ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಅರ್ಜಿ ಆಹ್ವಾನ-2024-25.

ಪ್ರಾಧ್ಯಾಪಕ

ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಅರ್ಜಿ ಆಹ್ವಾನ-2024-25. ಸಹಾಯಕ ಪ್ರಾಧ್ಯಾಪಕರು    ಎಂಬಿಎ, ಪಿಹೆಚ್‌ಡಿ, ಎನ್‌ಇಟಿ, ಎಸ್‌ಎಲ್‌ಇಟಿ, ಪಾಸ್‌ ಜತೆಗೆ ಬೋಧನಾ ಅನುಭವ ಪಡೆದಿರುವವರಿಗೆ ಬ್ರೈಟ್ ಬ್ಯುಸಿನೆಸ್‌ ಸ್ಕೂಲ್‌ನಲ್ಲಿ ಉದ್ಯೋಗಾವಕಾಶಗಳಿವೆ. ನೀವು ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗಾಗಿ, ಸದರಿ ಹುದ್ದೆಗಳನ್ನು ಬೇರೆ ಸಂಸ್ಥೆಗೆ ಸೇರಲು ನೋಡುತ್ತಿದ್ದಲ್ಲಿ ಈಗ ಅರ್ಜಿ ಹಾಕಿ. ಆಸಕ್ತರು ಕೊನೆ ಕ್ಷಣದವರೆಗೆ ಕಾಯದಿರಿ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ ಬ್ರೈಟ್ ಎಜುಕೇಷನ್‌ ಟ್ರಸ್ಟ್‌ನ ಬ್ರೈಟ್ ಬ್ಯುಸಿನೆಸ್‌ ಸ್ಕೂಲ್‌ನಲ್ಲಿ ಪ್ರೊಫೆಸರ್, ಅಸೋಸಿಯೇಟ್‌ ಪ್ರೊಫೆಸರ್, ಅಸಿಸ್ಟಂಟ್ ಪ್ರೊಫೆಸರ್ … Read more

7ನೇ ವೇತನ ಆಯೋಗ ವಿಶೇಷ ಚೇತನ ಸರ್ಕಾರಿ ನೌಕರರಿಗೆ ಯಾವೆಲ್ಲಾ ಸೌಲಭ್ಯಗಳನ್ನು ಶಿಫಾರಸ್ಸ ಮಾಡಿದೆ-2024-25.

7ನೇ ವೇತನ ಆಯೋಗ

7ನೇ ವೇತನ ಆಯೋಗ ವಿಶೇಷ ಚೇತನ ಸರ್ಕಾರಿ ನೌಕರರಿಗೆ  ಯಾವೆಲ್ಲಾ ಸೌಲಭ್ಯಗಳನ್ನು ಶಿಫಾರಸ್ಸ ಮಾಡಿದೆ-2024-25. 7ನೇ ವೇತನ ಆಯೋಗ ಕರ್ನಾಟಕ ಸರ್ಕಾರ ರಚಿಸಿದ್ದ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗ 558 ಪುಟಗಳ ಸಂಪುಟ-1ರ ವರದಿಯಲ್ಲಿ ಸರ್ಕಾರಕ್ಕೆ ಹಲವು ಶಿಫಾರಸು ಸಲ್ಲಿಕೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವರದಿಗೆ ಅನುಮೋದನೆ ನೀಡಲಾಗಿದೆ. ವರದಿಯಲ್ಲಿ ವಿಶೇಷ ಚೇತನ ಸರ್ಕಾರಿ ನೌಕರರಿಗೆ ಯಾವ-ಯಾವ ಸೌಲಭ್ಯಗಳನ್ನು ನೀಡಬೇಕು ಎಂದು ಶಿಫಾರಸುಗಳನ್ನು ಮಾಡಲಾಗಿದೆ, ಅವುಗಳ … Read more

ವಾಹನ ಪರವಾನಗಿ, ಫಿಟ್ನೆಸ್ ಪ್ರಮಾಣಪತ್ರ ಇಲ್ಲದಿದ್ದರೂ ಸಹ ವಿಮೆ ಪರಿಹಾರ ನೀಡಿ: ಕರ್ನಾಟಕ ಹೈಕೋರ್ಟ್ -2024.

