Goverment Order: ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕವನ್ನ ಕಡ್ಡಾಯವಾಗಿ ಕನ್ನಡದಲ್ಲೇ ಪ್ರದರ್ಶಿಸಬೇಕು – CS ಆದೇಶ-2024.

Government Order:

Goverment Order:   ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕವನ್ನ ಕಡ್ಡಾಯವಾಗಿ ಕನ್ನಡದಲ್ಲೇ ಪ್ರದರ್ಶಿಸಬೇಕು – CS ಆದೇಶ Government Order: ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿ (Kannada Nameplate) ಇರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಆದೇಶ ಹೊರಡಿಸಿದ್ದಾರೆ. http://*ರಾಜ್ಯ ಆತ್ಮೀಯ ಸ್ನೇಹಿತರೇ ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ. ಈ ಕುರಿತು ಸಂಪೂರ್ಣ ಮಾಹಿತಿ ಪಡೆಯಬೇಕೆ? ಹಾಗಿದ್ದಲ್ಲಿ ಈ ಲಿಂಕ್ ಬಳಸಿ* https://mahitikannada.com/gram-panchayat-recruitment-recruitment-in-gram-panchayats-of-bagalkote-district-2024/    ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. … Read more

Goverment Order: ವೇತನ ಶ್ರೇಣಿಗಳ ಪರಿಷ್ಕರಣೆ ಮತ್ತು ಇತರ ಸಂಬಂಧಿತ ಆದೇಶಗಳು.

Government Order:

Goverment Order: ವೇತನ ಶ್ರೇಣಿಗಳ ಪರಿಷ್ಕರಣೆ ಮತ್ತು ಇತರ ಸಂಬಂಧಿತ ಆದೇಶಗಳು.   Government Order:ಓದಲಾಗಿದೆ:-  1. ದಿನಾಂಕ 22.07.2024ರ ಸರ್ಕಾರಿ ಆದೇಶ ಸಂಖ್ಯೆ: ಆಇ 21 ಎಸ್‌ಆರ್‌ಪಿ 2024. 2. ದಿನಾಂಕ 17.08.2024ರ ಅಧಿಸೂಚನೆ ಸಂಖ್ಯೆ: ಆಇ 21 ಎಸ್‌ಆರ್‌ಪಿ 2024. ಪ್ರಸ್ತಾವನೆ:- ರಾಜ್ಯ ಸರ್ಕಾರದ ನೀತಿಯಂತೆ. 7ನೇ ರಾಜ್ಯ ವೇತನ ಆಯೋಗದ ಸಂಪುಟ 1 ರಲ್ಲಿನ ಶಿಫಾರಸ್ಸುಗಳನ್ನು ಮೇಲೆ (1) ರಲ್ಲಿ ಓದಲಾದ ದಿನಾಂಕ 22.07.2024ರ ಸರ್ಕಾರಿ ಆದೇಶದಲ್ಲಿ ನಮೂದಿಸಿರುವಂತೆ ಅಂಗೀಕರಿಸಲಾಗಿರುತ್ತದೆ. ಅದರಂತೆ, ಸದರಿ … Read more

Gram Panchayat Recruitment: ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ -2024.

Gram Panchayat Recruitment: ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ -2024. District Gram Panchayat Recruitment: ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. … Read more

Fake Documents Ration Card Fine:ನಕಲಿ ದಾಖಲೆ ನೀಡಿ ರೇಷನ್‌ ಕಾರ್ಡ್‌ ಪಡೆದವರಿಗೆ ಬಿತ್ತು 1.9 ಕೋಟಿ ರೂ. ದಂಡ! ​BPL ಕಾರ್ಡ್‌ ಅನರ್ಹತೆ ನಿಯಮಗಳೇನು?

Fake Documents Ration Card Fine:

