ನಿಮ್ಹಾನ್ಸ್​ನಲ್ಲಿ ಡೇಟಾ ಎಂಟ್ರಿ ಆಪರೇಟರ್​ ಹುದ್ದೆಗೆ ಅರ್ಜಿ ಆಹ್ವಾನ- Data entry operator job in Nimhans-2024.

ನಿಮ್ಹಾನ್ಸ್​ನಲ್ಲಿ ಡೇಟಾ ಎಂಟ್ರಿ ಆಪರೇಟರ್​ ಹುದ್ದೆಗೆ  ಅರ್ಜಿ ಆಹ್ವಾನ- Data entry operator job in Nimhans-2024. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 30ರಂದು ಬೆಳಗ್ಗೆ 10ಕ್ಕೆ ನಡೆಯುವ ವಾಕ್​ ಇನ್​ ಇಂಟರ್​ವ್ಯೂನಲ್ಲಿ ಭಾಗಿಯಾಗಬಹುದು. ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್​)ನಲ್ಲಿ ಖಾಲಿ ಇರುವ ಡೇಟಾ ಎಂಟ್ರಿ ಆಪರೇಟರ್​​ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಐಸಿಎಂಆರ್​ ನಿಧಿ ಪ್ರಾಯೋಜಿತ ಈ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ನೇಮಕಾತಿ ಮಾಡಲಾಗುವುದು. ಈ … Read more

ಶಿಕ್ಷಣ ಇಲಾಖೆಯಲ್ಲಿ 1.62 ಕೋಟಿ ರೂ. ಅಕ್ರಮ; DSERT ನಿರ್ದೇಶಕಿ ಸುಮಂಗಲಾ ಅಮಾನತು! -2024.

ಶಿಕ್ಷಣ ಇಲಾಖೆಯಲ್ಲಿ 1.62 ಕೋಟಿ ರೂ. ಅಕ್ರಮ; DSERT ನಿರ್ದೇಶಕಿ ಸುಮಂಗಲಾ ಅಮಾನತು! -2024.   ಹಾಯ್ ಗೆಳೆಯರೇ, ಇ-ವೇಸ್ಟ್‌ ವಿಲೇವಾರಿಗೆ ಸಂಬಂಧಿಸಿದಂತೆ ಅನರ್ಹ ಕಂಪನಿಗೆ ಟೆಂಡರ್‌ ನೀಡಲಾಗಿದೆ. ಕಂಪನಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಅರ್ಹತೆ ಇಲ್ಲದ ಕಂಪನಿಗೆ ಟೆಂಡರ್‌ ನೀಡಿದ ಪರಿಣಾಮ ಸರ್ಕಾರಕ್ಕೆ 1.62 ಕೋಟಿ ರೂ. ನಷ್ಟವಾಗಿದೆ. ಇದೇ ಕಾರಣಕ್ಕಾಗಿ ಕರ್ತವ್ಯ ಲೋಪ, ಅಧಿಕಾರದ ದುರ್ಬಳಕೆ ಸೇರಿ ಹಲವು ಆರೋಪಗಳಲ್ಲಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.     ರಾಜ್ಯದಲ್ಲಿ ಮುಡಾ ಹಗರಣ, … Read more

ಪಂಚಾಯತ್ ರಾಜ್ ಕಾಯ್ದೆಗೆ ಅಮೃತ ಕಾಲ-2024.

ಪಂಚಾಯತ್ ರಾಜ್ ಕಾಯ್ದೆಗೆ ಅಮೃತ ಕಾಲ-2024.      ಆಡಳಿತ ವ್ಯವಸ್ಥೆಯ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕೆಂಬುದು ಪ್ರಜಾಪ್ರಭುತ್ವದ ಮೂಲ ಆಶಯ. ಸರ್ಕಾರದ ಆಡಳಿತ ಜನಮುಖಿಯಾದಾಗ ಮಾತ್ರ ವ್ಯವಸ್ಥೆ ಜನಪರವಾಗಿರಲು ಸಾಧ್ಯ. ಕಾರ್ಯಾಂಗದ ಅಧಿಕಾರ ಕೆಳಹಂತದವರೆಗೂ ಹಂಚಿಕೆಯಾಗಬೇಕೆಂಬುದು ಸಂವಿಧಾನದ ಸದಾಶಯ. ಈ ಆಶಯದ ಈಡೇರಿಕೆಗಾಗಿ ರೂಪುಗೊಂಡಿದ್ದು ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ವ್ಯವಸ್ಥೆ. ಸಂವಿಧಾನದ ೭೩ನೇ ತಿದ್ದುಪಡಿಯನ್ವಯ ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ೧೯೯೩ರ ಮೇ ೧೦ರಂದು ಅನುಷ್ಠಾನಕ್ಕೆ ತರಲಾದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು … Read more

ಕರ್ನಾಟಕ ರಾಜ್ಯಾದ್ಯಂತ ಜುಲೈ 26 ರಂದು ಮದ್ಯ ಮಾರಾಟ ಬಂದ್! -2024.