ಹೈಕೋರ್ಟ್

ವಾಹನ ಪರವಾನಗಿ, ಫಿಟ್ನೆಸ್ ಪ್ರಮಾಣಪತ್ರ ಇಲ್ಲದಿದ್ದರೂ ಸಹ ವಿಮೆ ಪರಿಹಾರ ನೀಡಿ: ಕರ್ನಾಟಕ ಹೈಕೋರ್ಟ್ -2024. ಕರ್ನಾಟಕ ಹೈಕೋರ್ಟ್ ವಾಹನಕ್ಕೆ ಲೈಸೆನ್ಸ್‌, ಎಫ್‌ಸಿ ಇಲ್ಲದಿದ್ದರೂ ಪರಿಹಾರ ನೀಡಬೇಕು ಎಂದು ವಿಮಾ ಕಂಪನಿಗೆ ಕರ್ನಾಟಕ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. ಶ್ರೀರಾಮ ಜನರಲ್‌ ಇನ್ಶೂರೆನ್ಸ್‌ ಕಂಪನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಈ ಮಹತ್ವದ ತೀರ್ಪು ನೀಡಿದ್ದಾರೆ. ಅಪಘಾತ ನಡೆದ ಸಂದರ್ಭದಲ್ಲಿ ವಾಹನಕ್ಕೆ ಪರವಾನಗಿ ಮತ್ತು ಫಿಟ್ನೆಸ್‌ ಸರ್ಟಿಫಿಕೇಟ್‌ ಇಲ್ಲದಿದ್ದರೂ ವಿಮಾ ಕಂಪನಿ ಅಪಘಾತದ ಸಂತ್ರಸ್ತರಿಗೆ ಪರಿಹಾರ … Read more

ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಶೀಘ್ರದಲ್ಲೇ ಪ್ರಕಟ -2024-25.

ಶಿಕ್ಷಕರ

ಶಿಕ್ಷಕರ ನೇಮಕಾತಿಗೆ  ಅಧಿಸೂಚನೆ ಶೀಘ್ರದಲ್ಲೇ ಪ್ರಕಟ -2024-25.   ಶಿಕ್ಷಕರ ನೇಮಕಾತಿ ಮೇಲೆ ಓದಲಾದ ಕ್ರಮಾಂಕ (1)ರ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 103ರಲ್ಲಿ “ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು / ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು” ಎಂದು ಘೋಷಿಸಲಾಗಿರುತ್ತದೆ. ಅದರಂತೆ, ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಪ್ರಸ್ತುತ ಖಾಲಿ ಇರುವ … Read more

ವೇಮನ ವಿದ್ಯಾವರ್ಧಕ ಸಂಘ ಹುಬ್ಬಳ್ಳಿ – ಧಾರವಾಡ -2024.ಕೆ.ಎಚ್.ಪಾಟೀಲ ವಿದ್ಯಾಲಯಗಳ ಸಮೂಹ ಕಟ್ಟಡದ ಆವರಣ, ವಿದ್ಯಾನಗರ, ಹುಬ್ಬಳ್ಳಿ 580031

ವೇಮನ

ವೇಮನ ವಿದ್ಯಾವರ್ಧಕ ಸಂಘ ಹುಬ್ಬಳ್ಳಿ – ಧಾರವಾಡ -2024.ಕೆ.ಎಚ್.ಪಾಟೀಲ ವಿದ್ಯಾಲಯಗಳ ಸಮೂಹ ಕಟ್ಟಡದ ಆವರಣ, ವಿದ್ಯಾನಗರ, ಹುಬ್ಬಳ್ಳಿ 580031 ವೇಮನ ವಿದ್ಯಾವರ್ಧಕ ಸಂಘ  ಮಾನ್ಯ ಅಪರ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಧಾರವಾಡ ಇವರ ಜ್ಞಾಪನಾ ಸಂಖ್ಯೆ : 22////08/2024-25/1494 : 09-09-2024 ថ ಆದೇಶದನ್ವಯ ನಮ್ಮ ಸಂಸ್ಥೆಯ ವತಿಯಿಂದ ನಡೆಸಲ್ಪಡುತ್ತಿರುವ ಕೃಷ್ಣಾ ಪ್ರೌಢ ಶಾಲೆ ಹಳ್ಳಿಕೇರಿ ತಾಲೂಕ : ಅಣ್ಣಿಗೇರಿ ಜಿಲ್ಲಾ : ಧಾರವಾಡ ಈ ಅನುದಾನಿತ ಪ್ರೌಢ ಶಾಲೆಯಲ್ಲಿ ಖಾಲಿಯಿರುವ ಹುದ್ದೆಯನ್ನು ತುಂಬಿಕೊಳ್ಳಲು ಅರ್ಹ … Read more

2024 25ನೇ ಶೈಕ್ಷಣಿಕ ಸಾಲಿಗೆ ಕಲ್ಯಾಣ ಕರ್ನಾಟಕ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ-2024.

