7th Pay Commission: ಕೇಂದ್ರ ಮತ್ತು ರಾಜ್ಯ ಸರ್ಕಾರದ ವೇತನ ಸರಿ ಸಮಾನತೆ ಅಂಶಗಳು-2024.

7th Pay Commission: ಕೇಂದ್ರ ಮತ್ತು ರಾಜ್ಯ ಸರ್ಕಾರದ ವೇತನ ಸರಿ ಸಮಾನತೆ ಅಂಶಗಳು-2024.   ಬೆಂಗಳೂರು, ಆಗಸ್ಟ್ 12: ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಕರ್ನಾಟಕ ಸರ್ಕಾರ ಅಂಗೀಕಾರ ಮಾಡಿ ಜಾರಿಗೊಳಿಸುತ್ತಿದೆ. ವರದಿಯಲ್ಲಿ ಆಯೋಗ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೇತನ ರಚನೆ, ವೇತನ ಶ್ರೇಣಿ ಮುಂತಾದವುಗಳನ್ನು ಅಧ್ಯಯನ ಮಾಡಿ ಶಿಫಾರಸುಗಳನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ. ಕೇಂದ್ರ ಸರ್ಕಾರದ ವೇತನ ರಚನೆಯನ್ನು ಅಳವಡಿಸಿಕೊಳ್ಳುವ ಕಾರ್ಯಸಾಧ್ಯತೆಗಳನ್ನು ಪರಿಶೀಲಿಸಬೇಕು ಎಂದು ಆಯೋಗಕ್ಕೆ ನಿಗದಿಗೊಳಿಸಲಾಗಿತ್ತು.   … Read more

Reliance Foundation:- ಡಿಗ್ರಿ, ಪಿಜಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ರಿಲಯನ್ಸ್ ಫೌಂಡೇಷನ್‌ನಿಂದ ವಿದ್ಯಾರ್ಥಿ ವೇತನ-2024.

Reliance Foundation:- ಡಿಗ್ರಿ, ಪಿಜಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ರಿಲಯನ್ಸ್ ಫೌಂಡೇಷನ್‌ನಿಂದ ವಿದ್ಯಾರ್ಥಿ ವೇತನ-2024. Reliance Foundation:- ರಿಲಯನ್ಸ್ ಫೌಂಡೇಷನ್‌ನಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ವೇತನವನ್ನು ವಿತರಿಸುವುದಕ್ಕಾಗಿ ಅರ್ಜಿಗಳನ್ನು ಕರೆದಿರುವುದಾಗಿ ಘೋಷಣೆ ಮಾಡಿದೆ. ಈ ಮೂಲಕವಾಗಿ ಭಾರತದಾದ್ಯಂತ ಪದವಿ ಶಿಕ್ಷಣ ಮತ್ತು ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿರುವ 5,100 ಅತ್ಯುತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ, ಬೆಂಬಲಿಸಿ, ಮಾರ್ಗದರ್ಶನ ನೀಡಲಾಗುತ್ತದೆ. ಈ ಕುರಿತ ಮಾಹಿತಿ ಇಲ್ಲಿದೆ. ಮುಂಬೈ: ರಿಲಯನ್ಸ್ ಫೌಂಡೇಷನ್‌ನಿಂದ (Reliance Foundation) 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ … Read more

ಅನ್ನಭಾಗ್ಯ ಯೋಜನೆ: ಫಲಾನುಭವಿಗಳಿಗೆ ಇನ್ನು ಮುಂದೆ 5 ಕೆಜಿ ಅಕ್ಕಿಯ ಹಣ ಸಿಗಲ್ಲ! ಕಾರಣವೇನು?-2024.

ಅನ್ನಭಾಗ್ಯ ಯೋಜನೆ: ಫಲಾನುಭವಿಗಳಿಗೆ ಇನ್ನು ಮುಂದೆ 5 ಕೆಜಿ ಅಕ್ಕಿಯ ಹಣ ಸಿಗಲ್ಲ! ಕಾರಣವೇನು?-2024.     Anna Bhagya Scheme Amount :– ಕರ್ನಾಟಕ ಸರ್ಕಾರ ಅನ್ನಭಾಗ್ಯ ಯೋಜನೆಯಲ್ಲಿ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡುತ್ತಿತ್ತು. ಸದ್ಯ ಕೇಂದ್ರ ಸರ್ಕಾರ ಅಕ್ಕಿ ನೀಡಲು ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆ ಸಂಪೂರ್ಣ 10 ಕೆಜಿ ಅಕ್ಕಿ ಕೊಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಒಂದು ವೇಳೆ ಪೂರ್ತಿ ಪ್ರಮಾಣದ ಅಕ್ಕಿ ನೀಡಿದರೆ ಖಾತೆಗೆ ಜಮೆ ಆಗುತ್ತಿದ್ದ ಹಣ ಬಂದ್‌ … Read more

