Old Phone Sale: ನಿಮ್ಮ ಹಳೆಯ ಫೋನ್ ಮಾರಾಟ ಮಾಡುವ ಮುನ್ನ ಈ ವಿಷಯ ತಿಳಿದಿರಲಿ!-2024

OldPhoneSale:ನಿಮ್ಮ ಹಳೆಯ ಫೋನ್ ಮಾರಾಟ ಮಾಡುವ ಮುನ್ನ ಈ ವಿಷಯ ತಿಳಿದಿರಲಿ!-2024.   OldPhoneSale: ಬಹಳಷ್ಟು ಬಾರಿ ಜನರು ತಮ್ಮ ಫೋನ್ ಅನ್ನು ಅಪರಿಚಿತರಿಗೆ ಮಾರಾಟ ಮಾಡುವ ಮೊದಲು ಅಗತ್ಯ ಅಥವಾ ಮೂಲಭೂತ ಹಂತಗಳನ್ನು ನಿರ್ವಹಿಸುವುದಿಲ್ಲ. ಇದರಿಂದ ಮುಂದೆ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಹಳೆಯ ಫೋನ್ ಮಾರಾಟ (Old Phone Sale) ಮಾಡುವ ಮೊದಲು ನಿರ್ವಹಿಸಬೇಕಾದ ಕೆಲವು ಕ್ರಮಗಳನ್ನು ತಿಳಿದುಕೊಳ್ಳಿ. ಹಳೆಯ ಫೋನ್ (Old Phone) ಮಾರಾಟ (Old Phone Sale) ಮಾಡುವ ಅಥವಾ … Read more

Goverment Order: ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕವನ್ನ ಕಡ್ಡಾಯವಾಗಿ ಕನ್ನಡದಲ್ಲೇ ಪ್ರದರ್ಶಿಸಬೇಕು – CS ಆದೇಶ-2024.

Government Order:

Goverment Order:   ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕವನ್ನ ಕಡ್ಡಾಯವಾಗಿ ಕನ್ನಡದಲ್ಲೇ ಪ್ರದರ್ಶಿಸಬೇಕು – CS ಆದೇಶ Government Order: ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿ (Kannada Nameplate) ಇರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಆದೇಶ ಹೊರಡಿಸಿದ್ದಾರೆ. http://*ರಾಜ್ಯ ಆತ್ಮೀಯ ಸ್ನೇಹಿತರೇ ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ. ಈ ಕುರಿತು ಸಂಪೂರ್ಣ ಮಾಹಿತಿ ಪಡೆಯಬೇಕೆ? ಹಾಗಿದ್ದಲ್ಲಿ ಈ ಲಿಂಕ್ ಬಳಸಿ* https://mahitikannada.com/gram-panchayat-recruitment-recruitment-in-gram-panchayats-of-bagalkote-district-2024/    ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. … Read more

Goverment Order: ವೇತನ ಶ್ರೇಣಿಗಳ ಪರಿಷ್ಕರಣೆ ಮತ್ತು ಇತರ ಸಂಬಂಧಿತ ಆದೇಶಗಳು.

Government Order:

Goverment Order: ವೇತನ ಶ್ರೇಣಿಗಳ ಪರಿಷ್ಕರಣೆ ಮತ್ತು ಇತರ ಸಂಬಂಧಿತ ಆದೇಶಗಳು.   Government Order:ಓದಲಾಗಿದೆ:-  1. ದಿನಾಂಕ 22.07.2024ರ ಸರ್ಕಾರಿ ಆದೇಶ ಸಂಖ್ಯೆ: ಆಇ 21 ಎಸ್‌ಆರ್‌ಪಿ 2024. 2. ದಿನಾಂಕ 17.08.2024ರ ಅಧಿಸೂಚನೆ ಸಂಖ್ಯೆ: ಆಇ 21 ಎಸ್‌ಆರ್‌ಪಿ 2024. ಪ್ರಸ್ತಾವನೆ:- ರಾಜ್ಯ ಸರ್ಕಾರದ ನೀತಿಯಂತೆ. 7ನೇ ರಾಜ್ಯ ವೇತನ ಆಯೋಗದ ಸಂಪುಟ 1 ರಲ್ಲಿನ ಶಿಫಾರಸ್ಸುಗಳನ್ನು ಮೇಲೆ (1) ರಲ್ಲಿ ಓದಲಾದ ದಿನಾಂಕ 22.07.2024ರ ಸರ್ಕಾರಿ ಆದೇಶದಲ್ಲಿ ನಮೂದಿಸಿರುವಂತೆ ಅಂಗೀಕರಿಸಲಾಗಿರುತ್ತದೆ. ಅದರಂತೆ, ಸದರಿ … Read more

