KAS Prelims Exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ; ಆಗಸ್ಟ್‌ 27ಕ್ಕೆ ನಿಗದಿ-2024.

KAS Prelims Exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ; ಆಗಸ್ಟ್‌ 27ಕ್ಕೆ ನಿಗದಿ-2024. KAS Prelims Exam: ಲೋಕಸಭಾ ಚುನಾವಣೆ ಸೇರಿ ವಿವಿಧ ಕಾರಣಗಳಿಂದ ಹಲವು ಬಾರಿ ಮುಂದೂಡಿಕೆಯಾಗಿದ್ದ ಕೆಎಎಸ್‌ ಪೂರ್ವ ಭಾವಿ ಪರೀಕ್ಷೆಯನ್ನು(KAS Recruitment 2024) ಆ.25ಕ್ಕೆ ನಿಗದಿಪಡಿಸಲಾಗಿತ್ತು. ಆದರೆ, ಇದೀಗ ಮತ್ತೆ ಎರಡು ದಿನಗಳ ಕಾಲ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮುಂದೂಡಿದೆ.   2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ … Read more

ಪ್ರೌಢಶಾಲೆ, ಪಿಯು ಕಾಲೇಜುಗಳ ಬೋಧಕ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್-2024.

ಪ್ರೌಢಶಾಲೆ, ಪಿಯು ಕಾಲೇಜುಗಳ ಬೋಧಕ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್-2024.  ಹಾಯ್ ಗೆಳೆಯರೇ; ವೇತನಾನುಧಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಪದವಿ ಕಾಲೇಜುಗಳಲ್ಲಿ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಷರತ್ತುಗಳಿಗೊಳಪಟ್ಟು ಭರ್ತಿಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿಸಿದೆ. ಖಾಸಗಿ ಅನುದಾನಿತ ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ (Teacher) ಹುದ್ದೆಗಳನ್ನು ಭರ್ತಿ ಮಾಡಲು (Jobs Alert) ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ. ಶಿಕ್ಷಕ, … Read more

Indian Currency: 2000 ರೂ. ನೋಟು ತಯಾರಿಸಲು 4 ರೂ. ಖರ್ಚು; 10 ರೂ. ನೋಟು ಮುದ್ರಿಸಲು 96 ಪೈಸೆ ಬೇಕು!

7th Pay Commission:

Indian Currency: 2000 ರೂ. ನೋಟು ತಯಾರಿಸಲು 4 ರೂ. ಖರ್ಚು; 10 ರೂ. ನೋಟು ಮುದ್ರಿಸಲು 96 ಪೈಸೆ ಬೇಕು! ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಿವಿಧ ಮುಖಬೆಲೆಯ ನೋಟುಗಳನ್ನು (Indian Currency) ಮುದ್ರಿಸುತ್ತದೆ. ಎಲ್ಲ ನೋಟುಗಳ ಮುದ್ರಣ ವೆಚ್ಚ ಒಂದೇ ರೀತಿ ಇರುವುದಿಲ್ಲ. ಅವುಗಳ ಮೌಲ್ಯಕ್ಕೆ ಅನುಗುಣವಾಗಿ ಬದಲಾಗುತ್ತದೆ. ಈಗಾಗಲೇ ಚಲಾವಣೆಯಿಂದ ಹೊರತೆಗೆದಿರುವ 2,000 ರೂಪಾಯಿ ನೋಟಿನ ಮುದ್ರಣಕ್ಕೆ 2018 ರಲ್ಲಿ 4.18 ರೂಪಾಯಿ ವೆಚ್ಚವಾಗುತ್ತಿತ್ತು. ಬಳಿಕ ಅದು 3.53 ರೂಪಾಯಿಗೆ ಇಳಿಕೆಯಾಗಿತ್ತು. … Read more

Veterinary Officer Recruitment: 400 ಪಶು ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ; ಶುಲ್ಕ, ಅರ್ಹತೆಯ ಮಾಹಿತಿ ಇಲ್ಲಿದೆ-2024.

