ಬಿಎಸ್ಎಫ್ 141 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶ-2024.

ಬಿಎಸ್ಎಫ್ 141 ಹುದ್ದೆಗಳಿಗ ಅರ್ಜಿ ಸಲ್ಲಿಸಲು ಕಾಲಾವಕಾಶ-2024.      ಗಡಿ ಭದ್ರತಾ ಪಡೆಯ ಗ್ರೂಪ್ ಸಿ ವೃಂದದ 141 ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಅರ್ಜಿ ಸಲ್ಲಿಕೆ ಕೊನೆ ದಿನವನ್ನು ವಿಸ್ತರಿಸಿದೆ. ಕಳೆದ ತಿಂಗಳಲ್ಲಿ ಈ ನೇಮಕಾತಿ ಅಧಿಸೂಚನೆ ಪ್ರಕಟಸಿ ಅರ್ಜಿ ಸಲ್ಲಿಕೆಗೆ ಜೂ.17 ಗಡವು ನೀಡಿತ್ತು ಇದೀಗ ಈ ಹುದ್ದೆಗಳಿಗೆ ಮತ್ತೆ ಆನ್ ಲೈನ್ ಲಿಂಕ್ ತೆರೆಯಲಾಗಿದ್ದು, ಅಭ್ಯರ್ಥಿಗಳು ಜು.25ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.      ಗ್ರೂಪ್ ಬಿ ವೃಂದದ ಪ್ಯಾರಾ ಮೆಡಿಕಲ್ ಸಿಬ್ಬಂದಿ, ಎಐ (ವೆಹಿಕಲ್ … Read more

ಆಧಾರ್ ಕಾರ್ಡ್ ಇದ್ದವರಿಗೆ ಮತ್ತೆ ಗಡುವು ಮುಂದೂಡಿಕೆ.-2024.

ಆಧಾರ್‌ ಕಾರ್ಡ್‌ ಇದ್ದವರಿಗೆ  ಮತ್ತೆ ಗಡುವು ಮುಂದೂಡಿಕೆ.-2024. ಹಲೋ ಗೆಳೆಯರೇ,  ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಆಧಾರ್ ವಿವರಗಳನ್ನು ಉಚಿತವಾಗಿ ನವೀಕರಿಸುವ ಗಡುವನ್ನು ಮತ್ತೊಮ್ಮೆ ವಿಸ್ತರಿಸಿದೆ. ವಾಸ್ತವವಾಗಿ ಆಧಾರ್ ಉಚಿತ ಅಪ್‌ಡೇಟ್ ಇಂದು (ಜೂನ್ 14) ಮುಕ್ತಾಯಗೊಂಡಿದೆ ಆದರೆ ಮತ್ತೊಮ್ಮೆ ಆಧಾರ್ ಕಾರ್ಡ್ ಉಚಿತ ನವೀಕರಣಕ್ಕಾಗಿ ಗಡುವನ್ನು ವಿಸ್ತರಿಸಿದೆ. ಈ ಯೋಜನೆಯ ಬಗ್ಗೆ ತಿಳಿದುಕೊಳ್ಳಲು ಲೇಖನವನ್ನು ಸಂಪೂರ್ಣವಾಗಿ ಓದಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್‌ ಮಾಡಿ.     ಅನೇಕ ಜನರು ತಮ್ಮ ಆಧಾರ್ ವಿವರಗಳನ್ನು ನವೀಕರಿಸಲು ಸಾಧ್ಯವಾಗದ … Read more

ಅಪಾಯಕಾರಿ ಡೆಂಗ್ಯೂವಿನಿಂದ ಮಕ್ಕಳ ರಕ್ಷಣೆ ಹೇಗೆ…! -2024.