Gurantee Scheme: ಗೃಹಜ್ಯೋತಿ: ಸರಾಸರಿ ಬಳಕೆ ಪರಿಷ್ಕರಣೆ ಸದ್ಯಕ್ಕಿಲ್ಲ?-2024       

Gurantee Scheme: ಗೃಹಜ್ಯೋತಿ: ಸರಾಸರಿ ಬಳಕೆ ಪರಿಷ್ಕರಣೆ ಸದ್ಯಕ್ಕಿಲ್ಲ?-2024. ಬೆಂಗಳೂರು:- ರಾಜ್ಯದ ಪ್ರತಿ ಗೃಹ ಬಳಕೆದಾರರಿಗೆ ಮಾಸಿಕ ತಲಾ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ಕಲ್ಪಿಸುವ ಮಹತ್ವಾಕಾಂಕ್ಷಿ “ಗೃಹಜ್ಯೋತಿ’ ಗ್ಯಾರಂಟಿ ಯೋಜನೆಗೆ 1 ವರ್ಷ ತುಂಬಿದೆ. ಆರಂಭದಲ್ಲಿ ಸರಕಾರ ಹೇಳಿದಂತೆ ಬಳಕೆಯ ಸರಾಸರಿ ಪರಿಷ್ಕರಣೆ ಆಗಬೇಕಿತ್ತು. ಆದರೆ, ಈಗ ಈ ನಿಟ್ಟಿನಲ್ಲಿ ಸರಕಾರ ಮೀನಮೇಷ ಎಣಿಸುತ್ತಿದೆ. https://mahitikannada.com/recruitment-by-yadagiri-district-administration-opportunity-for-graduates-district-disaster-management-2024/    ಗೃಹಜ್ಯೋತಿ ಅಡಿ ರಾಜ್ಯದ ಸರಾಸರಿ ಗೃಹಬಳಕೆ ಪ್ರಮಾಣ 56 ಯೂನಿಟ್‌ ಇದೆ. ಈ ನಿಗದಿತ ಸರಾಸರಿ ಮೇಲೆ … Read more

Government Employee: ಆಗಸ್ಟ್ 27ರಂದು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ-2024.

Government Employee: ಆಗಸ್ಟ್ 27ರಂದು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ-2024. ಬೆಂಗಳೂರು, ಆಗಸ್ಟ್ 09: ಕರ್ನಾಟಕ ಸರ್ಕಾರ ಆಗಸ್ಟ್ 27ರಂದು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ಅಂದು ನಡೆಸಲಿದ್ದು, ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ರಜೆ ಘೋಷಿಸಲಾಗಿದೆ. ಶುಕ್ರವಾರ ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಎಲಿಷ ಆಂಡ್ರ್ಯೂಸ್‌ … Read more

ಬದಲಾಗಲಿದೆ ಯುಪಿಐ ಪೇಮೆಂಟ್ ವಿಧಾನ : ಇನ್ನು ಹಣ ಪಾವತಿ ಮಾಡುವಾಗ ಹಾಕಬೇಕಾಗಿರುವುದು ಪಿನ್ ಅಲ್ಲ ಬದಲಿಗೆ ಇದು !-2024.