Fake Documents Ration Card Fine:ನಕಲಿ ದಾಖಲೆ ನೀಡಿ ರೇಷನ್‌ ಕಾರ್ಡ್‌ ಪಡೆದವರಿಗೆ ಬಿತ್ತು 1.9 ಕೋಟಿ ರೂ. ದಂಡ! ​BPL ಕಾರ್ಡ್‌ ಅನರ್ಹತೆ ನಿಯಮಗಳೇನು?   Fake Documents Ration Card Fine: ನಕಲಿ ದಾಖಲಾತಿಗಳನ್ನು ನೀಡಿ ರೇಷನ್‌ ಕಾರ್ಡ್‌ ಪಡೆದವ ಪತ್ತೆ ಕಾರ್ಯಕ್ಕೆ ಆಹಾರ ಇಲಾಖೆ ಮುಂದಾಗಿದೆ. ದಾಖಲಾತಿಗಳನ್ನು ಪರಿಶೀಲನೆ ನಡೆದಿ ಕಾರ್ಡ್‌ಗಳನ್ನು ರದ್ದು ಮಾಡಲಾಗುತ್ತಿದೆ. ಬೆಳಗಾವಿಯಲ್ಲಿ ನಕಲಿ ದಾಖಲೆ ನೀಡಿ ಕಾರ್ಡ್‌ ಪಡೆದವರಿಂದ 1.89 ಕೋಟಿ ದಂಡ ವಸೂಲಿ ಮಾಡಲಾಗಿದೆ. ಈ ಬಗ್ಗೆ ಮಾಹಿತಿ … Read more

7th Pay Commission: ರಾಜ್ಯ ಸರ್ಕಾರಿ ನೌಕರರಿಗೆ 2 ದಿನದಲ್ಲಿ ಸಿಹಿಸುದ್ದಿ -2024.

7th Pay Commission:

7thPayCommission:ರಾಜ್ಯಸರ್ಕಾರಿನೌಕರರಿಗೆ 2 ದಿನದಲ್ಲಿ ಸಿಹಿಸುದ್ದಿ -2024.   7th Pay Commission: ಕರ್ನಾಟಕದ ಕಾಂಗ್ರೆಸ್ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸು ಜಾರಿಗೊಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜುಲೈ 15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿಗೆ ಅನುಮೋದನೆ ನೀಡಲಾಗಿತ್ತು. ನೌಕರರ ವೇತನ ಮತ್ತು ಪಿಂಚಣಿ ಏರಿಕೆ ಕುರಿತು ಈಗಾಗಲೇ ಹಣಕಾಸು ಇಲಾಖೆ ಮಾಹಿತಿ ನೀಡಿದೆ. … Read more

ಶಿಕ್ಷಕರ ನೇಮಕಾತಿ: ಶೀಘ್ರದಲ್ಲೇ 5 ಸಾವಿರ ಶಾಲಾ ಶಿಕ್ಷಕರ ನೇಮಕಾತಿ: ಮಹತ್ವದ ಮಾಹಿತಿ ನೀಡಿದ ಮಧು ಬಂಗಾರಪ್ಪ -2024.

Recruitment of teachers:

ಶಿಕ್ಷಕರ ನೇಮಕಾತಿ: ಶೀಘ್ರದಲ್ಲೇ 5 ಸಾವಿರ ಶಾಲಾ ಶಿಕ್ಷಕರ ನೇಮಕಾತಿ: ಮಹತ್ವದ ಮಾಹಿತಿ ನೀಡಿದ ಮಧು ಬಂಗಾರಪ್ಪ -2024. Recruitment of teachers:  ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಕೊನೆಗೂ ಶುಭ ಸುದ್ದಿ ಸಿಕ್ಕಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಈ ಬಗ್ಗೆ ಮಹತ್ವದ ಮಾಹಿತಿಯನ್ನ ನೀಡಿದ್ದಾರೆ. ಶೀಘ್ರದಲ್ಲೇ ಐದು ಸಾವಿರ ಶಾಲಾ ಶಿಕ್ಷಕರ ನೇಮಕಾತಿ ನಡೆಯಲಿದೆ. ಸರ್ಕಾರಿ ಶಾಲೆಗಳಲ್ಲಿ 56 ಸಾವಿರ ಶಿಕ್ಷಕರ ಕೊರತೆ … Read more

Indian Bank Jobs: ಇಂಡಿಯನ್ ಬ್ಯಾಂಕ್‌ನಲ್ಲಿ 300 ಪೋಸ್ಟ್‌ಗೆ ಭರ್ಜರಿ ನೇಮಕಾತಿ -2024.