  ಅಪಾಯಕಾರಿ ಡೆಂಗ್ಯೂವಿನಿಂದ ಮಕ್ಕಳ ರಕ್ಷಣೆ ಹೇಗೆ..? ಕರ್ನಾಟಕದಲ್ಲಿ ಡೆಂಗ್ಯೂ ಹೆಚ್ಚಾಗಿದ್ದು ಇದು ಹಲವು ಮಕ್ಕಳ ಪ್ರಾಣಕ್ಕೆ ಅಪಾಯ ತಂದಿದೆ. 2-3 ವಾರಗಳಿಂದ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಆತಂಕಕಾರಿಯಾಗಿ ಏರಿಕೆ ಕಂಡಿವೆ. ಹೆಚ್ಚಿನ ಮಕ್ಕಳ ಮೇಲೂ ಪರಿಣಾಮ ಬೀರುತ್ತಿದೆ. ಡೆಂಗ್ಯೂ ಒಂದು ಸೊಳ್ಳೆಯಿಂದ ಹರಡುವ ವೈರಲ್ ಕಾಯಿಲೆಯಾಗಿದ್ದು, ಯಾವ ರೋಗಲಕ್ಷಣವನ್ನು ಈ ನಿರ್ಲಕ್ಷಿಸಬಾರದು ಡೆಂಗ್ಯೂ ಜ್ವರವು ໖ (104 ರಿಂದ 105 ಡಿಗ್ರಿ) ಜ್ವರ, ವಾಂತಿ, ತಲೆತಿರುಗುವಿಕೆ ಮತ್ತು ಹೊಟ್ಟೆಯಲ್ಲಿ ನೋವಿನ ರೋಗ ಲಕ್ಷಣಗಳನ್ನು ಹೊಂದಿದೆ. ಜ್ವರವು … Read more

ಕನ್ನಡದ ಖ್ಯಾತ ನಿರೂಪಕಿ ಅಪರ್ಣ ಇನ್ನಿಲ್ಲ.-2024.

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ,-2024.   ಕಳಚಿತು ಅಚ್ಚ ಕನ್ನಡದ ಕೊಂಡಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ ಅಪರ್ಣಾ ಅವರು ಹಿಂದಿರುಗಿ ನೋಡಿರಲಿಲ್ಲ. ನಟನೆ, ನಿರೂಪಣೆ, ಕಿರುತೆರೆಯಲ್ಲಿ ಅವರು ಮಿಂಚಿದ್ದರು. ಬೆಂಗಳೂರು: ಕನ್ನಡಿಗರಲ್ಲದವರೂ ತಲೆದೂಗುವಂತೆ ಕನ್ನಡ (Kannada) ಮಾತನಾಡುತ್ತಿದ್ದ, ಸ್ಪಷ್ಟ ಉಚ್ಚಾರ, ಅದಕ್ಕೆ ತಕ್ಕ ಹಾವ-ಭಾವ, ನಿರೂಪಣೆ ವೇಳೆ ಕನ್ನಡದ ಪದಗಳನ್ನು ಪೋಣಿಸುತ್ತಿದ್ದ ಕರ್ನಾಟಕದ ಖ್ಯಾತ ನಿರೂಪಕಿ … Read more

40 ಲಕ್ಷ ಬಿಪಿಎಲ್ ಕಾರ್ಡ್ ಗೆ ಕಂಟಕ? ಸರ್ಕಾರಿದಿಂದ ಹೊಸ ಆದೇಶ ಜಾರಿ-2024.

40 ಲಕ್ಷ ಬಿಪಿಎಲ್ ಕಾರ್ಡ್ ಗೆ ಕಂಟಕ? ಸರ್ಕಾರಿದಿಂದ ಹೊಸ ಆದೇಶ ಜಾರಿ-2024. ಅನ್ನಭಾಗ್ಯಕ್ಕಾಗಿ ಅಲ್ಲ, ಆರೋಗ್ಯ, ಕೃಷಿ ಸೌಲಭ್ಯಗಳಿಗಾಗಿ ಬಿಪಿಎಲ್‌ 40 ಲಕ್ಷ ಬಿಪಿಎಲ್‌ಗೆ ಕಂಟಕ? ರಾಜ್ಯದಲ್ಲಿ ಸುಮಾರು 40 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ದಾರರಿಗೆ ಕಂಟಕ ಎದುರಾಗಲಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಸದ್ಯ ಬಿಪಿಎಲ್, ಅಂತ್ಯೋದಯ ಅನ್ನ ಯೋಜನೆ ಸೇರಿ 1.27 ಕೋಟಿ ಕಾರ್ಡ್ ಗಳಿವೆ. 4.36 ಕೋಟಿಗೂ ಅಧಿಕ ಫಲಾನುಭವಿಗಳಿದ್ದಾರೆ. ಇದರಲ್ಲಿ ಲಕ್ಷಾಂತರ ಕಾರ್ಡ್‌ಗಳನ್ನು ಅರ್ಹತೆಯಿಲ್ಲದವರೂ ಪಡೆದು, … Read more

ಅಡುಗೆ ಅನಿಲ ಇ- ಕೆವೈಸಿ ಕುರಿತು ಕೇಂದ್ರ ಸಚಿವರ ಪ್ರಮುಖ ಪ್ರತಿಕ್ರಿಯೆ…-2024.

