ಅನ್ನಭಾಗ್ಯ ಯೋಜನೆ: ಫಲಾನುಭವಿಗಳಿಗೆ ಇನ್ನು ಮುಂದೆ 5 ಕೆಜಿ ಅಕ್ಕಿಯ ಹಣ ಸಿಗಲ್ಲ! ಕಾರಣವೇನು?-2024.

ಅನ್ನಭಾಗ್ಯ ಯೋಜನೆ: ಫಲಾನುಭವಿಗಳಿಗೆ ಇನ್ನು ಮುಂದೆ 5 ಕೆಜಿ ಅಕ್ಕಿಯ ಹಣ ಸಿಗಲ್ಲ! ಕಾರಣವೇನು?-2024.     Anna Bhagya Scheme Amount :– ಕರ್ನಾಟಕ ಸರ್ಕಾರ ಅನ್ನಭಾಗ್ಯ ಯೋಜನೆಯಲ್ಲಿ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡುತ್ತಿತ್ತು. ಸದ್ಯ ಕೇಂದ್ರ ಸರ್ಕಾರ ಅಕ್ಕಿ ನೀಡಲು ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆ ಸಂಪೂರ್ಣ 10 ಕೆಜಿ ಅಕ್ಕಿ ಕೊಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಒಂದು ವೇಳೆ ಪೂರ್ತಿ ಪ್ರಮಾಣದ ಅಕ್ಕಿ ನೀಡಿದರೆ ಖಾತೆಗೆ ಜಮೆ ಆಗುತ್ತಿದ್ದ ಹಣ ಬಂದ್‌ … Read more

ಹೆಸ್ಕಾಂ ನಲ್ಲಿ 338 ಹುದ್ದೆಗಳಿಗೆ ಅರ್ಜಿ ಅಹ್ವಾನ – HESCOM Recruitment -2024.

ಹೆಸ್ಕಾಂ ನಲ್ಲಿ 338 ಹುದ್ದೆಗಳಿಗೆ ಅರ್ಜಿ ಅಹ್ವಾನ – HESCOM Recruitment -2024. Diploma ಪಾಸಾದವರಿಗೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ಯಲ್ಲಿ ಉದ್ಯೋಗಾವಕಾಶ HESCOM Recruitment 2024. HESCOM Recruitment 2024 Notification Out – ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಲು 338 ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ದಲ್ಲಿನ ಖಾಲಿ ಹುದ್ದೆಗೆ ನೀವು ಅರ್ಹರಾಗಿದ್ದರೆ, ಕೊನೆಯ … Read more

ರಿಕವರಿ ಆಫೀಸರ್ ಹಾಗೂ ವಿವಿಧ ಹುದ್ದೆಗಳು -Department of Financial Services Recruitment -2024.

ರಿಕವರಿ ಆಫೀಸರ್ ಹಾಗೂ ವಿವಿಧ ಹುದ್ದೆಗಳು -Department of Financial Services Recruitment -2024.     Department of Financial Services Recruitment 2024 – ಹಣಕಾಸು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು.  ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) … Read more

GAI Recruitment:ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾದಲ್ಲಿ ಉದ್ಯೋಗ-2024.

GAI Recruitment:ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾದಲ್ಲಿ ಉದ್ಯೋಗ-2024.     (GAI Recruitment) ಗ್ಯಾಸ್ ಅಥಾರಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. https://mahitikannada.com/sda-attendant-peon-teacher-posts-for-10th-pass-sda-jobs-in-karnataka-2024/ ಹುದ್ದೆಯ ವಿವರ:- ಜೂನಿಯರ್ ಎಂಜಿನಿಯರ್ (ಕೆಮಿಕಲ್) ಜೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್) ಫಾರ್‌ಮ್ಯಾನ್ (ಎಲೆಕ್ಟ್ರಿಕಲ್) ಫಾರ್‌ಮ್ಯಾನ್ (ಇನ್‌ಸ್ಟ್ರುಮೆಂಟೇಶನ್) ಫಾರ್‌ಮ್ಯಾನ್ (ಸಿವಿಲ್) ಜೂನಿಯರ್ ಸೂಪರಿಟೆಂಡೆಂಟ್ ಜೂನಿಯರ್ ಕೆಮಿಸ್ಟ್ ಜೂನಿಯರ್ ಅಕೌಂಟೆಂಟ್ ಟೆಕ್ನಿಕಲ್ ಅಸಿಸ್ಟೆಂಟ್ (ಲ್ಯಾಬೊರೇಟರಿ) ಆಪರೇಟರ್ (ಕೆಮಿಕಲ್)  ಟೆಕ್ನಿಷಿಯನ್ … Read more

10th ಪಾಸ್ ಆದವರಿಗೆ SDA ಅಟೆಂಡರ್ ಪ್ಯೂನ್ ಶಿಕ್ಷಕರ ಹುದ್ದೆಗಳು; SDA Jobs In Karnataka 2024.