ಕರ್ನಾಟಕ ರಾಜ್ಯಾದ್ಯಂತ ಜುಲೈ 26 ರಂದು ಮದ್ಯ ಮಾರಾಟ ಬಂದ್! -2024.       ಹಲೋ ಗೆಳೆಯರೇ… ಜುಲೈ 26 ರಂದು ಅಬಕಾರಿ ಇಲಾಖೆಯ ಭ್ರಷ್ಟಾಚಾರದ ವಿರುದ್ಧ ವೈನ್ ಶಾಪ್ ಮಾಲೀಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮದ್ಯದ ಕೊರತೆ ಉಂಟಾಗಲಿದೆ. ಬೆಳಗ್ಗೆ 10:30ರಿಂದ ಸಂಜೆ 4:30ರವರೆಗೆ ಕಪ್ಪು ಬಟ್ಟೆ ಧರಿಸಿ ತಮ್ಮ ಕುಂದುಕೊರತೆಗಳನ್ನು ಬಯಲಿಗೆಳೆದು ನಿರ್ಲಕ್ಷಿಸಿರುವ ಸಮಸ್ಯೆಗಳ ಬಗ್ಗೆ ಸರಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ಪ್ರದರ್ಶನವು ಅವರ ಹತಾಶೆ ಮತ್ತು … Read more

5 ಲಕ್ಷದವರೆಗೆ ಉಚಿತ ಚಿಕಿತ್ಸೆ; ಆಯುಷ್ಮಾನ್ ಕಾರ್ಡ್ ಪಡೆಯುವುದು ಹೇಗೆ?-2024.

5 ಲಕ್ಷದವರೆಗೆ ಉಚಿತ ಚಿಕಿತ್ಸೆ; ಆಯುಷ್ಮಾನ್ ಕಾರ್ಡ್ ಪಡೆಯುವುದು ಹೇಗೆ?-2024.      ಸಾಮಾನ್ಯ ಜನರಿಗೆ ಆರ್ಥಿಕ ಸುರಕ್ಷತೆ (financial help) ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕಿಸಾನ್ ಸಮ್ಮಾನ್ ನಿಧಿ (kisan sammani nidhi), ಅಯುಷ್ಮಾನ್ ಭಾರತ್‌ನಂತಹ (Ayushamn Card) ಅನೇಕ ಯೋಜನೆಗಳನ್ನು ಪರಿಚಯಿಸಿದೆ. ಇದರ ಅಡಿಯಲ್ಲಿ ವಿವಿಧ ರೀತಿಯಲ್ಲಿ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಈ ಯೋಜನೆಗಳಲ್ಲಿ ಫಲಾನುಭವಿಗಳು ಹಣಕಾಸಿನ ಸಹಾಯವನ್ನು ನೇರವಾಗಿ ಪಡೆಯುತ್ತಾರೆ.      ಕೇಂದ್ರ ಸರಕಾರ ರೈತರಿಗಾಗಿ ನಡೆಸುತ್ತಿರುವ ಪ್ರಧಾನ ಮಂತ್ರಿ … Read more

ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ-2024.

ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ-2024. ಹಾಯ್ ಗೆಳೆಯರೇ, ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ (Tehri Hydro Development Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಮತ್ತು ಸೀನಿಯರ್‌ ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 55 ಹುದ್ದೆಗಳಿವೆ (THDC Recruitment 2024). ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, … Read more

ಇ ಶ್ರಮ್ ಕಾರ್ಡ್‌ದಾರರ ಖಾತೆಗೆ ₹1000..! ಸರ್ಕಾರದ ಹೊಸ ಯೋಜನೆ -2024.