Indian Bank Jobs: ಇಂಡಿಯನ್ ಬ್ಯಾಂಕ್‌ನಲ್ಲಿ 300 ಪೋಸ್ಟ್‌ಗೆ ಭರ್ಜರಿ ನೇಮಕಾತಿ -2024.   Indian Bank Jobs: ಇಂಡಿಯನ್ ಬ್ಯಾಂಕ್ (Indian Bank) ತನ್ನಲ್ಲಿ ಖಾಲಿ ಇರುವ ಅನೇಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಇಂಡಿಯನ್ ಬ್ಯಾಂಕ್‌ನಲ್ಲಿ (Indian Bank) ಒಟ್ಟು 300 ಲೋಕಲ್‌ ಬ್ಯಾಂಕ್ ಆಫೀಸರ್​ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಇದೇ ಸೆಪ್ಟೆಂಬರ್‌ … Read more

7th Pay Commission: ರಾಜ್ಯ ಸರ್ಕಾರಿ ನೌಕರರ ಡಿಎ ಲೆಕ್ಕಾಚಾರ, ಶಿಫಾರಸುಗಳು -2024.

7th Pay Commission:

7th Pay Commission: ರಾಜ್ಯ ಸರ್ಕಾರಿ ನೌಕರರ ಡಿಎ ಲೆಕ್ಕಾಚಾರ, ಶಿಫಾರಸುಗಳು -2024. 7th Pay Commission: ಆಗಸ್ಟ್ 20: ಕರ್ನಾಟಕ ಸರ್ಕಾರ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಅಂಗೀಕರಿಸಿ, ಜಾರಿಗೊಳಿಸಿದೆ. ಸರ್ಕಾರಿ ನೌಕರರು ವೇತನ ಹೆಚ್ಚಳದ ಜೊತೆಗೆ ತುಟ್ಟಿ ಭತ್ಯೆ (Dearness Allowance) ಏರಿಕೆಯ ಬಗ್ಗೆ ಲೆಕ್ಕಾಚಾರವನ್ನು ಹಾಕುತ್ತಿರುತ್ತಾರೆ. ರಾಜ್ಯ 7ನೇ ವೇತನ ಆಯೋಗ ತನ್ನ 558 ಪುಟಗಳ ಸಂಪುಟ-1ರ ವರದಿಯಲ್ಲಿ ಡಿಎ ಹೆಚ್ಚಳದ ಲೆಕ್ಕಾಚಾರದ ಕುರಿತು ಸಹ … Read more

Supreme Court Jobs 2024:ಸುಪ್ರೀಂ ಕೋರ್ಟ್‌’ನಿಂದ 80 ಜೂನಿಯರ್ ಅಟೆಂಡಂಟ್ ನೇಮಕ: 10th, ಡಿಪ್ಲೊಮ ಪಾಸಾದವರಿಗೆ ವೇತನ ರೂ.46,210.

Supreme Court Jobs 2024:ಸುಪ್ರೀಂ ಕೋರ್ಟ್‌’ನಿಂದ 80 ಜೂನಿಯರ್ ಅಟೆಂಡಂಟ್ ನೇಮಕ: 10th, ಡಿಪ್ಲೊಮ ಪಾಸಾದವರಿಗೆ ವೇತನ ರೂ.46,210.   Supreme Court Jobs 2024: ಭಾರತ ಸರ್ವೋಚ್ಚ ನ್ಯಾಯಾಲಯವು ಜೂನಿಯರ್ ಅಟೆಂಡಂಟ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಹೆಚ್ಚಿನ ಮಾಹಿತಿಗಳನ್ನು ತಿಳಿದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.    ಭಾರತೀಯ ಸರ್ವೋಚ್ಛ ನ್ಯಾಯಾಲಯವು 80 ಜೂನಿಯರ್ ಕೋರ್ಟ್‌ ಅಟೆಂಡಂಟ್‌ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಪ್ರಕಟಿಸಿದೆ. … Read more

Agricultural Subsidy to Farmers of the State: ರಾಜ್ಯದ ರೈತರಿಗೆ ಕೃಷಿ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ! -2024.

Agricultural Subsidy to Farmers of the State: ರಾಜ್ಯದ ರೈತರಿಗೆ ಕೃಷಿ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ! -2024. Agricultural Subsidy to Farmers of the State:  ರಾಜ್ಯದ ರೈತ  ವರ್ಗದವರಿಗೆ ಸರ್ಕಾರವು ಅನೇಕ ಸಹಾಯಧನ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ. ಕೃಷಿ ಇಲಾಖೆಯು ರೈತರು ಮಳೆ ನೀರನ್ನು ಸಂಗ್ರಹಿಸಿ ಕೃಷಿಯಲ್ಲಿ ಸದ್ಬಳಕೆ ಮಾಡಲು ರೈತರನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ವಿವಿದ ಸೌಲಭ್ಯಗಳನ್ನು ಪಡೆದುಕೊಳ್ಳಲು ರೈತರಿಂದ … Read more