ಬದಲಾಗಲಿದೆ ಯುಪಿಐ ಪೇಮೆಂಟ್ ವಿಧಾನ : ಇನ್ನು ಹಣ ಪಾವತಿ ಮಾಡುವಾಗ ಹಾಕಬೇಕಾಗಿರುವುದು ಪಿನ್ ಅಲ್ಲ ಬದಲಿಗೆ ಇದು !-2024. ಯುಪಿಐ ಮೂಲಕ ಪೇಮೆಂಟ್ ಮಾಡುವ ಸಿಸ್ಟಮ್ ಪೂರ್ತಿಯಾಗಿ ಬದಲಾಗದಲಿದೆ. ಈ ಬದಲಾವಣೆ ಜಾರಿಯಾದರೆ ಹಣ ಪಾವತಿ ಸುಲಭವಾಗುವುದರೊಂದಿಗೆ ಹೆಚ್ಚು ಸುರಕ್ಷಿತವಾಗಿ ಆಗುತ್ತದೆ. ಹಾಯ್ ಗೆಳೆಯರೇ; ಶಾಪಿಂಗ್ ಮತ್ತು UPI ಮೂಲಕ ನೀವೂ ಪೇಮೆಂಟ್ ಮಾಡುತ್ತಿದ್ದರೆ ಈ ಸುದ್ದಿ ನಿಮಗೆ ಉಪಯುಕ್ತವಾಗಿದೆ.ಹೌದು,ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ (NPCI) ಯುಪಿಐ ಮೂಲಕ ಪಾವತಿ ವಿಧಾನವನ್ನು ಬದಲಾಯಿಸುವ ತಯಾರಿ ನಡೆಯುತ್ತಿದೆ. ಈ … Read more

ಸರ್ಕಾರಕ್ಕೆ ರುಪ್ಸಾ ಡೆಡ್ ಲೈನ್: ಆಗಸ್ಟ್ 21ರ ನಂತರ ಖಾಸಗಿ ಶಾಲೆ ಬಂದ್ ಎಚ್ಚರಿಕೆ-2024.

ಸರ್ಕಾರಕ್ಕೆ ರುಪ್ಸಾ ಡೆಡ್ ಲೈನ್: ಆಗಸ್ಟ್ 21ರ ನಂತರ ಖಾಸಗಿ ಶಾಲೆ ಬಂದ್ ಎಚ್ಚರಿಕೆ-2024. ಶಿಕ್ಷಣ ಸಂಸ್ಥೆಗಳ ತೆರಿಗೆ ಬಾಕಿ, ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರ ತಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಖಾಸಗಿ ಶಾಲೆಗಳನ್ನು ಬಂದ್​ ಮಾಡಲು ನಿರ್ಧರಿಸಿವೆ. ಹೀಗಾಗಿ ಸರ್ಕಾರಕ್ಕೆ ರುಪ್ಸಾ 15 ದಿನಗಳ ಕಾಲ ಡೆಡ್ ಲೈನ್​ ನೀಡಿದ್ದು, ಆಗಸ್ಟ್ 21ರ ನಂತರ ಖಾಸಗಿ ಶಾಲೆ ಬಂದ್ ಎಚ್ಚರಿಕೆ ನೀಡಲಾಗಿದೆ. ಸರ್ಕಾರಕ್ಕೆ ರುಪ್ಸಾ ಡೆಡ್ ಲೈನ್: ಆಗಸ್ಟ್ 21ರ ನಂತರ ಖಾಸಗಿ … Read more

Belagavi Teachers Recruitment 2024: ಬೆಳಗಾವಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ -2024.

Belagavi Teachers Recruitment 2024: ಬೆಳಗಾವಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ -2024.   ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಧಾರವಾಡ, ಇವರ ಜ್ಞಾಪನ ಸಂಖ್ಯೆ ಜಿ5/ಶಾತಿಅ/ಹುತುಅ/ ಮೆ.ಎ.ಸೋ/70/ 926/2023-2024 ದಿನಾಂಕ 02-07-2024 ರ ಆದೇಶದನ್ವಯ ಈ ಕೆಳಕಂಡ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಸಹಶಿಕ್ಷಕರು ಹಾಗೂ ದೈಹಿಕ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಸೌಥ್ ಇಂಡಿಯಾ ರಿಜನಲ್ ಕಾನ್ಸರೆನ್ಸ್ ಬೆಳಗಾವಿ ಜಿಲ್ಲೆ – ಮೆಥೋಡಿಸ್ಟ್ … Read more

ಸಾವಿರ ಮಹಿಳಾ ಪೊಲೀಸ್ ಕಾನ್‌‌ಸ್ಟೇಬಲ್ ಹುದ್ದೆಗಳಿಗೆ ಲಕ್ಷಕ್ಕೂ ಹೆಚ್ಚು ಅರ್ಜಿ! ಫುಟ್‌‌ಪಾತ್‌‌ನಲ್ಲೇ ಮಲಗಿದ್ದ ಮಹಿಳಾ ಅಭ್ಯರ್ಥಿಗಳು-2024.