Fake Documents Ration Card Fine:ನಕಲಿ ದಾಖಲೆ ನೀಡಿ ರೇಷನ್‌ ಕಾರ್ಡ್‌ ಪಡೆದವರಿಗೆ ಬಿತ್ತು 1.9 ಕೋಟಿ ರೂ. ದಂಡ! ​BPL ಕಾರ್ಡ್‌ ಅನರ್ಹತೆ ನಿಯಮಗಳೇನು?

Fake Documents Ration Card Fine:

Fake Documents Ration Card Fine:ನಕಲಿ ದಾಖಲೆ ನೀಡಿ ರೇಷನ್‌ ಕಾರ್ಡ್‌ ಪಡೆದವರಿಗೆ ಬಿತ್ತು 1.9 ಕೋಟಿ ರೂ. ದಂಡ! ​BPL ಕಾರ್ಡ್‌ ಅನರ್ಹತೆ ನಿಯಮಗಳೇನು?   Fake Documents Ration Card Fine: ನಕಲಿ ದಾಖಲಾತಿಗಳನ್ನು ನೀಡಿ ರೇಷನ್‌ ಕಾರ್ಡ್‌ ಪಡೆದವ ಪತ್ತೆ ಕಾರ್ಯಕ್ಕೆ ಆಹಾರ ಇಲಾಖೆ ಮುಂದಾಗಿದೆ. ದಾಖಲಾತಿಗಳನ್ನು ಪರಿಶೀಲನೆ ನಡೆದಿ ಕಾರ್ಡ್‌ಗಳನ್ನು ರದ್ದು ಮಾಡಲಾಗುತ್ತಿದೆ. ಬೆಳಗಾವಿಯಲ್ಲಿ ನಕಲಿ ದಾಖಲೆ ನೀಡಿ ಕಾರ್ಡ್‌ ಪಡೆದವರಿಂದ 1.89 ಕೋಟಿ ದಂಡ ವಸೂಲಿ ಮಾಡಲಾಗಿದೆ. ಈ ಬಗ್ಗೆ ಮಾಹಿತಿ … Read more

7th Pay Commission: ರಾಜ್ಯ ಸರ್ಕಾರಿ ನೌಕರರಿಗೆ 2 ದಿನದಲ್ಲಿ ಸಿಹಿಸುದ್ದಿ -2024.

7th Pay Commission:

7thPayCommission:ರಾಜ್ಯಸರ್ಕಾರಿನೌಕರರಿಗೆ 2 ದಿನದಲ್ಲಿ ಸಿಹಿಸುದ್ದಿ -2024.   7th Pay Commission: ಕರ್ನಾಟಕದ ಕಾಂಗ್ರೆಸ್ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸು ಜಾರಿಗೊಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜುಲೈ 15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿಗೆ ಅನುಮೋದನೆ ನೀಡಲಾಗಿತ್ತು. ನೌಕರರ ವೇತನ ಮತ್ತು ಪಿಂಚಣಿ ಏರಿಕೆ ಕುರಿತು ಈಗಾಗಲೇ ಹಣಕಾಸು ಇಲಾಖೆ ಮಾಹಿತಿ ನೀಡಿದೆ. … Read more

ಶಿಕ್ಷಕರ ನೇಮಕಾತಿ: ಶೀಘ್ರದಲ್ಲೇ 5 ಸಾವಿರ ಶಾಲಾ ಶಿಕ್ಷಕರ ನೇಮಕಾತಿ: ಮಹತ್ವದ ಮಾಹಿತಿ ನೀಡಿದ ಮಧು ಬಂಗಾರಪ್ಪ -2024.