10th ಪಾಸ್ ಆದವರಿಗೆ SDA ಅಟೆಂಡರ್ ಪ್ಯೂನ್ ಶಿಕ್ಷಕರ ಹುದ್ದೆಗಳು; SDA Jobs In Karnataka 2024.   10ನೇ ಪಾಸಾದವರಿಗೆ ಶ್ರೀ ಚನ್ನಬಸವೇಶ್ವರ ವಿದ್ಯಾವರ್ಧಕ ಸಂಘ, ಮುಗಳಖೋಡಯಲ್ಲಿ ಉದ್ಯೋಗಾವಕಾಶ Shri Channabasaveshwar Vidyawardaka Sangh Recruitment 2024 ಶ್ರೀ ಚನ್ನಬಸವೇಶ್ವರ ವಿದ್ಯಾವರ್ಧಕ ಸಂಘ, ಮುಗಳಖೋಡ ನೇಮಕಾತಿ 2024. Shri Channabasaveshwar Vidyawardaka Sangh Recruitment 2024 Notification Out – ಶ್ರೀ ಚನ್ನಬಸವೇಶ್ವರ ವಿದ್ಯಾವರ್ಧಕ ಸಂಘ, ಮುಗಳಖೋಡ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಲು 10 … Read more

Gurantee Scheme: ಗೃಹಜ್ಯೋತಿ: ಸರಾಸರಿ ಬಳಕೆ ಪರಿಷ್ಕರಣೆ ಸದ್ಯಕ್ಕಿಲ್ಲ?-2024       

Gurantee Scheme: ಗೃಹಜ್ಯೋತಿ: ಸರಾಸರಿ ಬಳಕೆ ಪರಿಷ್ಕರಣೆ ಸದ್ಯಕ್ಕಿಲ್ಲ?-2024. ಬೆಂಗಳೂರು:- ರಾಜ್ಯದ ಪ್ರತಿ ಗೃಹ ಬಳಕೆದಾರರಿಗೆ ಮಾಸಿಕ ತಲಾ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ಕಲ್ಪಿಸುವ ಮಹತ್ವಾಕಾಂಕ್ಷಿ “ಗೃಹಜ್ಯೋತಿ’ ಗ್ಯಾರಂಟಿ ಯೋಜನೆಗೆ 1 ವರ್ಷ ತುಂಬಿದೆ. ಆರಂಭದಲ್ಲಿ ಸರಕಾರ ಹೇಳಿದಂತೆ ಬಳಕೆಯ ಸರಾಸರಿ ಪರಿಷ್ಕರಣೆ ಆಗಬೇಕಿತ್ತು. ಆದರೆ, ಈಗ ಈ ನಿಟ್ಟಿನಲ್ಲಿ ಸರಕಾರ ಮೀನಮೇಷ ಎಣಿಸುತ್ತಿದೆ. https://mahitikannada.com/recruitment-by-yadagiri-district-administration-opportunity-for-graduates-district-disaster-management-2024/    ಗೃಹಜ್ಯೋತಿ ಅಡಿ ರಾಜ್ಯದ ಸರಾಸರಿ ಗೃಹಬಳಕೆ ಪ್ರಮಾಣ 56 ಯೂನಿಟ್‌ ಇದೆ. ಈ ನಿಗದಿತ ಸರಾಸರಿ ಮೇಲೆ … Read more

ಯಾದಗಿರಿ ಜಿಲ್ಲಾಡಳಿತದಿಂದ ನೇಮಕಾತಿ: ಪದವೀಧರರಿಗೆ ಅವಕಾಶ – District Disaster Management-2024.

ಯಾದಗಿರಿ ಜಿಲ್ಲಾಡಳಿತದಿಂದ ನೇಮಕಾತಿ: ಪದವೀಧರರಿಗೆ ಅವಕಾಶ – District Disaster Management-2024. ಯಾದಗಿರಿ ಜಿಲ್ಲಾಡಳಿತವು 11 ತಿಂಗಳ ಅವಧಿಗೆ ಈ ಹುದ್ದೆಗಳ ನೇಮಕಾತಿ ನಡೆಸುತ್ತಿದೆ. ಬೆಂಗಳೂರು; ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ಸಿಬ್ಬಂದಿ ಹುದ್ದೆ ಭರ್ತಿಗೆ ಯಾದಗಿರಿ ಜಿಲ್ಲಾಡಳಿತ ಅರ್ಜಿ ಆಹ್ವಾನಿಸಿದೆ. ಹನ್ನೊಂದು ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ವಿದ್ಯಾರ್ಹತೆ: ವಿಜ್ಞಾನ, ಸಮಾಜ ವಿಜ್ಞಾನ, ಗ್ರಾಮೀಣಾಭಿವೃದ್ಧಿ, ಪರಿಸರ ವಿಜ್ಞಾನ, ಮ್ಯಾನೇಜ್‌ಮೆಂಟ್​ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ಸಂಬಂಧಿಸಿದ … Read more

Government Employee: ಆಗಸ್ಟ್ 27ರಂದು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ-2024.

