Teachers Recruitment: ವಿವಿಧ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಅರ್ಜಿ ಆಹ್ವಾನ ಸಂಪೂರ್ಣ ಮಾಹಿತಿ ಇಲ್ಲಿದೆ-2024.

Teachers

Teachers Recruitment: ವಿವಿಧ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಅರ್ಜಿ ಆಹ್ವಾನ ಸಂಪೂರ್ಣ ಮಾಹಿತಿ ಇಲ್ಲಿದೆ-2024. Teachers Recruitment: ಶ್ರೀ ಶಾರದಾಂಬ ಮಹಿಳಾ ವಿದ್ಯಾಸಂಸ್ಥೆ (ರಿ)ಸೋಮಲಾಪುರ, ಸೋಮಲಾಪುರ ಅಂಚೆ, ಗುಬ್ಬಿ ತಾಲ್ಲೂಕು. ತುಮಕೂರು ಜಿಲ್ಲೆ Teachers Recruitment:ಮೇಲ್ಕಂಡ ಸಂಸ್ಥೆಯ ಆಡಳಿತದಲ್ಲಿ ನಡೆಯುತ್ತಿರುವ ಶ್ರೀ ಸೋಮೇಶ್ವರ ಪ್ರೌಢಶಾಲೆ (ಅನುದಾನಿತ) ಸೋಮಲಾಪುರ, ಇಲ್ಲಿ ಖಾಲಿಯಿರುವ ಬೋಧಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಈ ಕೆಳಕಂಡಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Click here… ನವೋದಯ ಶಾಲೆಗಳಲ್ಲಿ 2025ನೇ ಸಾಲಿಗೆ 6ನೇ ಕ್ಲಾಸ್‌ಗೆ ಪ್ರವೇಶ … Read more

Teachers Recruitment:ಶಿಕ್ಷಕರ ನೇಮಕಾತಿ ಅರ್ಜಿ ಆಹ್ವಾನ ಸಂಪೂರ್ಣ ಮಾಹಿತಿ ಇಲ್ಲಿದೆ -2024.

Teachers

Teachers Recruitment:ಶಿಕ್ಷಕರ ನೇಮಕಾತಿ ಅರ್ಜಿ ಆಹ್ವಾನ ಸಂಪೂರ್ಣ ಮಾಹಿತಿ ಇಲ್ಲಿದೆ -2024. Teachers Recruitment:ಬಳವಂತರಾವ ವರಾಳೆ ಶಿಕ್ಷಣ ಸಂಸ್ಥೆ BALWANTRAO VARALE EDUCATION SOCIETY HUMNABAD-585330 DIST. BIDAR ಬಳವಂತರಾವ ವರಾಳೆ ಶಿಕ್ಷಣ ಸಂಸ್ಥೆ ಹುಮನಾಬಾದ ಆದೀನದಲ್ಲಿ ನಡೆಯುತ್ತಿರುವ ಡಾ. ಬಿ. ಆರ್. ಅಂಬೇಡ್ಕರ್ ಪ್ರೌಢ ಶಾಲೆ ಹುಮನಾಬಾದದಲ್ಲಿ ಆಯುಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರಗಿ ಇವರಿಂದ ಅನುಮೋದಿಸಲ್ಪಟ್ಟ 1) ಆದೇಶ ಸಂಖ್ಯೆ: ಸಿ4(4)/ಖಾಹುತು/ಅನು/46/2022-23 ದಿನಾಂಕ: 19-08-2023 ರಂದು ಆದೇಶಿಸಿದನ್ವಯ ಅನುದಾನಿತ ಶಿಕ್ಷಕರ ನೇಮಕಾತಿಯನ್ನು ಸರಕಾರದ ಮೀಸಲಾತಿ … Read more

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿ.ವಿಯಲ್ಲಿ ಉದ್ಯೋಗಾವಕಾಶ, ಯಾರೆಲ್ಲ ಅರ್ಜಿ ಸಲ್ಲಿಸಬಹುದು ಸಂಪೂರ್ಣ ಮಾಹಿತಿ ಇಲ್ಲಿದೆ -2024.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿ.ವಿಯಲ್ಲಿ ಉದ್ಯೋಗಾವಕಾಶ, ಯಾರೆಲ್ಲ ಅರ್ಜಿ ಸಲ್ಲಿಸಬಹುದು ಸಂಪೂರ್ಣ ಮಾಹಿತಿ ಇಲ್ಲಿದೆ -2024. ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ವಿಶ್ವವಿದ್ಯಾಲಯದಲ್ಲಿ ಹುದ್ದೆಗಳಿಗೆ ಅವಕಾಶವಿದೆ. ಇದು 2024-25 ವರ್ಷಕ್ಕೆ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ಪೂರ್ಣ ಪ್ರಮಾಣದ ಅಧ್ಯಾಪಕರ ಹುದ್ದೆಗಳಿಗೆ ಸಂಬಂಧಿಸಿದಾಗಿದೆ. ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯ ಗದಗದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆಸಕ್ತರು 2024-25ರ ಶೈಕ್ಷಣಿಕ ವರ್ಷದಲ್ಲಿ ವಿಶ್ವವಿದ್ಯಾನಿಲಯದಲ್ಲಿ P.G/ U.G ವಿದ್ಯಾಭ್ಯಾಸ ಮಾಡುತ್ತಿರುವ … Read more