Recruitment of teachers:

ಶಿಕ್ಷಕರ ನೇಮಕಾತಿ: ಶೀಘ್ರದಲ್ಲೇ 5 ಸಾವಿರ ಶಾಲಾ ಶಿಕ್ಷಕರ ನೇಮಕಾತಿ: ಮಹತ್ವದ ಮಾಹಿತಿ ನೀಡಿದ ಮಧು ಬಂಗಾರಪ್ಪ -2024. Recruitment of teachers:  ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಕೊನೆಗೂ ಶುಭ ಸುದ್ದಿ ಸಿಕ್ಕಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಈ ಬಗ್ಗೆ ಮಹತ್ವದ ಮಾಹಿತಿಯನ್ನ ನೀಡಿದ್ದಾರೆ. ಶೀಘ್ರದಲ್ಲೇ ಐದು ಸಾವಿರ ಶಾಲಾ ಶಿಕ್ಷಕರ ನೇಮಕಾತಿ ನಡೆಯಲಿದೆ. ಸರ್ಕಾರಿ ಶಾಲೆಗಳಲ್ಲಿ 56 ಸಾವಿರ ಶಿಕ್ಷಕರ ಕೊರತೆ … Read more

7th Pay Commission: ರಾಜ್ಯ ಸರ್ಕಾರಿ ನೌಕರರ ಡಿಎ ಲೆಕ್ಕಾಚಾರ, ಶಿಫಾರಸುಗಳು -2024.

7th Pay Commission:

7th Pay Commission: ರಾಜ್ಯ ಸರ್ಕಾರಿ ನೌಕರರ ಡಿಎ ಲೆಕ್ಕಾಚಾರ, ಶಿಫಾರಸುಗಳು -2024. 7th Pay Commission: ಆಗಸ್ಟ್ 20: ಕರ್ನಾಟಕ ಸರ್ಕಾರ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಅಂಗೀಕರಿಸಿ, ಜಾರಿಗೊಳಿಸಿದೆ. ಸರ್ಕಾರಿ ನೌಕರರು ವೇತನ ಹೆಚ್ಚಳದ ಜೊತೆಗೆ ತುಟ್ಟಿ ಭತ್ಯೆ (Dearness Allowance) ಏರಿಕೆಯ ಬಗ್ಗೆ ಲೆಕ್ಕಾಚಾರವನ್ನು ಹಾಕುತ್ತಿರುತ್ತಾರೆ. ರಾಜ್ಯ 7ನೇ ವೇತನ ಆಯೋಗ ತನ್ನ 558 ಪುಟಗಳ ಸಂಪುಟ-1ರ ವರದಿಯಲ್ಲಿ ಡಿಎ ಹೆಚ್ಚಳದ ಲೆಕ್ಕಾಚಾರದ ಕುರಿತು ಸಹ … Read more

Government Employee: ಹಳೇ ಪಿಂಚಣಿ ವ್ಯವಸ್ಥೆ (OPS) ಜಾರಿ ಸಾಧ್ಯತೆ ಪರಿಶೀಲನೆಗೆ ಸರ್ಕಾರದಿಂದ ಸಮಿತಿ ಪುನರ್‌ ರಚನೆ-2024.

Government Employee: ಹಳೇ ಪಿಂಚಣಿ ವ್ಯವಸ್ಥೆ (OPS) ಜಾರಿ ಸಾಧ್ಯತೆ ಪರಿಶೀಲನೆಗೆ ಸರ್ಕಾರದಿಂದ ಸಮಿತಿ ಪುನರ್‌ ರಚನೆ-2024.

