News pepar: 28-09-2024 ದೈನಂದಿನ ದಿನ ಪತ್ರಿಕೆಗಳು.

News Paper:

News pepar: 28-09-2024 ದೈನಂದಿನ ದಿನ ಪತ್ರಿಕೆಗಳು.   ನನ್ನ ಪ್ರೀತಿಯ ಎಲ್ಲಾ ಸ್ನೇಹಿತರಿಗೂ ಶುಭ ಮುಂಜಾನೆಗಳು…. 28-09-2024 ದೈನಂದಿನ ದಿನ ಪತ್ರಿಕೆಗಳು 👇 • ವಿಜಯ ಕರ್ನಾಟ. Clik here…. https://drive.google.com/file/d/1_C29CP4OCjrWqBMH_awEcIm3Oqj6Wdhe/view?usp=drivesdk • ವಿಶ್ವವಾಣಿ . Clik here….https://drive.google.com/file/d/1_C29CP4OCjrWqBMH_awEcIm3Oqj6Wdhe/view?usp=drivesdk • ಹೊಸ ದಿಗಂತ. Clik here….https://drive.google.com/file/d/1_H9qh3JW48sGSZad_Uq1fyV9fN5R1K5V/view?usp=drivesdk • ಕನ್ನಡಪ್ರಭ . Clik here….https://drive.google.com/file/d/1_KqpNJx1loZ-81-LAspBw8Yhs3IrvjgU/view?usp=drivesdk • ಸಂಯುಕ್ತ ಕರ್ನಾಟಕ . Clik here….https://drive.google.com/file/d/1_O8PhvNkBsCGwyKwcgklMV1bclFAeNk1/view?usp=drivesdk      ಧನ್ಯವಾದಗಳು…..  

Govt Order: ವೈದ್ಯಕೀಯ ಭತ್ಯೆ ದರಗಳ ಪರಿಷ್ಕರಣೆ-2024.

Govt Order:

Govt Order: ವೈದ್ಯಕೀಯ ಭತ್ಯೆ ದರಗಳ ಪರಿಷ್ಕರಣೆ-2024.   ವಿಷಯ: ವೈದ್ಯಕೀಯ ಭತ್ಯೆ ದರಗಳ ಪರಿಷ್ಕರಣೆ.   ಪ್ರಸ್ತಾವನೆ: ರಾಜ್ಯ ಸರ್ಕಾರದ ನೀತಿ ನಿರ್ಣಯದಂತೆ ಮೇಲೆ (6)ರಲ್ಲಿ ಓದಲಾದ 05-09-2022ರ ಸರ್ಕಾರಿ ಆದೇಶದಲ್ಲಿ ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (ಕೆ.ಎ.ಎಸ್.ಎಸ್) ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಅದರಂತೆ, ಸರ್ಕಾರದ ನೀತಿಯಲ್ಲಿ ವಿವರಿಸಿರುವಂತೆ ಸದರಿ ಯೋಜನೆಯನ್ನು ಅನುಷ್ಠಾನಗೊಳಿಸಲು ವಿಸ್ತ್ರತವಾದ ಮಾರ್ಗಸೂಚಿಗಳನ್ನು ಸಹ ಹೊರಡಿಸಲಾಗಿರುತ್ತದೆ. ಮೇಲೆ (3)ರಲ್ಲಿ ಓದಲಾದ ದಿನಾಂಕ 22-07-2024ರ ಸರ್ಕಾರಿ ಆದೇಶದಲ್ಲಿ ವೇತನ ಶ್ರೇಣಿಗಳ ಮತ್ತು ವೇತನಕ್ಕೆ … Read more

Teachers Day: ಶಿಕ್ಷಕರ ದಿನಾಚರಣೆಗೆ ಹಿಂದೇಟು? -2024.

Teachers day:

Teachers Day: ಶಿಕ್ಷಕರ ದಿನಾಚರಣೆಗೆ ಹಿಂದೇಟು? -2024.   ಪ್ರಾಥಮಿಕ ಶಾಲಾ ಶಿಕ್ಷಕರಿಂದ ಅಪಸ್ವರ |ವಿವಿಧ ಬೇಡಿಕೆಗಳನ್ನು ಈಡೇರಿಸದ ಹಿನ್ನೆಲೆ ನಿರ್ಧಾರ.   ರಾಜ್ಯ ಸರ್ಕಾರ ಪ್ರಾಥಮಿಕ ಶಾಲಾ ಶಿಕ್ಷಕರ ಹಲವು ಬೇಡಿಕೆಗಳು ಈಡೇರಿಸದ ಹಿನ್ನೆಲೆಯಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಶಿಕ್ಷಣ ಇಲಾಖೆ ಆಚರಿಸುವ ಶಿಕ್ಷಕರ ದಿನವನ್ನು ಬಹಿಷ್ಕರಿಸುವ ಮಾತುಗಳು ಶಿಕ್ಷಕ ವಲಯದಿಂದಲೇ ಕೇಳಿಬರುತ್ತಿದೆ.   ದೇಶದಾದ್ಯಂತ ಸೆ.5ರಂದು ಶಿಕ್ಷಕರ ದಿನವನ್ನು ಆಚರಣೆ ಮಾಡ ಲಾಗುತ್ತದೆ. ಅದರಂತೆ ಜಿಲ್ಲಾ ಮಟ್ಟದಲ್ಲಿ ಅದ್ದೂರಿಯಾಗಿ ಶಿಕ್ಷಕರ ದಿನ ಆಚರಿಸಲು … Read more

Govt job:ಗದಗ ಜಿಲ್ಲಾ ಪಂಚಾಯತ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ-2024.

