೇನು? ಆಯೋಗದ ಶಿಫಾರಸುಗಳು ಏನಿದ್ದವು … Read more

ಹೆಚ್ಎಎಲ್ ನಲ್ಲಿದೆ ವಿವಿಧ ಹುದ್ದೆಗಳು, ಬೆಂಗಳೂರಿನಲ್ಲಿ ಉದ್ಯೋಗ ಅವಕಾಶ-2024.

 HALನಲ್ಲಿದೆ ವಿವಿಧ ಹುದ್ದೆಗಳು, ಬೆಂಗಳೂರಿನಲ್ಲಿ ಉದ್ಯೋಗ  ಅವಕಾಶ-2024.       ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಟೆಕ್ನಿಷಿಯನ್, ಅಸಿಸ್ಟಂಟ್‌, ಫಿಟ್ಟರ್‌ ಸೇರಿ 28 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಡಿಪ್ಲೋಮಾ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜುಲೈ 18.        ಬೆಂಗಳೂರಿನಲ್ಲಿ ಒಂದೊಳ್ಳೆ ಉದ್ಯೋಗ ಹೊಂದಬೇಕು ಎಂದು ಬಯಸಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಹಿಂದೂಸ್ತಾನ್‌ … Read more