KEA Recruitment: ಉದ್ಯೋಗಾಸಕ್ತರಿಗೆ ಸಿಹಿ ಸುದ್ದಿ ಕೊಟ್ಟ ಕೆಇಎ: ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಇಲ್ಲಿದೆ -2024.

KEA

KEA Recruitment: ಉದ್ಯೋಗಾಸಕ್ತರಿಗೆ ಸಿಹಿ ಸುದ್ದಿ ಕೊಟ್ಟ ಕೆಇಎ:  ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಇಲ್ಲಿದೆ -2024. KEA Recruitment:  ಪರೀಕ್ಷೆಗಳು ನಡೆಸುವುದು, ಫಲಿತಾಂಶ ಪ್ರಕಟ, ಸೀಟು ಹಂಚಿಕೆಯಲ್ಲಿ ಸದಾ ಬ್ಯೂಸಿ ಇರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇದೀಗ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಆರಂಭಿಸಿದೆ. ಹಲವಾರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಮೂಲಕ ಸರ್ಕಾರಿ ಉದ್ಯೋಗಾಸಕ್ತರಿಗೆ ಕೆಇಎ ಶುಭ ಸುದ್ದಿಯೊಂದನ್ನು ನೀಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ (KEA) ಖಾಲಿ … Read more

teachers Recruitment : ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪತ್ರಿಕಾ ಪ್ರಕಟಣೆ -2024.

teachers Recruitment

teachers Recruitment : ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ  ನೇಮಕಾತಿ ಪತ್ರಿಕಾ ಪ್ರಕಟಣೆ -2024. teachers Recruitment : ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪತ್ರಿಕಾ ಪ್ರಕಟಣೆ -2024. teachers Recruitment :ಬೇಲೂರ-ಜಾಲಿಹಾಳ ಭಾಗದ ವಿದ್ಯಾವರ್ಧಕ ಸಂಘ, ಬೇಲೂರ ತಾ: ಬಾದಾಮಿ ಜಿ: ಬಾಗಲಕೋಟೆ . teachers Recruitment : ಮಾನ್ಯ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಧಾರವಾಡ ಇವರ ಆದೇಶ ಸಂಖ್ಯೆ ಜಿ1/ಖಾಪ್ರೌಶಾ/ಖಾಹುತು/ಅನ್ನದಾನೇಶ್ವರ/64/2019-20/2477 ದಿ: 25-11-2024ರ ಅನುಮತಿಯ ಆದೇಶದ ಮೇರೆಗೆ ನಮ್ಮ ಸಂಸ್ಥೆಯ ಅಡಿಯಲ್ಲಿ … Read more

teachers Recruitment : ಶಿಕ್ಷಕರ ನೇಮಕಾತಿ ಅರ್ಜಿ ಆಹ್ವಾನ ಸಂಪೂರ್ಣ ಮಾಹಿತಿ ಇಲ್ಲಿದೆ -2024.

teachers Recruitment

teachers Recruitment : ಶಿಕ್ಷಕರ ನೇಮಕಾತಿ ಅರ್ಜಿ ಆಹ್ವಾನ ಸಂಪೂರ್ಣ ಮಾಹಿತಿ ಇಲ್ಲಿದೆ -2024. teachers Recruitment : ಶಿಕ್ಷಕರ ನೇಮಕಾತಿ ಅರ್ಜಿ ಆಹ್ವಾನ ಸಂಪೂರ್ಣ ಮಾಹಿತಿ ಇಲ್ಲಿದೆ -2024. teachers Recruitment :ಸುಜಾತ ವಿದ್ಯಾಸಂಸ್ಥೆ #101, ಸರ್ ಎಂ.ವಿ.ಬಡಾವಣೆ“6ನೇ ಬಾಕ್ಸ್, ಉಲ್ಲಾಳು ಉಪನಗರ, ಬೆಂಗಳೂರು-560110. teachers Recruitment:ಶಿಕ್ಷಕರ ನೇಮಕಾತಿ ಅರ್ಜಿ ಆಹ್ವಾನ .   ನಮ್ಮ ಸಂಸ್ಥೆವತಿಯಿಂದ ನಡೆಯುತ್ತಿರುವ “ಸುಜಾತ ಸಂಸ್ಕೃತ ಪಾಠಶಾಲೆ” 101. ಸರ್ ಎಂ.ವಿ.ಬಡಾವಣೆ, 6ನೇ ಬಾಕ್ಸ್, ಉಲ್ಲಾಳು ಉಪನಗರ, ಬೆಂಗಳೂರು- 5601105 … Read more

Indian Post: ಅಂಚೆ ಇಲಾಖೆ ನೇಮಕಾತಿ,ಬಳ್ಳಾರಿಯಲ್ಲಿ ಡಿಸೆಂಬರ್ 16ಕ್ಕೆ ನೇರ ಸಂದರ್ಶನ ಸಂಪೂರ್ಣ ಮಾಹಿತಿ ಇಲ್ಲಿದೆ -2024.