Govt job:

Govt job:ಗದಗ ಜಿಲ್ಲಾ ಪಂಚಾಯತ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ-2024. Govt job: ಗದಗ ಜಿಲ್ಲಾ ಪಂಚಾಯತ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (MGNREGA) ಗದಗ ಜಿಲ್ಲೆಗೆ ಮಂಜೂರಾಗಿರುವ ತಾಂತ್ರಿಕ ಸಹಾಯಕರು ಕೃಷಿ /ತಾಂತ್ರಿಕ ಸಹಾಯಕರು ತೋಟಗಾರಿಕೆ / ತಾಂತ್ರಿಕ ಸಹಾಯಕರು ಅರಣ್ಯ ಹುದ್ದೆಗಳ ಪೈಕಿ ಖಾಲಿ ಇರುವ ಹುದ್ದೆಗಳನ್ನು ನೇಮಿಸಿಕೊಳ್ಳುವ ಬಗ್ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು https://gadag.nic.in ವೆಬ್ ಸೈಟ್ … Read more

7th Pay Commission: ಸರ್ಕಾರಿ ಪ್ರೌಢ ಶಾಲೆ ಸಹ ಶಿಕ್ಷಕರ ವೇತನ ಎಷ್ಟು ಹೆಚ್ಚಳ? -2024.

7th Pay Commission: ಸರ್ಕಾರಿ ಪ್ರೌಢ ಶಾಲೆ ಸಹ ಶಿಕ್ಷಕರ ವೇತನ ಎಷ್ಟು ಹೆಚ್ಚಳ? -2024.   7th Pay Commission: ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಸರ್ಕಾರ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯ ಶಿಫಾರಸುಗಳನ್ನು ಅಂಗೀಕರಿಸಲು ಒಪ್ಪಿಗೆ ನೀಡಿದೆ. ಆಗಸ್ಟ್ ತಿಂಗಳಿನಿಂದಲೇ ಜಾರಿಗೆ ಬರುವಂತೆ ವೇತನ ಆಯೋಗದ ಶಿಫಾರಸಿನ ಅನ್ವಯ ಸರ್ಕಾರಿ ನೌಕರರ ವೇತನ, ಭತ್ಯೆ, ಪಿಂಚಣಿಯಲ್ಲಿ ಏರಿಕೆಯಾಗಲಿದೆ. ಈಗ ನೌಕರರು ವೇತನ ಎಷ್ಟು ಹೆಚ್ಚಳವಾಗಲಿದೆ?, ಭತ್ಯೆ ಎಷ್ಟು … Read more

7th Pay Commission: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಎಷ್ಟು ಏರಿಕೆ? -2024.

7th Pay Commission: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಎಷ್ಟು ಏರಿಕೆ? -2024.   7th Pay Commission: ಕರ್ನಾಟಕ ಸರ್ಕಾರ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯ ಶಿಫಾರಸುಗಳನ್ನು ಅಂಗೀಕರಿಸಿ ಜಾರಿಗೊಳಿಸುವ ಕುರಿತು ಆದೇಶವನ್ನು ಹೊರಡಿಸಿದೆ. ಸರ್ಕಾರಿ ನೌಕರರ ವೇತನ, ಭತ್ಯೆಗಳು ಆಗಸ್ಟ್‌ನಿಂದಲೇ ಜಾರಿಗೆ ಬರುವಂತೆ ಏರಿಕೆಯಾಗಿದೆ. ಯಾವ ನೌಕರರ ವೇತನ ಎಷ್ಟು ಹೆಚ್ಚಳವಾಗಲಿದೆ? ಎಂಬುದು ಲೆಕ್ಕಾಚಾರವಾಗಿದೆ. ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಎಷ್ಟು ವೇತನ ಸಿಗಲಿದೆ?. ಕರ್ನಾಟಕ ರಾಜ್ಯಪಾಲರ … Read more

Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಪ್ಲೈ ಮಾಡಿದವರು ಗಮನಿಸಿ; ಅರ್ಜಿ, ಶುಲ್ಕ ಸ್ಥಿತಿ ಪರಿಶೀಲಿಸುವ ವಿಧಾನ ಇಲ್ಲಿದೆ-2024.

