ಭಾಗ್ಯಲಕ್ಷ್ಮೀ ಯೋಜನೆ: 2.30 ಲಕ್ಷ ಜನರಿಗೆ ಗುಡ್‌ನ್ಯೂಸ್‌ !-2024.

ಭಾಗ್ಯಲಕ್ಷ್ಮೀ ಯೋಜನೆ:

ಭಾಗ್ಯಲಕ್ಷ್ಮೀ ಯೋಜನೆ: 2.30 ಲಕ್ಷ ಜನರಿಗೆ ಗುಡ್‌ನ್ಯೂಸ್‌ !-2024.   ಭಾಗ್ಯಲಕ್ಷ್ಮೀ ಯೋಜನೆ: ಬಡಕುಟುಂಬದ ಇಬ್ಬರು ಹೆಣ್ಣುಮಕ್ಕಳಿಗೆ ನೀಡುವ ಭಾಗ್ಯಲಕ್ಷ್ಮೀ ಯೋಜನೆ ಅಥವಾ ಭಾಗ್ಯಲಕ್ಷ್ಮೀ ಸುಕನ್ಯಾ ಯೋಜನೆಗೆ 18 ವರ್ಷ ತುಂಬಿದ್ದು, 2.30 ಲಕ್ಷ ಮಂದಿಗೆ ಮೆಚ್ಯೂರಿಟಿ ಹಣ ಕೈ ಸೇರಲಿದೆ. ಮಾಜಿ ಸಿಎಂ ಯಡಿಯೂರಪ್ಪ 2006-7 ರಲ್ಲಿ ಆರಂಭಿಸಿದ ಯೋಜನೆ ಇದಾಗಿದೆ. ಆರಂಭದಲ್ಲಿ ಎಲ್‌ಐಸಿಯೊಂದಿಗೆ ಆರಂಭಿಸಿದ ಯೋಜನೆ 2020 ರ ಬಳಿಕ ಅಂಚೆ ಕಚೇರಿಗೆ ವರ್ಗ ಆಗಿದೆ. ರಾಜ್ಯದಲ್ಲಿ ಭಾಗ್ಯಲಕ್ಷ್ಮೀ ಬಾಂಡ್ ಪಡೆದವರು 34.50 ಲಕ್ಷ ಮಂದಿ … Read more

School education:2024-25ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಿಸಿರುವ ಬಗ್ಗೆ.

School education:2024-25ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಿಸಿರುವ ಬಗ್ಗೆ.   ಉಲ್ಲೇಖ:  ಈ ಕಛೇರಿ ಸುತ್ತೋಲೆ ಸಮಸಂಖ್ಯೆ ದಿನಾಂಕ:16.08.2024. School education: ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2024-25ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:08.12.2024 ರಂದು ನಡೆಸಲಾಗುತ್ತಿದ್ದು, ಉಲ್ಲೇಖಿತ ಸುತ್ತೋಲೆಯಲ್ಲಿ ದಿನಾಂಕ: 19.08.2024 ರಿಂದ 05.09.2024 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿತ್ತು. ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರ ಕೋರಿಕೆಯ ಮೇರೆಗೆ ಈ ಪರೀಕ್ಷೆಗೆ ಆನ್‌ಲೈನ್ ಮೂಲಕ … Read more

Primary teacher:ಪ್ರಾಥಮಿಕ ಶಿಕ್ಷಕರ ಮುಂಬಡ್ತಿ ಮತ್ತಿತರ ಬೇಡಿಕೆ ಪರಿಶೀಲಿಸಿ ತಿಂಗಳೊಳಗೆ ಕ್ರಮ: ಸಿದ್ದರಾಮಯ್ಯ ನೀಡಿದ ಭರವಸೆಯೇನು?-2024.