Indian Post

Indian Post: ಅಂಚೆ ಇಲಾಖೆ ನೇಮಕಾತಿ,ಬಳ್ಳಾರಿಯಲ್ಲಿ ಡಿಸೆಂಬರ್ 16ಕ್ಕೆ ನೇರ ಸಂದರ್ಶನ ಸಂಪೂರ್ಣ ಮಾಹಿತಿ ಇಲ್ಲಿದೆ -2024. Indian Post: ಬಳ್ಳಾರಿಯಲ್ಲಿ ಕೆಲಸ ಹುಡುಕುತ್ತಿರುವ ಯುವಕ ಯುವತಿಯರಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್‌ಗಳ ನೇಮಕಕ್ಕೆ ಡಿಸೆಂಬರ್ 16ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಯುವಕ ಯುವತಿಯರು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಡಿಸೆಂಬರ್ … Read more

Department of Rural Drinking Water and Sanitation, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ 2024-25.

Department of Rural Drinking Water and Sanitation

Department of Rural Drinking Water and Sanitation, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ 2024-25.     Department of Rural Drinking Water and Sanitation,  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ  ನ್ಯಾಯಾಲಯದ ರಸ್ತೆ, ಚಾಮರಾಜನಗರ ವಿಭಾಗ, ಚಾಮರಾಜನಗರ-571 313.Phone No: 08226-226054, E-mail :eerdwsd.chn2014@gmail.com    ಕಾರ್ಯಪಾಲಕ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,(  Department of Rural … Read more

ಕರ್ನಾಟಕದ ವಿಧಾನ ಪರಿಷತ್‌ ಸಚಿವಾಲಯದಲ್ಲಿ ನೇಮಕಾತಿ: ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ 2024-25.

ವಿಧಾನ ಪರಿಷತ್‌

ಕರ್ನಾಟಕದ  ವಿಧಾನ ಪರಿಷತ್‌ ಸಚಿವಾಲಯದಲ್ಲಿ  ನೇಮಕಾತಿ: ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ 2024-25. ಕರ್ನಾಟಕದ  ವಿಧಾನ ಪರಿಷತ್‌ ಸಚಿವಾಲಯದಲ್ಲಿ  ನೇಮಕಾತಿ: ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ 2024-25. ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿನ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿತ್ತು. ಈಗ ಪರಿಷ್ಕೃತ ದಿನಾಂಕವನ್ನು ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್ ಮೂಲಕ 3/1/2025ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ಒಟ್ಟು 7 ಹುದ್ದೆಗಳನ್ನು ಭರ್ತಿ … Read more

KKRTC Job Recruitment: SSLC ಪಾಸಾದವರಿಗೂ ಚಾಲಕ/ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರಿಗೆ ಹೆಚ್ಚಿನ ಮಾಹಿತಿ ಇಲ್ಲಿದೆ 2024-25.

KKRTC

KKRTC Job Recruitment: SSLC ಪಾಸಾದವರಿಗೂ  ಚಾಲಕ/ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರಿಗೆ ಹೆಚ್ಚಿನ ಮಾಹಿತಿ ಇಲ್ಲಿದೆ 2024-25.   KKRTC Job Recruitment: ಶಕ್ತಿ ಯೋಜನೆ ಬಳಿಕ ವಿವಿಧ ನಿಗಮಗಳಲ್ಲಿ ಸಿಬ್ಬಂದಿ ಕೊರತೆ ಎದುರಿಸುತ್ತಿವ ಸಾರಿಗೆ ನಿಗಮಗಳ ಪೈಕಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು (KKRTC) ಹೊಸದಾಗಿ ನೇಮಕಾತಿ ಮಾಡಿಕೊಳ್ಳುತ್ತಿದೆ. 10ನೇ ತರಗತಿ ಉತ್ತೀಣ ಆದವರೂ ಸಹ ಸರ್ಕಾರಿ ಹುದ್ದೆ ಪಡೆಯಬಹುದು. ಸಾರಿಗೆ ಇಲಾಖೆ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಕೂಡಲೇ ಅರ್ಜಿ ಸಲ್ಲಿಸಬೇಕು … Read more