ಕನ್ನಡದ ಖ್ಯಾತ ನಿರೂಪಕಿ ಅಪರ್ಣ ಇನ್ನಿಲ್ಲ.-2024.
ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ,-2024. ಕಳಚಿತು ಅಚ್ಚ ಕನ್ನಡದ ಕೊಂಡಿ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅಪರ್ಣಾ ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ ಅಪರ್ಣಾ ಅವರು ಹಿಂದಿರುಗಿ ನೋಡಿರಲಿಲ್ಲ. ನಟನೆ, ನಿರೂಪಣೆ, ಕಿರುತೆರೆಯಲ್ಲಿ ಅವರು ಮಿಂಚಿದ್ದರು. ಬೆಂಗಳೂರು: ಕನ್ನಡಿಗರಲ್ಲದವರೂ ತಲೆದೂಗುವಂತೆ ಕನ್ನಡ (Kannada) ಮಾತನಾಡುತ್ತಿದ್ದ, ಸ್ಪಷ್ಟ ಉಚ್ಚಾರ, ಅದಕ್ಕೆ ತಕ್ಕ ಹಾವ-ಭಾವ, ನಿರೂಪಣೆ ವೇಳೆ ಕನ್ನಡದ ಪದಗಳನ್ನು ಪೋಣಿಸುತ್ತಿದ್ದ ಕರ್ನಾಟಕದ ಖ್ಯಾತ ನಿರೂಪಕಿ … Read more