Basaveshwar International Public School in Various District Vacancy:

Primary teacher:ಪ್ರಾಥಮಿಕ ಶಿಕ್ಷಕರ ಮುಂಬಡ್ತಿ ಮತ್ತಿತರ ಬೇಡಿಕೆ ಪರಿಶೀಲಿಸಿ ತಿಂಗಳೊಳಗೆ ಕ್ರಮ: ಸಿದ್ದರಾಮಯ್ಯ ನೀಡಿದ ಭರವಸೆಯೇನು?-2024.   Primary teacher:    ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗ ಬುಧವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚಿಸ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ತಿಂಗಳೊಳಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಈ … Read more

AI EDUCATION:ಬೆಂಗಳೂರು, ದೆಹಲಿ, ಹೈದರಾಬಾದ್‌ನಲ್ಲಿರುವ ಶೇ.97 ಶಿಕ್ಷಕರು ಬೋಧನಾಕ್ರಮ ಸುಧಾರಣೆಗಾಗಿ ಎಐ ಬಳಸಲು ಉತ್ಸುಕ-2024.

AI EDUCATION:ಬೆಂಗಳೂರು, ದೆಹಲಿ, ಹೈದರಾಬಾದ್‌ನಲ್ಲಿರುವ ಶೇ.97 ಶಿಕ್ಷಕರು ಬೋಧನಾಕ್ರಮ ಸುಧಾರಣೆಗಾಗಿ ಎಐ ಬಳಸಲು ಉತ್ಸುಕ-2024. ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ವಾಟ್ಸ್ ಅಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ  ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. AI EDUCATION: ಎಐ ಅನ್ನು ಶಿಕ್ಷಣ ಕ್ಷೇತ್ರಕ್ಕೂ ಅತಿ ಉಪಯುಕ್ತ ಮಾದರಿಯಲ್ಲಿ ಬಳಸಲಾಗುತ್ತಿದೆ. ಅದರ ಪರಿಣಾಮ ಎಷ್ಟಿದೆ ಎಂಬುದರ ಕುರಿತು ಸಮೀಕ್ಷೆ … Read more

RDPR Recruitment:ಪಂಚಾಯತ್​ ರಾಜ್​ನಲ್ಲಿ ಪದವಿ ಮಾಡಿದ್ದೀರಾ? ತಿಂಗಳಿಗೆ 60 ಸಾವಿರ ರೂಪಾಯಿ ವೇತನ! – 2024.

RDPR Recruitment:

RDPR Recruitment:ಪಂಚಾಯತ್​ ರಾಜ್​ನಲ್ಲಿ ಪದವಿ ಮಾಡಿದ್ದೀರಾ? ತಿಂಗಳಿಗೆ 60 ಸಾವಿರ ರೂಪಾಯಿ ವೇತನ! – 2024.   ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ವಾಟ್ಸ್ ಅಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ  ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. RDPR Recruitment: ಕನ್ನಡ ಭಾಷೆಯನ್ನು ಸ್ಪಷ್ಟವಾಗಿ ಬರೆಯಲು, ಓದಲು ಮತ್ತು ಮಾತನಾಡಲು ಬರಬೇಕು. ಕಲ್ಯಾಣ ಕರ್ನಾಟಕ ವಿಭಾಗದ ತಾಲೂಕಿನಲ್ಲಿ … Read more

Professors Post:ವಿಜಯಪುರ ಜಿಲ್ಲೆಯ ಈ ಅನುದಾನಿತ ಡಿಗ್ರಿ ಕಾಲೇಜಿನಲ್ಲಿ ವಿವಿಧ ವಿಷಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನ-2024.

Professors Post:ವಿಜಯಪುರ ಜಿಲ್ಲೆಯ ಈ ಅನುದಾನಿತ ಡಿಗ್ರಿ ಕಾಲೇಜಿನಲ್ಲಿ ವಿವಿಧ ವಿಷಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನ-2024.   ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ವಾಟ್ಸ್ ಅಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ  ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. Professors Post: ಮಾತೋಶ್ರೀ ಗಂಗಮ್ಮ ವೀರಪ್ಪ ಚಿನಿವಾರ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಇಲ್ಲಿ … Read more

Teachers Day: 05-09-2024: What is the purpose of celebrating Teacher’s Day, what is its significance, when is Teacher’s Day celebrated in other countries; Here is Info-2024.

