ಭಾರತೀಯ ಎಲೆಕ್ಟ್ರಾನಿಕ್ ಲಿಮಿಟಿಡ್ ನೇಮಕಾತಿ-2024.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ -2024.ತಕ್ಷಣ ಅರ್ಜಿ ಸಲ್ಲಿಸಿ. ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಇದೀಗ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ನೇಮಕಾತಿಗೆ ಇರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ :- ಜನರಲ್ ಮ್ಯಾನೇಜರ್ ಹುದ್ದೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇದ್ದು ಇದೀಗ ಈ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಿಗೆ … Read more

ಎಸ್ಎಸ್ ಸಿ ಸಿಜಿಎಲ್ ನೇಮಕಾತಿ-2024.

SSC CGL 2024 Recruitment: ಒಟ್ಟು 17727 ಹುದ್ದೆಗಳಿಗೆ ಎಸ್‌ಎಸ್‌ಸಿ ಸಿ‌ಜಿ‌ಎಲ್ ನೇಮಕಾತಿ- 2024  ಆರಂಭ. ಇಂದೇ ಅರ್ಜಿ ಸಲ್ಲಿಸಿ .    ಎಸ್‌ಎಸ್‌ಸಿ ಸಿ‌ಜಿ‌ಎಲ್ 2024 ನೇಮಕಾತಿಗೆ ಅಧಿಕ್ರತ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 17727 ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯನ್ನು ಮಾಡಬಹುದು. ಈ ಲೇಖನದಲ್ಲಿ ಎಸ್‌ಎಸ್‌ಸಿ ಸಿ‌ಜಿ‌ಎಲ್ 2024 ನೇಮಕಾತಿಗೆ ಅಧಿಕ್ರತ ಅಧಿಸೂಚನೆಯಲ್ಲಿ ಪ್ರಕಟಿಸಿರುವ ಅರ್ಹತಾ ಮಾನದಂಡಗಳ ಅಂದರೆ ಅಭ್ಯರ್ಥಿಗಳ ವಿಧ್ಯರ್ಹತೆ, ಪರೀಕ್ಷಾ ದಿನಾಂಕ, ಹುದ್ದೆಗಳ … Read more

ಇಂಡೋ – ಟಿಬೆಟಿಯನ್ ಬಾರ್ಡರ್ ಪೊಲೀಸ್ ಪೋರ್ಸ್ ನೇಮಕಾತಿ-2024.

ITBP ನೇಮಕಾತಿ : ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಇಂಡೋ ಟಿಬೆಟಿಯಂ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಇದೀಗ ಸರ್ಕಾರದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಯಾವ ರೀತಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ವಿವರವಾಗಿ ಲೇಖನದಲ್ಲಿ ತಿಳಿಯಬಹುದು. ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಕಾನ್ಸ್ಟೇಬಲ್ ಹುದ್ದೆಗಳು :- ಸಜಯ್ ದೀಗ ಸರ್ಕಾರ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ … Read more

ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ-2024. ಇಂದೇ ಅರ್ಜಿ ಸಲ್ಲಿಸಿ.

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ನೇಮಕಾತಿ-2024. ಇಂದೇ ಅರ್ಜಿ ಸಲ್ಲಿಸಿ.   ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಭಾರತೀಯ ವಿಜ್ಞಾನ ಸಂಸ್ಥೆಯು ಈ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು ಖಾಲಿ ಇರುವ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ಈ ಹುದ್ದೆಗೆ ಸಂಬಂಧಿಸಿದಂತೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರುತ್ತಾರೆ ಅಂತಹ ಅಭ್ಯರ್ಥಿಗಳು ತಕ್ಷಣವೇ ಅಧಿ ಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಂಡ ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ :- ಭಾರತೀಯ … Read more

ಅಗ್ನಿಶಾಮಕ ಇಲಾಖೆ ನೇಮಕಾತಿ-2024.