ಪ್ರಾಥಮಿಕ ಮತ್ತು ಪ್ರೌಢಶಾಲೆ

2024 25ನೇ ಶೈಕ್ಷಣಿಕ ಸಾಲಿಗೆ ಕಲ್ಯಾಣ ಕರ್ನಾಟಕ  ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ-2024. ಪ್ರಾಥಮಿಕ ಮತ್ತು ಪ್ರೌಢ ಶಾಲೆ ಮೇಲೆ ಓದಲಾದ ಕ್ರಮಾಂಕ (1)ರ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 103ರಲ್ಲಿ “ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು / ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು” ಎಂದು ಘೋಷಿಸಲಾಗಿರುತ್ತದೆ. … Read more

ಜಗತ್ತಿನ ಪ್ರಾಚೀನ ನಾಗರಿಕತೆಗಳು ಇತಿಹಾಸ – ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತ ಮಾಹಿತಿ-2024.

ನಾಗರಿಕತೆಗಳು

ಜಗತ್ತಿನ ಪ್ರಾಚೀನ ನಾಗರಿಕತೆಗಳ ಇತಿಹಾಸ – ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತ ಮಾಹಿತಿ-2024. ಪ್ರಾಚೀನ ನಾಗರಿಕತೆಗಳು- ಸಾ.ಶ.ಪೂ. 10,000 ದ ಸುಮಾರಿಗೆ ಹೊಸ ಶಿಲಾಯುಗದಲ್ಲಿನ ಮಾನವ ಹಲವು ಮಹತ್ವದ ಸಂಶೋಧನೆಗಳನ್ನು ಮಾಡಿದ. ಬೇಟೆಗಾರ, ಪಶುಪಾಲಕನಾದ, ಪಶುಗಳೊಂದಿಗೆ ಅಲೆಮಾರಿಯಾಗಿದ್ದವನು ಒಂದೇ ಸ್ಥಳದಲ್ಲಿ ವಾಸಿಸಲು ಪ್ರಾರಂಭಿಸಿದ. ಸಂಗ್ರಹಕಾರನಾಗಿದ್ದವನು ಬೆಳೆ- ಬೆಳೆಯ ತೊಡಗಿದೆ. ನಾಗರಿಕತೆಗಳು ಬೆಳವಣಿಗೆಗೆ ಸಹಾಯಕವಾದ ಸಂಶೋಧನೆಗಳು . ಹೈನುಗಾರಿಕೆ ಮತ್ತು ಮಾಂಸಕ್ಕಾಗಿ ಪ್ರಾಣಿಗಳ ಸಾಕಣೆ, ಹೊಸ ಶಸ್ತ್ರಗಳು, ಉಪಕರಣಗಳು, ಮಣ್ಣಿನ ಪಾತ್ರೆಗಳು, ಲೋಹದ ಪಾತ್ರೆಗಳು, ಮೀನುಹಿಡಿಯುವ ಬಲೆಗಳು, ಬೆಂಕಿಯ … Read more

KSGEA- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ.

ಆಡಳಿತಾಧಿಕಾರಿ

KSGEA- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ.   ಮೇಲೆ ಓದಲಾದ ಪತ್ರಗಳಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಲು ಕೋರಿರುತ್ತಾರೆ. ಮೇಲ್ಕಂಡ ಅಂಶಗಳನ್ನು ಪರಿಶೀಲಿಸಲಾಗಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಬೆಂಗಳೂರು, ಈ ಸಂಘವು ಬೃಹತ್ ಸಂಘವಾಗಿದ್ದು ಸಂಘದ ಆಡಳಿತ ಮಂಡಳಿ ಅವಧಿ ಮುಗಿದಿರುವುದರಿಂದ ಸಂಘದ ಸದಸ್ಯರ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಸಂಘದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಆಡಳಿತಾಧಿಕಾರಿಯನ್ನು ನೇಮಿಸಲು ಸರ್ಕಾರವು ತೀರ್ಮಾನಿಸಿದೆ. ಅದರಿಂದ ಈ ಆದೇಶ. … Read more

2024-25ನೇ ಸಾಲಿನಲ್ಲಿ ಅಕ್ಟೋಬರ್-2024 ರಿಂದ ಡಿಸೆಂಬರ್ -2024ವರೆಗಿನ ಪ್ರತ್ಯಾಯೋಜನೆಯ ಬಗ್ಗೆ.