Veterinary Officer Recruitment: 400 ಪಶು ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ; ಶುಲ್ಕ, ಅರ್ಹತೆಯ ಮಾಹಿತಿ ಇಲ್ಲಿದೆ-2024.   Veterinary Officer Recruitment: 400 ಪಶು ವೈದ್ಯಾಧಿಕಾರಿಗಳ ನೇಮಕಾತಿಗೆ ಆಗಸ್ಟ್ 12ರಿಂದ ಕೆಪಿಎಸ್‌ಸಿ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಬಿ.ವಿ.ಎಸ್‌ಸಿ, ಬಿ.ವಿ.ಎಸ್‌ಸಿ & ಎಎಚ್‌ ಪದವೀಧರರು ಅರ್ಹರಾಗಿದ್ದು, ವಯೋಮಿತಿ, ಶುಲ್ಕ ಸೇರಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.    ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ … Read more

ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಆಗಸ್ಟ್‌ ತಿಂಗಳು ಪೂರ್ತಿ ಸ್ವಾತಂತ್ರ್ಯ ದಿನಾಚರಣೆ – Independence Day.-2024.

ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಆಗಸ್ಟ್‌ ತಿಂಗಳು ಪೂರ್ತಿ ಸ್ವಾತಂತ್ರ್ಯ ದಿನಾಚರಣೆ – Independence Day. ರಾಜ್ಯದ ಎಲ್ಲ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಆಗಸ್ಟ್ ತಿಂಗಳಿಡೀ ‘ಭಾರತ ಸ್ವಾತಂತ್ರ್ಯ ದಿನಾಚರಣೆ’ ಸಂಭ್ರಮೋತ್ಸವ ಆಯೋಜಿಸಲಾಗುತ್ತಿದೆ.   ಹಾಯ್ ಗೆಳೆಯರೇ; ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ‘ಓದುವ ಬೆಳಕು’ ಕಾರ್ಯಕ್ರಮದ ಅಂಗವಾಗಿ ಆಗಸ್ಟ್ ತಿಂಗಳು ಪೂರ್ತಿ ‘ಭಾರತ ಸ್ವಾತಂತ್ರ್ಯ ದಿನಾಚರಣೆ’ ಸಂಭ್ರಮೋತ್ಸವ ಆಯೋಜಿಸುವಂತೆ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೂ ಮಾಹಿತಿ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ … Read more

RRB ALP Recruitment: ರೈಲ್ವೆ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆ ಕನ್ನಡದಲ್ಲೂ ಬರೆಯಲು ಅವಕಾಶ-2024.

RRB ALP Recruitment: ರೈಲ್ವೆ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆ ಕನ್ನಡದಲ್ಲೂ ಬರೆಯಲು ಅವಕಾಶ-2024. RRB ALP Recruitment: ಆಗಸ್ಟ್ 3ರಂದು ನೈಋತ್ಯ ರೈಲ್ವೆಯ ಸಹಾಯಕ ಲೋಕೋ ಪೈಲಟ್‌ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಯಲಿದೆ. ಇಂಗ್ಲಿಷ್‌, ಹಿಂದಿ ಜತೆಗೆ ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.   ನೈಋತ್ಯ ರೈಲ್ವೆ ವತಿಯಿಂದ ನಡೆಯಬೇಕಿರುವ ಸಹಾಯಕ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿ (RRB ALP Recruitment) ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ರೈಲ್ವೆ ಇಲಾಖೆ ಅವಕಾಶ ಮಾಡಿಕೊಟ್ಟಿದೆ. ರೈಲ್ವೆ ಪರೀಕ್ಷೆಯನ್ನು ಕನ್ನಡದಲ್ಲಿ … Read more

ಆಗಸ್ಟ್ 2ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ-3 – SSLC Exam 3

ಆಗಸ್ಟ್ 2ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ-3 – SSLC Exam 3   ಎಸ್​ಎಸ್​ಎಲ್​ಸಿ ಪರೀಕ್ಷೆ -3 ಆಗಸ್ಟ್ 2ರಿಂದ 9ರವರೆಗೆ ನಡೆಯಲಿದೆ. ಹಾಯ್ ಗೆಳೆಯರೇ; 2024ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ – 3 ನಿಗದಿತ ವೇಳಾಪಟ್ಟಿಯಂತೆ ಆಗಸ್ಟ್ 2ರಿಂದ 9ರವರೆಗೆ ನಡೆಯಲಿದೆ. ಈ ಪರೀಕ್ಷೆಗೆ ಒಟ್ಟು 97,933 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ. ರಾಜ್ಯದಲ್ಲಿ ಒಟ್ಟು 410 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ನೋಂದಾಯಿತರಲ್ಲಿ 67,716 ಬಾಲಕರು ಮತ್ತು … Read more

ಕೆಇಎ ಅಧಿಸೂಚನೆ: ಕೆಸೆಟ್​ ಪರೀಕ್ಷೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ – 2024.