  ಅಡುಗೆ ಅನಿಲ ಇ- ಕೆವೈಸಿ ಕುರಿತು ಕೇಂದ್ರ ಸಚಿವರ ಪ್ರಮುಖ ಪ್ರತಿಕ್ರಿಯೆ…-2024. ಹಲೋ ಗೆಳೆಯರೆ, ಗೃಹಬಳಕೆಯ ಸಿಲಿಂಡರ್‌ಗಳನ್ನು ಬಳಸುತ್ತಿರುವವರು ಇಕೆವೈಸಿ ಮಾಡಲು ಹೇಳಲಾಗುತ್ತದೆ. ಪರಿಣಾಮವಾಗಿ, ಅನೇಕ ಗ್ರಾಹಕರು eKYC ಮಾಡಿದ್ದಾರೆ, LPG ಸಿಲಿಂಡರ್‌ಗಳಿಗೆ eKYC ಗೆ ಯಾವುದೇ ಗಡುವು ಇಲ್ಲ ಎಂದು ಪುರಿ ಬರೆದ ಪತ್ರಕ್ಕೆ ಪ್ರತಿಕ್ರಿಯೆಯಾಗಿ X (ಹಿಂದೆ Twitter) ನಲ್ಲಿ ಟ್ವೀಟ್ ಮಾಡಿದ್ದಾರೆ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್. ಮಸ್ಟರಿಂಗ್ ಕಡ್ಡಾಯವಾಗಿದ್ದರೂ ಆಯಾ ಗ್ಯಾಸ್ ಏಜೆನ್ಸಿಗಳಲ್ಲಿ ಮಾಡುವಂತೆ ಕೇಳಲಾಗುತ್ತಿದ್ದು, ಸಾಮಾನ್ಯ … Read more

ಐಸಿಸಿ ಅಧ್ಯಕ್ಷ ಚುನಾವಣೆಗೆ ಜಯ್ ಶಾ ಸ್ಪರ್ಧೆ? -2024.

ಐಸಿಸಿ ಅಧ್ಯಕ್ಷ ಚುನಾವಣೆಗೆ ಜಯ್ ಶಾ ಸ್ಪರ್ಧೆ? -2024. ನವೆಂಬರ್‌ನಲ್ಲಿ ಅಧ್ಯಕ್ಷೀಯ ಚುನಾವಣೆ |ಶಾ ಸ್ಪರ್ಧಿಸಿದರೆ ಅವಿರೋಧ ಆಯ್ಕೆ.    ಅಂತಾರಾಷ್ಟ್ರೀಯ ಕ್ರಿಕೆಟ್ ಆಯೋಜಿಸುವ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಸ್ಥಾನದ ಅವಧಿಯು ಮುಕ್ತಾಯ ಹಂತಕ್ಕೆ ಬಂದಿದ್ದು, ಹಾಲಿ ಅಧ್ಯಕ್ಷಗ್ರೆಗ್ ಬಾರ್ಕ್ಸ ಅವರ ಅಧಿಕಾರಾವಧಿ ಮುಕ್ತಾಯಗೊಳ್ಳ ಲಿದೆ. ಈ ಹಿಲೆ 98 ಯಲ್ಲಿ ಭಾರತೀಯ ಕ್ರಿಕೆಟ್ ಮಂಡಳಿಯ ಕಾರ್ಯ ದರ್ಶಿ ಜಯ್ ಶಾ ಅವರು ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಹಾಕಲಿದ್ದಾರೆ ಎನ್ನಲಾ ಗುತ್ತಿದೆ. ತನ್ನ ಅಧಿಕಾರಾ ವಧಿಯಲ್ಲಿ ಭಾರತ … Read more

ಐಟಿ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31 ಕೊನೇ ದಿನ -2024.

ಐಟಿ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31 ಕೊನೇ ದಿನ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಗಡುವು ಸಮೀಪಿಸಿದ್ದು, ಜುಲೈ 31 ಕೊನೆಯ ದಿನವಾಗಿದೆ. ಇತ್ತೀಚಿನ ದಿನಗಳಲ್ಲಿ ಪ್ರಕ್ರಿಯೆ ಸರಳಗೊಳಿಸಲಾಗಿದ್ದು, ತೆರಿಗೆದಾರರೇ ಇಲಾಖೆಯ ವೆಬ್‌ಸೈಟ್‌ಗೆ ಲಾಗಿನ್ ಆಗಿ ಐಟಿ ರಿಟರ್ನ್ಸ್ ಸಲ್ಲಿಸಬಹುದಾಗಿದೆ.        ದಂಡ ಎಷ್ಟು? ಆಯಾ ವರ್ಷಕ್ಕೆ ಸಂಬಂಧಿಸಿದ ಐಟಿ ರಿಟರ್ನ್ಸ್‌ಗಳನ್ನು ಆದಾಯ ತೆರಿಗೆಯ ಸೆಕ್ಷನ್ 139(1)ರ ಅನ್ವಯ ಜುಲೈ 31ರೊಳಗೆ ತೆರಿಗೆ ಇಲಾಖೆ ಸಲ್ಲಿಸಬೇಕು. ಈ ಗಡುವು ಮೀರಿ ರಿಟರ್ನ್ಸ್ ಸಲ್ಲಿಸುವುದಿದ್ದರೆ ಸೆಕ್ಷನ್ 234 ಎಫ್ … Read more