ಪ್ರತ್ಯಾಯೋಜನೆ

2024-25ನೇ ಸಾಲಿನಲ್ಲಿ ಅಕ್ಟೋಬರ್-2024 ರಿಂದ ಡಿಸೆಂಬರ್ -2024ವರೆಗಿನ  ಪ್ರತ್ಯಾಯೋಜನೆಯ ಬಗ್ಗೆ.    ಪ್ರತ್ಯಾಯೋಜನೆ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳ ಮೂಲಕ ಆಡಳಿತ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳಿಗೆ ಹಣ ಬಿಡುಗಡೆ ಮಾಡಲು ಆರ್ಥಿಕ ಅಧಿಕಾರ ಪ್ರತ್ಯಾಯೋಜಿಸಲಾಗುತ್ತಿದೆ. 2024-25ನೇ ಸಾಲಿನಲ್ಲಿಯೂ ಆಡಳಿತ ಇಲಾಖೆಗಳಿಗೆ ಪ್ರಸ್ತುತ ಇರುವಂತೆ ಹಣ ಬಿಡುಗಡೆಗೊಳಿಸಲು ಆರ್ಥಿಕ ಅಧಿಕಾರ ಪ್ರತ್ಯಾಯೋಜನೆಯನ್ನು ಮುಂದುವರೆಸಲಾಗುವುದು. ಜೊತೆಗೆ ಆಡಳಿತ ಇಲಾಖೆಗಳು ಈ ಆರ್ಥಿಕ ಪ್ರತ್ಯಾಯೋಜನೆಯನ್ನು ಅದೇ ಉದ್ದೇಶ ಹಾಗೂ ಸ್ಪೂರ್ತಿಯಿಂದ ಚಲಾಯಿಸುವುದನ್ನು ಖಚಿತಪಡಿಸಿಕೊಳ್ಳಬೇಕಿದೆ. ಆರ್ಥಿಕ … Read more

7ನೇ ವೇತನ ಆಯೋಗ ಅಕ್ಟೋಬರ್ 20ಕ್ಕೆ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ 3% ಹೆಚ್ಚಳ ಘೋಷಣೆ ಸಾಧ್ಯತೆ -2024.

7ನೇ ವೇತನ ಆಯೋಗ

7ನೇ ವೇತನ ಆಯೋಗ ಅಕ್ಟೋಬರ್ 20ಕ್ಕೆ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ 3% ಹೆಚ್ಚಳ ಘೋಷಣೆ ಸಾಧ್ಯತೆ -2024.   7ನೇ ವೇತನ ಆಯೋಗ ಇದೇ ವರ್ಷದ ಎರಡನೇ ತುಟ್ಟಿಭತ್ಯೆ (Dearness Allowance) ಪಡೆಯಲು ತುದಿಗಾಲಲ್ಲಿ ನಿಂತಿರುವ ಕೇಂದ್ರ ಸರ್ಕಾರಿ ನೌಕರರಿಗೆ ಇದೇ ತಿಂಗಳೇ ಸಿಹಿ ಸುದ್ದಿ ದೊರೆಯುವ ಎಲ್ಲ ಲಕ್ಷಣಗಳು ಗೋಚರಿಸುತ್ತವೆ. ಜುಲೈ 1ರಿಂದಲೇ ಅನ್ವಯವಾಗುವಂತೆ ಕೇಂದ್ರ ಸರ್ಕಾರವು ತುಟ್ಟಿಭತ್ಯೆ ಮತ್ತು ತುಟ್ಟಿ ಪರಿಹಾರ (Dearness Relief) ಪರಿಷ್ಕರಣೆ ಮಾಡಿ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಹಣದುಬ್ಬರ ವಿರುದ್ಧ ನೌಕರರಿಗೆ … Read more