ಅನ್ನಭಾಗ್ಯ ಯೋಜನೆ: ಫಲಾನುಭವಿಗಳಿಗೆ ಇನ್ನು ಮುಂದೆ 5 ಕೆಜಿ ಅಕ್ಕಿಯ ಹಣ ಸಿಗಲ್ಲ! ಕಾರಣವೇನು?-2024.
ಅನ್ನಭಾಗ್ಯ ಯೋಜನೆ: ಫಲಾನುಭವಿಗಳಿಗೆ ಇನ್ನು ಮುಂದೆ 5 ಕೆಜಿ ಅಕ್ಕಿಯ ಹಣ ಸಿಗಲ್ಲ! ಕಾರಣವೇನು?-2024. Anna Bhagya Scheme Amount :– ಕರ್ನಾಟಕ ಸರ್ಕಾರ ಅನ್ನಭಾಗ್ಯ ಯೋಜನೆಯಲ್ಲಿ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡುತ್ತಿತ್ತು. ಸದ್ಯ ಕೇಂದ್ರ ಸರ್ಕಾರ ಅಕ್ಕಿ ನೀಡಲು ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆ ಸಂಪೂರ್ಣ 10 ಕೆಜಿ ಅಕ್ಕಿ ಕೊಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಒಂದು ವೇಳೆ ಪೂರ್ತಿ ಪ್ರಮಾಣದ ಅಕ್ಕಿ ನೀಡಿದರೆ ಖಾತೆಗೆ ಜಮೆ ಆಗುತ್ತಿದ್ದ ಹಣ ಬಂದ್ … Read more