Government Employee: ಆಗಸ್ಟ್ 27ರಂದು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ-2024. ಬೆಂಗಳೂರು, ಆಗಸ್ಟ್ 09: ಕರ್ನಾಟಕ ಸರ್ಕಾರ ಆಗಸ್ಟ್ 27ರಂದು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ಅಂದು ನಡೆಸಲಿದ್ದು, ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ರಜೆ ಘೋಷಿಸಲಾಗಿದೆ. ಶುಕ್ರವಾರ ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಎಲಿಷ ಆಂಡ್ರ್ಯೂಸ್‌ … Read more

Banking Recruitment 2024: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 896 ಸ್ಪೆಷಲಿಸ್ಟ್ ಆಫೀಸರ್ ಹುದ್ದೆ; ಆಯ್ಕೆ ಪ್ರಕ್ರಿಯೆ ಹೇಗೆ? Complete Details-2024.

Banking Recruitment 2024: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 896 ಸ್ಪೆಷಲಿಸ್ಟ್ ಆಫೀಸರ್ ಹುದ್ದೆ; ಆಯ್ಕೆ ಪ್ರಕ್ರಿಯೆ ಹೇಗೆ? Complete Details-2024. Banking Recruitment 2024: –   ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿ ಇರುವ 896ಕ್ಕೂ ಹೆಚ್ಚು ಸ್ಪೆಶಲಿಸ್ಟ್ ಆಫೀಸರ್ಸ್ ಹುದ್ದೆಗಳ ನೇಮಕಾತಿಗೆ ಐ.ಬಿ.ಪಿ.ಎಸ್ ಸಂಸ್ಥೆ ಅರ್ಜಿ ಆಹ್ವಾನಿಸಿದೆ. ಆಗಸ್ಟ್ 1ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಇದೇ 21 ಅರ್ಜಿ ಸಲ್ಲಿಕೆಗೆ ಕೊನೆ ದಿನ. ಆನ್ಲೈನ್ ಮೂಲಕ (https://www.ibps.in) ಅರ್ಜಿ ಸಲ್ಲಿಸಬೇಕು. ಎಲ್ಲ ಹುದ್ದೆಗಳು ಸ್ಕೇಲ್ -1 ಅಧಿಕಾರಿ ಹಂತದ … Read more

ಬದಲಾಗಲಿದೆ ಯುಪಿಐ ಪೇಮೆಂಟ್ ವಿಧಾನ : ಇನ್ನು ಹಣ ಪಾವತಿ ಮಾಡುವಾಗ ಹಾಕಬೇಕಾಗಿರುವುದು ಪಿನ್ ಅಲ್ಲ ಬದಲಿಗೆ ಇದು !-2024.

ಬದಲಾಗಲಿದೆ ಯುಪಿಐ ಪೇಮೆಂಟ್ ವಿಧಾನ : ಇನ್ನು ಹಣ ಪಾವತಿ ಮಾಡುವಾಗ ಹಾಕಬೇಕಾಗಿರುವುದು ಪಿನ್ ಅಲ್ಲ ಬದಲಿಗೆ ಇದು !-2024. ಯುಪಿಐ ಮೂಲಕ ಪೇಮೆಂಟ್ ಮಾಡುವ ಸಿಸ್ಟಮ್ ಪೂರ್ತಿಯಾಗಿ ಬದಲಾಗದಲಿದೆ. ಈ ಬದಲಾವಣೆ ಜಾರಿಯಾದರೆ ಹಣ ಪಾವತಿ ಸುಲಭವಾಗುವುದರೊಂದಿಗೆ ಹೆಚ್ಚು ಸುರಕ್ಷಿತವಾಗಿ ಆಗುತ್ತದೆ. ಹಾಯ್ ಗೆಳೆಯರೇ; ಶಾಪಿಂಗ್ ಮತ್ತು UPI ಮೂಲಕ ನೀವೂ ಪೇಮೆಂಟ್ ಮಾಡುತ್ತಿದ್ದರೆ ಈ ಸುದ್ದಿ ನಿಮಗೆ ಉಪಯುಕ್ತವಾಗಿದೆ.ಹೌದು,ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ (NPCI) ಯುಪಿಐ ಮೂಲಕ ಪಾವತಿ ವಿಧಾನವನ್ನು ಬದಲಾಯಿಸುವ ತಯಾರಿ ನಡೆಯುತ್ತಿದೆ. ಈ … Read more