Government Employee: ಹಳೇ ಪಿಂಚಣಿ ವ್ಯವಸ್ಥೆ (OPS) ಜಾರಿ ಸಾಧ್ಯತೆ ಪರಿಶೀಲನೆಗೆ ಸರ್ಕಾರದಿಂದ ಸಮಿತಿ ಪುನರ್‌ ರಚನೆ-2024.   ರಾಜ್ಯ ಸರ್ಕಾರಿ ನೌಕರರ ಪ್ರಮುಖ (Government Employee) ಬೇಡಿಕೆಯಾದ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರವು ಐಎಎಸ್‌ ಅಧಿಕಾರಿ ಅಂಜುಂ ಪರ್ವೇಜ್‌ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಪುನರ್‌ ರಚಿಸಿ ಆದೇಶಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.   ರಾಜ್ಯ ಸರ್ಕಾರಿ ನೌಕರರ (Government Employee) ಪ್ರಮುಖ ಬೇಡಿಕೆಯಾದ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರವು ಐಎಎಸ್‌ … Read more

ಆಗಸ್ಟ್ 20ರಿಂದ ಮತದಾರ ಪಟ್ಟಿ ಪರಿಷ್ಕರಣೆ: ಶುರು-2024.

Revision of Electoral Roll from August 20: Start-2024. ಆಗಸ್ಟ್ 20ರಿಂದ ಮತದಾರ ಪಟ್ಟಿ ಪರಿಷ್ಕರಣೆ: ಶುರು-2024.   ಪ್ರತಿ ಮನೆಗೂ ಅಧಿಕಾರಿಗಳ ಭೇಟಿ | ಹೆಸರು ತಿದ್ದುಪಡಿ, ಹೊಸದಾಗಿ ಸೇರ್ಪಡೆಗೆ ಅವಕಾಶ. Revision of Electoral Roll from August 20: Start-2024.ಚುನಾವಣಾ ಆಯೋಗದ ಸೂಚನೆಯಂತೆ ಬೆಂಗ ಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಆ.20ರಿಂದ ‘ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2025’ ಆರಂಭವಾಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. https://mahitikannada.com/rrw-scholarship-35000-scholarship-for-10th-passed-student-2024/    ಪೂರ್ವ ಪರಿಷ್ಕರಣೆ ಚಟುವಟಿಕೆಗಳ … Read more

RRW Scholarship:10th ಪಾಸ್ ಆದ ವಿದ್ಯಾರ್ಥಿಗೆ 35,000 ಸ್ಕಾಲರ್ಶಿಪ್-2024.

RRWScholarship:10th ಪಾಸ್ಆದವಿದ್ಯಾರ್ಥಿಗೆ35,000ಸ್ಕಾಲರ್ಶಿಪ್-2024.   RRWScholarship: ಎಂಜಿನಿಯರಿಂಗ್ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ರೋಲ್ಸ್- ರಾಯ್ಸ್ ವಿಂಗ್ಸ್4ಹರ್ ಸ್ಕಾಲರ್ಶಿಪ್ ಫಾರ್ ವಿಮೆನ್ ಎಂಜಿನಿಯರಿಂಗ್ ಸ್ಟೂಡೆಂಟ್ಸ್ ಗಳಿಗೆ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. https://mahitikannada.com/7th-pay-commission-2nd-pay-commission-pay-compensation-3-announcement-date-update-information-2024/ ಎಐಸಿಟಿಇ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಎಂಜಿನಿಯರಿಂಗ್ ಪದವಿ ಕಾರ್ಯಕ್ರಮದ 1ನೇ / 2ನೇ / 3ನೇ ವರ್ಷದಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿಯರಿಂದ ರೋಲ್ಸ್-ರಾಯ್ಸ್ ಇಂಡಿಯಾ … Read more