KEA:

Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಪ್ಲೈ ಮಾಡಿದವರು ಗಮನಿಸಿ; ಅರ್ಜಿ, ಶುಲ್ಕ ಸ್ಥಿತಿ ಪರಿಶೀಲಿಸುವ ವಿಧಾನ ಇಲ್ಲಿದೆ-2024.   Village Administrative Officer: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇಮಕಾತಿಗೆ ಸಂಬಂಧಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಪರೀಕ್ಷೆಗಳನ್ನು ನಡೆಸಲಿದ್ದು, ಈಗಾಗಲೇ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯ ಸ್ಥಿತಿ ಮತ್ತು ಶುಲ್ಕ ಪಾವತಿ ಸ್ಥಿತಿ ಪರಿಶೀಲಿಸಲು ಕೆಇಎ ಕೆಲವೊಂದು ಸೂಚನೆಗಳನ್ನು ನೀಡಿದೆ. ಅರ್ಜಿ, … Read more

7th Pay Commission: ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಣೆ, ತುಟ್ಟಿ ಭತ್ಯೆ ಹೆಚ್ಚಳ ಆದೇಶ-2024.

7th Pay Commission:

7th Pay Commission: ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಣೆ, ತುಟ್ಟಿ ಭತ್ಯೆ ಹೆಚ್ಚಳ ಆದೇಶ-2024. 7th Pay Commission: ಕರ್ನಾಟಕದ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಂತೆ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸುಗಳನ್ನು ಕರ್ನಾಟಕ ಸರ್ಕಾರ ಅಂಗೀಕರಿಸಿ, ಜಾರಿಗೊಳಿಸಿದೆ. ಆದ್ದರಿಂದ ಸರ್ಕಾರಿ ನೌಕರರ ವೇತನ, ಭತ್ಯೆ, ಪಿಂಚಣಿಯಲ್ಲಿ ಏರಿಕೆಯಾಗಿದೆ. ತುಟ್ಟಿಭತ್ಯೆ ಸೇರಿದಂತೆ ಇತರ ಭತ್ಯೆ, ವೇತನ ಶ್ರೇಣಿ ಎಷ್ಟು ಏರಿಕೆಯಾಗಲಿದೆ? ಎಂದು ಆಗಸ್ಟ್ 23ರಂದು ಅಧಿಕೃತವಾದ, ವಿವರವಾದ ಆದೇಶವನ್ನು … Read more

Unified Pension Scheme: ಏಕೀಕೃತ ಪಿಂಚಣಿ ಯೋಜನೆ ಜಾರಿಗೆ ಸರ್ಕಾರದ ನಿರ್ಧಾರ-2024.

Unified Pension Scheme:

Unified Pension Scheme: ಏಕೀಕೃತ ಪಿಂಚಣಿ ಯೋಜನೆ ಜಾರಿಗೆ ಸರ್ಕಾರದ ನಿರ್ಧಾರ-2024. Unified PensionScheme: ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ಗೆ ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಏಕೀಕೃತ ಪಿಂಚಣಿ ಯೋಜನೆಯನ್ನು (ಯುಪಿಎಸ್) ಜಾರಿ ಮಾಡಲು ನಿರ್ಧರಿಸಿದೆ. ಈ ಯೋಜನೆಯಿಂದ 23 ಲಕ್ಷ ಕೇಂದ್ರ ಸರ್ಕಾರಿ ನೌಕರರು ಪ್ರಯೋಜನ ಪಡೆಯಲಿದ್ದಾರೆ ಎಂದು ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಹೊಸ ಪಿಂಚಣಿ ಯೋಜನೆಯನ್ನು ಆರಂಭಿಸಿತ್ತು. ಬಿಜೆಪಿಯೇತರ ರಾಜ್ಯಗಳ ವಿರೋಧ … Read more

Old Phone Sale: ನಿಮ್ಮ ಹಳೆಯ ಫೋನ್ ಮಾರಾಟ ಮಾಡುವ ಮುನ್ನ ಈ ವಿಷಯ ತಿಳಿದಿರಲಿ!-2024

OldPhoneSale:ನಿಮ್ಮ ಹಳೆಯ ಫೋನ್ ಮಾರಾಟ ಮಾಡುವ ಮುನ್ನ ಈ ವಿಷಯ ತಿಳಿದಿರಲಿ!-2024.   OldPhoneSale: ಬಹಳಷ್ಟು ಬಾರಿ ಜನರು ತಮ್ಮ ಫೋನ್ ಅನ್ನು ಅಪರಿಚಿತರಿಗೆ ಮಾರಾಟ ಮಾಡುವ ಮೊದಲು ಅಗತ್ಯ ಅಥವಾ ಮೂಲಭೂತ ಹಂತಗಳನ್ನು ನಿರ್ವಹಿಸುವುದಿಲ್ಲ. ಇದರಿಂದ ಮುಂದೆ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಹಳೆಯ ಫೋನ್ ಮಾರಾಟ (Old Phone Sale) ಮಾಡುವ ಮೊದಲು ನಿರ್ವಹಿಸಬೇಕಾದ ಕೆಲವು ಕ್ರಮಗಳನ್ನು ತಿಳಿದುಕೊಳ್ಳಿ. ಹಳೆಯ ಫೋನ್ (Old Phone) ಮಾರಾಟ (Old Phone Sale) ಮಾಡುವ ಅಥವಾ … Read more