ಇ ಶ್ರಮ್ ಕಾರ್ಡ್‌ದಾರರ ಖಾತೆಗೆ ₹1000..! ಸರ್ಕಾರದ ಹೊಸ ಯೋಜನೆ -2024.        ನಮಸ್ಕಾರ ಗೆಳೆಯರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಇ-ಶ್ರಮ್ ಕಾರ್ಡ್ ಹೊಂದಿರುವ ನೋಂದಾಯಿತ ಕಾರ್ಮಿಕರಿಗೆ ಕೇಂದ್ರ ಸರ್ಕಾರವು ಪ್ರತಿ ತಿಂಗಳು ₹1000 ಮಾಸಿಕ ಭತ್ಯೆಯನ್ನು ನೀಡಲಿದ್ದು, ಇದರ ಅಡಿಯಲ್ಲಿ ಫಲಾನುಭವಿಗಳು ಶೀಘ್ರದಲ್ಲೇ ಪ್ರಯೋಜನಗಳನ್ನು ಪಡೆಯಲು ಪ್ರಾರಂಭಿಸುತ್ತಾರೆ. ನೀವು ಇನ್ನೂ ಇ-ಶ್ರಮ್ ಕಾರ್ಡ್ ಹೊಂದಿಲ್ಲದಿದ್ದರೆ, ಶೀಘ್ರದಲ್ಲೇ ಇ-ಶ್ರಮ್ ಕಾರ್ಡ್ ಪಡೆಯಲು ನೀವು ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು … Read more

ಹಾವೇರಿ ಜಿಲ್ಲೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ: 12th ಪಾಸಾದವರಿಂದ ಅರ್ಜಿ ಆಹ್ವಾನ-2024.

ಹಾವೇರಿ ಜಿಲ್ಲೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ: 12th ಪಾಸಾದವರಿಂದ ಅರ್ಜಿ ಆಹ್ವಾನ-2024.     ಹಾವೇರಿ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಹುದ್ದೆ ಕುರಿತು ಹೆಚ್ಚಿನ ಮಾಹಿತಿಗಳನ್ನು ಇಲ್ಲಿ ತಿಳಿಯಿರಿ.   ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್ ರಾಜ್‌ ನಿಯಮಗಳು, 2022ರ ನಿಯಮಗಳನ್ವಯ ಹಾವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ 06 ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ … Read more

ಅಂಚೆ ಇಲಾಖೆಯ 1940 ಡಾಕ್​ ಸೇವಕ​ ಹುದ್ದೆ ನೇಮಕಾತಿ: SSLC ಆಗಿದ್ದರೆ ಸಾಕು – 2024.

ಅಂಚೆ ಇಲಾಖೆಯ 1940 ಡಾಕ್​ ಸೇವಕ್​ ಹುದ್ದೆ ನೇಮಕಾತಿ: SSLC ಆಗಿದ್ದರೆ ಸಾಕು – 2024. ಬ್ರಾಂಚ್​ ಪೋಸ್ಟ್​ ಮಾಸ್ಟರ್​ (ಬಿಪಿಎಂ) ಅಸಿಸ್ಟೆಂಟ್​ ಬ್ರಾಂಚ್​ ಪೋಸ್ಟ್​ ಮಾಸ್ಟರ್​​ (ಎಬಿಪಿಎಂ) ಹುದ್ದೆಗಳ ನೇಮಕಾತಿ ನಡೆಯಲಿದೆ. ಬೆಂಗಳೂರು: ಅಂಚೆ ಇಲಾಖೆಯಲ್ಲಿನ ಡಾಕ್​ ಸೇವಕ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 1940 ಗ್ರಾಮೀಣ ಡಾಕ್​ ಸೇವಕ್​ ಉದ್ಯೋಗ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬ್ರಾಂಚ್​ ಪೋಸ್ಟ್​ ಮಾಸ್ಟರ್​ (ಬಿಪಿಎಂ) ಅಸಿಸ್ಟೆಂಟ್​ ಬ್ರಾಂಚ್​ ಪೋಸ್ಟ್​ ಮಾಸ್ಟರ್​​ … Read more

ಕರ್ನಾಟಕದಲ್ಲಿ ಮುಂದುವರಿದ ವರುಣನ ಆರ್ಭಟ: ಯಾವ ಯಾವ ಜಿಲ್ಲೆಗಳಲ್ಲಿ  ಶಾಲೆ – ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ? -2024.

ಕರ್ನಾಟಕದಲ್ಲಿ ಮುಂದುವರಿದ ವರುಣನ ಆರ್ಭಟ: ಯಾವ ಯಾವ ಜಿಲ್ಲೆಗಳಲ್ಲಿ  ಶಾಲೆ – ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ? -2024. ಹಾಯ್ ಗೆಳೆಯರೆ,  ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದೆ. ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹಲವೆಡೆ ಅಂಗನವಾಡಿ ಸೇರಿದಂತೆ ಶಾಲೆಗಳು-ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ.     ಬೆಂಗಳೂರು, ಜುಲೈ 18: ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯಬ್ಬರ (Rain) ಜೋರಾಗುತ್ತಿದೆ. … Read more