ಕೆಇಎ ಅಧಿಸೂಚನೆ: ಕೆಸೆಟ್​ ಪರೀಕ್ಷೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ – 2024.   ಈ ಹಿಂದಿನ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿದ್ದ ಕೆಇಎ ಪರಿಷ್ಕೃತ ಅಧಿಸೂಚನೆಯಲ್ಲಿ ಜುಲೈ 29(ಇಂದಿನಿಂದ) ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭದ ಕುರಿತು ಮಾಹಿತಿ ನೀಡಿದೆ.      ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರಸಕ್ತ ಸಾಲಿನ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್​​) ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆ ನಿರ್ವಹಣೆ ಮಾಡುವ ಇಚ್ಛೆ ಹೊಂದಿರುವ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳು ಈ … Read more

ಶಿಕ್ಷಣ ಇಲಾಖೆಯಲ್ಲಿ 1.62 ಕೋಟಿ ರೂ. ಅಕ್ರಮ; DSERT ನಿರ್ದೇಶಕಿ ಸುಮಂಗಲಾ ಅಮಾನತು! -2024.

ಶಿಕ್ಷಣ ಇಲಾಖೆಯಲ್ಲಿ 1.62 ಕೋಟಿ ರೂ. ಅಕ್ರಮ; DSERT ನಿರ್ದೇಶಕಿ ಸುಮಂಗಲಾ ಅಮಾನತು! -2024.   ಹಾಯ್ ಗೆಳೆಯರೇ, ಇ-ವೇಸ್ಟ್‌ ವಿಲೇವಾರಿಗೆ ಸಂಬಂಧಿಸಿದಂತೆ ಅನರ್ಹ ಕಂಪನಿಗೆ ಟೆಂಡರ್‌ ನೀಡಲಾಗಿದೆ. ಕಂಪನಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಅರ್ಹತೆ ಇಲ್ಲದ ಕಂಪನಿಗೆ ಟೆಂಡರ್‌ ನೀಡಿದ ಪರಿಣಾಮ ಸರ್ಕಾರಕ್ಕೆ 1.62 ಕೋಟಿ ರೂ. ನಷ್ಟವಾಗಿದೆ. ಇದೇ ಕಾರಣಕ್ಕಾಗಿ ಕರ್ತವ್ಯ ಲೋಪ, ಅಧಿಕಾರದ ದುರ್ಬಳಕೆ ಸೇರಿ ಹಲವು ಆರೋಪಗಳಲ್ಲಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.     ರಾಜ್ಯದಲ್ಲಿ ಮುಡಾ ಹಗರಣ, … Read more

ಪಂಚಾಯತ್ ರಾಜ್ ಕಾಯ್ದೆಗೆ ಅಮೃತ ಕಾಲ-2024.

ಪಂಚಾಯತ್ ರಾಜ್ ಕಾಯ್ದೆಗೆ ಅಮೃತ ಕಾಲ-2024.      ಆಡಳಿತ ವ್ಯವಸ್ಥೆಯ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕೆಂಬುದು ಪ್ರಜಾಪ್ರಭುತ್ವದ ಮೂಲ ಆಶಯ. ಸರ್ಕಾರದ ಆಡಳಿತ ಜನಮುಖಿಯಾದಾಗ ಮಾತ್ರ ವ್ಯವಸ್ಥೆ ಜನಪರವಾಗಿರಲು ಸಾಧ್ಯ. ಕಾರ್ಯಾಂಗದ ಅಧಿಕಾರ ಕೆಳಹಂತದವರೆಗೂ ಹಂಚಿಕೆಯಾಗಬೇಕೆಂಬುದು ಸಂವಿಧಾನದ ಸದಾಶಯ. ಈ ಆಶಯದ ಈಡೇರಿಕೆಗಾಗಿ ರೂಪುಗೊಂಡಿದ್ದು ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ವ್ಯವಸ್ಥೆ. ಸಂವಿಧಾನದ ೭೩ನೇ ತಿದ್ದುಪಡಿಯನ್ವಯ ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ೧೯೯೩ರ ಮೇ ೧೦ರಂದು ಅನುಷ್ಠಾನಕ್ಕೆ ತರಲಾದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು … Read more