ಸಾವಿರ ಮಹಿಳಾ ಪೊಲೀಸ್ ಕಾನ್‌‌ಸ್ಟೇಬಲ್ ಹುದ್ದೆಗಳಿಗೆ ಲಕ್ಷಕ್ಕೂ ಹೆಚ್ಚು ಅರ್ಜಿ! ಫುಟ್‌‌ಪಾತ್‌‌ನಲ್ಲೇ ಮಲಗಿದ್ದ ಮಹಿಳಾ ಅಭ್ಯರ್ಥಿಗಳು-2024. Job Vacancies: ಮಹಿಳಾ ಕಾನ್ಸ್ಟೇಬಲ್ ಮತ್ತು ಮಹಿಳಾ ಕಾನ್ಸ್ಟೇಬಲ್ ಡ್ರೈವರ್ ಸೇರಿದಂತೆ 1,257 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ ಮುಂಬೈ ಪೊಲೀಸರು ರಾಜ್ಯಾದ್ಯಂತ 1.11 ಲಕ್ಷ ಅರ್ಜಿಗಳನ್ನು ಸ್ವೀಕರಿಸಿದ್ದಾರೆ. ಅದರಂತೆ, ಸೋಮವಾರ ಮರೀನ್ ಡ್ರೈವ್ನಲ್ಲಿ ಡ್ರೈವರ್ ನೇಮಕಾತಿಗಾಗಿ ದೈಹಿಕ ಪರೀಕ್ಷೆಗೆ ಹೆಚ್ಚಿನ ಸಂಖ್ಯೆಯ ಮಹಿಳೆಯರು ಜಮಾಯಿಸಿದ್ದರು. ಅವರೆಲ್ಲಾ ಪುಟ್‌ಪಾತ್‌ನಲ್ಲಿ ಮಲಗಿದ್ದರು. ಈ ಘಟನೆ ಮಹಾರಾಷ್ಟ್ರದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. https://mahitikannada.com/b-ed-exam-scam-b-ed-exam-illegal-fir-2024-against-gulbarga-vv-chancellor-and-five-others/ … Read more

B.Ed Exam Scam: ಬಿ.ಇಡಿ ಪರೀಕ್ಷೆ ಅಕ್ರಮ; ಗುಲ್ಬರ್ಗಾ ವಿವಿ ಕುಲಸಚಿವೆ ಸೇರಿ ಐವರ ವಿರುದ್ಧ ಎಫ್‌ಐಆರ್‌-2024.

Competitive Examination:

B.Ed Exam Scam: ಬಿ.ಇಡಿ ಪರೀಕ್ಷೆ ಅಕ್ರಮ; ಗುಲ್ಬರ್ಗಾ ವಿವಿ ಕುಲಸಚಿವೆ ಸೇರಿ ಐವರ ವಿರುದ್ಧ ಎಫ್‌ಐಆರ್‌-2024. B.Ed Exam Scam: ಪರೀಕ್ಷಾ ಅಕ್ರಮಕ್ಕೆ ಅನುಕೂಲ‌ ಮಾಡಿಕೊಟ್ಟಿದ್ದಾರೆಂಬ ಆರೋಪದಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವೆ ಸೇರಿ ಐವರ ವಿರುದ್ಧ ಕೇಸ್‌ ದಾಖಲಾಗಿದೆ. ಆದರೆ, ಈ ಮೊದಲೇ ದೂರು ನೀಡಿದ್ದರೂ ಪೊಲೀಸರು ತಮ್ಮ ದೂರನ್ನು ಸ್ವೀಕರಿಸಿಲ್ಲ ಎಂದು ಕುಲಸಚಿವೆ ಆರೋಪಿಸಿದ್ದಾರೆ. ಕಲಬುರಗಿ:- ಬಿ.ಇಡಿ ಪರೀಕ್ಷೆ ಅಕ್ರಮಕ್ಕೆ (B.Ed Exam Scam) ಸಂಬಂಧಿಸಿ ಗುಲ್ಬರ್ಗಾ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವೆ ಪ್ರೊ.ಡಾ.ಮೇದಾವಿನಿ ಎಸ್.ಕಟ್ಟಿ ಸೇರಿ ಐವರ … Read more