KSFES Recruitment 2024: ಅಗ್ನಿಶಾಮಕ ಇಲಾಖೆಯಲ್ಲಿ 10ನೇ ತರಗತಿ ಮತ್ತು ಪಿ‌ಯುಸಿ ಮುಗಿಸಿದವರಿಗೆ ಉದ್ಯೋಗಾವಕಾಶ.  ಹಲೋಸ್ನೇಹಿತರೇ KSFES ಕರ್ನಾಟಕ ಅಗ್ನಿಶಾಮಕ ಇಲಾಖೆಯಲ್ಲಿ ನೇಮಕಾತಿಯ ಅದಿಕ್ರತ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಬೇಕಾಗುವ ಅರ್ಹತೆಗಳ ಬಗ್ಗೆ ಪರಿಶೀಲನೆ ಮಾಡಿ ಕೂಡಲೇ ಅರ್ಜಿ ಸಲ್ಲಿಕೆಯನ್ನು ಮಾಡಿರಿ. ಆಸಕ್ತ ಅಭ್ಯರ್ಥಿಗಳಿಗೆ ಈ ಲೇಖನದಲ್ಲಿ ನೇಮಕಾತಿಗೆ ಬೇಕಾದಂತಹ ಎಲ್ಲ ಅರ್ಹತಾ ಮಾನದಂಡಗಳ ಬಗ್ಗೆ ಮಾಹಿತಿ ನೀಡಲಾಗಿದ್ದು ಲೇಖನವನ್ನು ಪೂರ್ತಿಯಾಗಿ ಓದಿರಿ. KSFES Recruitment 2024:- ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು … Read more

ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆ ಬಗ್ಗೆ ಸರಕಾರದಿಂದ ರೈತರಿಗೆ ಗುಡ್ ನ್ಯೂಸ್.

PM Kisan Nidhi Yojana: ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆ ಬಗ್ಗೆ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್! ಈಗಲೇ ತಿಳಿದುಕೊಳ್ಳಿ.     ರಾಜ್ಯದ ರೈತರಿಗೆ ಗುಡ್ ನ್ಯೂಸ್ ಮಾಹಿತಿ ಯೊಂದು ಬಂದಿದೆ. ರೈತರಿಗೆ ಕಿಸಾನ್ ಹಣ ವನ್ನು ಸರಕಾರ ಬಿಡುಗಡೆ ಮಾಡಿದ್ದು ರೈತರ ಪಟ್ಟಿ ಕೂಡ ಬಿಡುಗಡೆ ಮಾಡಿದೆ.ಈ ಭಾರಿ ಬರಗಾಲ ಪರಿಸ್ಥಿತಿ ಯಿಂದಾಗಿ ರೈತರು ಬಹಳಷ್ಟು ನಷ್ಟ ವನ್ನು ಅನುಭವಿಸಿದ್ದರು. ಬೆಳೆದಂತಹ ಬೆಳೆಯಲ್ಲು ಇಳುವರಿ ಕಾಣದೇ ತೊಂದರೆ ಗೆ ಸಿಲುಕಿದ್ದರು.ಇದಕ್ಕಾಗಿ ಸರಕಾರ ನಷ್ಟ ಉಂಟಾದ … Read more

ಸೌರಶಕ್ತಿ ಆಧಾರಿತ ಕೃಷಿ ಪಂಪ್ ಸೆಟ್ ಅಳವಡಿಕೆಗೆ ಹೆಚ್ಚಿದ ಒಲವು

ಸೌರಶಕ್ತಿ ಆಧಾರಿತ ಕೃಷಿ ಪಂಪ್‌ಸೆಟ್ ಅಳವಡಿಕೆಗೆ ಹೆಚ್ಚಿದ ಒಲವು . ಸೌರಶಕ್ತಿ ಆಧಾರಿತ ಕೃಷಿ ಪಂಪ್‌ಸೆಟ್ ಅಳವಡಿಕೆ ಪ್ರಯೋಜನೆ ಹೆಚ್ಚು ರೈತರು ಪಡೆದುಕೊಳ್ಳಲೆಂದು ರಾಜ್ಯ ಸರ್ಕಾರ ತನ್ನ ಪಾಲಿನ ಸಹಾಯಧನವನ್ನು ಶೇ.30 ರಿಂದ ಶೇ.50 ಕ್ಕೆ ಏರಿಕೆ ಮಾಡಿದೆ. ಸೌರಶಕ್ತಿ ಆಧಾರಿತ ಕೃಷಿ ಪಂಪ್‌ಸೆಟ್ ಸೌರಶಕ್ತಿ ಆಧಾರಿತ ಕೃಷಿ ಪಂಪ್‌ಸೆಟ್ ಅಳವಡಿಕೆಗೆ ಹೆಚ್ಚಿದ ಒಲವು . ಬೆಂಗಳೂರು: – ಸೌರಶಕ್ತಿ ಆಧಾರಿತ ಕೃಷಿ ಪಂಪ್‌ಸೆಟ್ ಅಳವಡಿಕೆಗೆ ರಾಜ್ಯದ ರೈತರು ಹೆಚ್ಚಿನ ಉತ್ಸಾಹ ತೋರುತ್ತಿದ್ದಾರೆ. ಕರ್ನಾಟಕ ನವೀಕರಿಸಬಹುದಾದ ಇಂಧನ … Read more