Teachers day:

Teachers Day: 05-09-2024: What is the purpose of celebrating Teacher’s Day, what is its significance, when is Teacher’s Day celebrated in other countries; Here is Info-2024. If you like all the information we provide, join our other groups (Telegram group and WhatsApp). Every day the information we post comes directly to you.   Teacher’s Day: is … Read more

OPS vs NPS vs UPS: ಈ 3 ಯೋಜನೆಯಲ್ಲಿ ಯಾವ ಯೋಜನೆಗೆ ಹೆಚ್ಚು ಪಿಂಚಣಿ ಸಿಗುತ್ತೆ ಗೊತ್ತಾ?

OPS vs NPS vs UPS: ಈ 3 ಯೋಜನೆಯಲ್ಲಿ ಯಾವ ಯೋಜನೆಗೆ ಹೆಚ್ಚು ಪಿಂಚಣಿ ಸಿಗುತ್ತೆ ಗೊತ್ತಾ? ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ವಾಟ್ಸ್ ಅಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ  ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. OPS vs NPS vs UPS: OPS ಅಥವಾ NPS ಅಥವಾ UPS ಯಾವ ಯೋಜನೆಯು ಹೆಚ್ಚು … Read more

Teachers Day Speech: ಶಿಕ್ಷರ ದಿನಾಚರಣೆಗೆ ನೀವೂ ಭಾಷಣ ಮಾಡ್ತೀರಾ? ಹಾಗಾದ್ರೆ ಇಂದಿನಿಂದಲೇ ಈ ಸಾಲುಗಳನ್ನು ಓದಿ ನೆನಪಿನಲ್ಲಿಟ್ಟುಕೊಳ್ಳಿ-2024.

  TeachersDaySpeech:ಶಿಕ್ಷರದಿನಾಚರಣೆಗೆನೀವೂಭಾಷಣಮಾಡ್ತೀರಾ?ಹಾಗಾದ್ರೆಇಂದಿನಿಂದಲೇ ಈಸಾಲುಗಳನ್ನು ಓದಿ ನೆನಪಿನಲ್ಲಿಟ್ಟುಕೊಳ್ಳಿ-2024. ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ವಾಟ್ಸ್ ಅಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ  ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. Teachers Day Kannada Speech: ಶಿಕ್ಷಕರ ದಿನಾಚರಣೆಗೆ ಇನ್ನೊಂದೇ ವಾರ ಬಾಕಿ ಇದೆ. ನೀವೂ ಕೂಡ ಈ ಬಾರಿ ಭಾಷಣ ಮಾಡಬೇಕು ಎಂದುಕೊಂಡಿದ್ದರೆ ನಾವಿಲ್ಲಿ ನೀಡಿದ ವಿಷಯವನ್ನು ಅಭ್ಯಾಸ ಮಾಡಿಕೊಳ್ಳಿ. … Read more

KEA: BMTC ನಿರ್ವಾಹಕ ಹುದ್ದೆಗೆ ಪರೀಕ್ಷೆ, ಕಟ್ಟುನಿಟ್ಟಿನ ನಿಗಾವಹಿಸುವಂತೆ ಕ್ರಮ -2024.

KEA: BMTC ನಿರ್ವಾಹಕ ಹುದ್ದೆಗೆ ಪರೀಕ್ಷೆ, ಕಟ್ಟುನಿಟ್ಟಿನ ನಿಗಾವಹಿಸುವಂತೆ ಕ್ರಮ -2024.   ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ವಾಟ್ಸ್ ಅಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ  ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. KEA: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಯಲ್ಲಿನ 2,500 ನಿರ್ವಾಹಕ ಹುದ್ದೆಗಳಿಗೆ ಭಾನುವಾರ (ಸೆ.1) ರಾಜ್ಯದ ಆರು ಜಿಲ್ಲೆಗಳ 50 ಕೇಂದ್ರಗಳಲ್ಲಿ … Read more