ಪಿ‌ಎಮ್ ಕಿಸಾನ್ ಯೋಜನೆ ರೈತರಿಗೆ ಶುಭ ಸುದ್ದಿ! ಈ ಬಾರಿ ಬಡ್ಜೆಟ್ ನಲ್ಲಿ 2000 ರೂ ಹೆಚ್ಚಳಕ್ಕೆ ಶಿಫಾರಸ್ಸು.

  ಪಿ‌ಎಮ್ ಕಿಸಾನ್ ಯೋಜನೆ ರೈತರಿಗೆ ಶುಭ ಸುದ್ದಿ! ಈ ಬಾರಿ ಬಡ್ಜೆಟ್ ನಲ್ಲಿ 2000 ರೂ ಹೆಚ್ಚಳಕ್ಕೆ ಶಿಫಾರಸ್ಸು. ರೈತ ಬಾಂಧವರೇ, ಪಿ‌ಎಮ್ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ(PM kisan samman nidhi yojana) ಅಡಿಯಲ್ಲಿ ರೈತರಿಗೆ ನೀಡಲಾಗುತ್ತಿದ್ದ ಹಣದ ನೆರವನ್ನು ಕೇಂದ್ರ ಸರ್ಕಾರ ಹೆಚ್ಚಿಸಲಿದೆ ಅನ್ನುವ ಬಹುಮುಖ್ಯ ಸುದ್ದಿ ಈಗ ಹೊರಗಡೆ ಬಂದಿದ್ದು, ಈ ಸಂಬಂದಿತ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ. ಪಿ‌ಎಮ್ ಕಿಸಾನ್ ಯೋಜನೆಯ ವಿವರ. ರೈತ ಬಾಂಧವರೇ,  ಪಿ‌ಎಮ್ ಕಿಸಾನ್ ಯೋಜನೆಯನ್ನು(PM … Read more

ಅಂಚೆ ಜೀವ ವಿಮೆ: ಕೇವಲ ₹755 ರೂ ಪಾವತಿಸಿದರೆ 15 ಲಕ್ಷ ರೂ ಸಿಗಲಿದೆ..!-2024.

ಅಂಚೆ ಜೀವ ವಿಮೆ: ಕೇವಲ ₹755 ರೂ ಪಾವತಿಸಿದರೆ 15 ಲಕ್ಷ ರೂ ಸಿಗಲಿದೆ..!-2024.      ಮನುಷ್ಯನ ಜೀವನ ನೀರಿನ ಮೇಲಿನ ಗುಳ್ಳೆ ಇದ್ದಂತೆ. ಯಾವಾಗ ಏನಾಗುತ್ತದೆ ಎಂದು ಯಾರಿಗೂ ತಿಳಿದಿಲ್ಲ. ಮನೆಯ ಮುಖ್ಯಸ್ಥ ದುರಾದೃಷ್ಟವಶಾತ್​ ಮೃತಪಟ್ಟರೆ ಆತನನ್ನು ಅವಲಂಭಿಸಿದ ಕುಟುಂಬ ಸಂಕಷ್ಟಕ್ಕೆ ಸಿಲುಕುತ್ತದೆ. ಹೀಗಾಗಿ ಮುಂಚಿತವಾಗಿಯೇ ಜೀವ ವಿಮೆ ತೆಗೆದುಕೊಳ್ಳುವುದು ಅತ್ಯಗತ್ಯ. ಹಾಗಾದರೆ ನೀವು ವಿಮೆ ತೆಗೆದುಕೊಂಡಿದ್ದೀರಾ?. ಇಲ್ಲ ಎಂದರೆ ಪೋಸ್ಟ್ ಆಫೀಸ್ ನೀಡುವ 15 ಲಕ್ಷ ರೂ ಜೀವ ವಿಮಾ ಪಾಲಿಸಿ ತೆಗೆದುಕೊಳ್ಳಿ.   … Read more