ಲೇಬರ್ ಕಾರ್ಡ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ.11.000 ರೂ ವಿದ್ಯಾರ್ಥಿ ವೇತನ ಪಡೆದುಕೊಳ್ಳಿ.

labour card scholarship apply | ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ 11000 ವಿದ್ಯಾರ್ಥಿ ವೇತನ ಪಡೆದುಕೊಳ್ಳಿ. labour card scholarship apply :- ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕಾರ್ಮಿಕ ಮಕ್ಕಳಿಗೆ ನೀಡುವಂಥ ಸ್ಕಾಲರ್ಶಿಪ್ ಬಗ್ಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಈ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಮತ್ತು  ಈ ವಿದ್ಯಾರ್ಥಿ ವೇತನಕ್ಕೆ ಯಾವೆಲ್ಲ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ತಿಳಿದುಕೋಳೋಣ್ಣ. … Read more

ಸ್ತ್ರೀಯರಿಗೆ ಸಂತಸದ ಸುದ್ದಿ .

ಸ್ತ್ರೀಯರಿಗೆ ಸಂತಸದ ಸುದ್ದಿ.!! ಈ ದಾಖಲೆ ಇದ್ದವರ ಕೈ ಸೇರಲಿದೆ ಹಣ.     ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ. ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣ 2023-24 ರಲ್ಲಿ ಮಹಿಳೆಯರು ಮತ್ತು ಬಾಲಕಿಯರಿಗಾಗಿ ಹೊಸ ಸಣ್ಣ ಉಳಿತಾಯ ಯೋಜನೆಯಾದ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವನ್ನು ಘೋಷಿಸಿದರು. ಆಜಾದಿ ಕಾ ಅಮೃತ್ ಮಹೋತ್ಸವದ ನೆನಪಿಗಾಗಿ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಯೋಜನೆಯನ್ನು ಘೋಷಿಸಲಾಗಿದೆ. ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವು ಏಪ್ರಿಲ್ 2023-ಮಾರ್ಚ್ 2025 ರಿಂದ ಎರಡು ವರ್ಷಗಳವರೆಗೆ ಲಭ್ಯವಿರುವ ಒಂದು-ಬಾರಿ ಯೋಜನೆಯಾಗಿದೆ. ಇದು ಸ್ಥಿರವಾಗಿ ಎರಡು ವರ್ಷಗಳವರೆಗೆ ಮಹಿಳೆಯರು ಅಥವಾ ಹುಡುಗಿಯರ … Read more

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 150 ಹುದ್ದೆಗಳಗೆ ಅರ್ಜಿ ಆಹ್ವಾನ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 150 ಹುದ್ದೆಗಳಿಗೆ ಅರ್ಜಿ ಆಹ್ವಾನ. ಹಲೋ ಗೆಳೆಯರೆ.  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ, ಆನ್ಲೈನ ಮೂಲಕ ಅಪ್ಲೇ ಮಾಡುವಂತೆ ಕೋರಿದೆ. ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ, ವೈಧ್ಯಾಧಿಕಾರಿಗಳು, ಶುಶ್ರೂಷಕಿ / ಶುಶ್ರೂಷಕರು & ಪ್ರಯೋಗಶಾಲಾ ತಂತ್ರಜ್ಞರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆಸಕ್ತರು ಹುದ್ದೆಗಳ ವಿವರವನ್ನು ಕೆಳಗಿನಂತೆ ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. BBMP, BSC, ಡಿಪ್ಲೊಮ ಇನ್ ನರ್ಸಿಂಗ್, … Read more