ಸೌರಶಕ್ತಿ ಆಧಾರಿತ ಕೃಷಿ ಪಂಪ್ ಸೆಟ್ ಅಳವಡಿಕೆಗೆ ಹೆಚ್ಚಿದ ಒಲವು

ಸೌರಶಕ್ತಿ ಆಧಾರಿತ ಕೃಷಿ ಪಂಪ್‌ಸೆಟ್ ಅಳವಡಿಕೆಗೆ ಹೆಚ್ಚಿದ ಒಲವು . ಸೌರಶಕ್ತಿ ಆಧಾರಿತ ಕೃಷಿ ಪಂಪ್‌ಸೆಟ್ ಅಳವಡಿಕೆ ಪ್ರಯೋಜನೆ ಹೆಚ್ಚು ರೈತರು ಪಡೆದುಕೊಳ್ಳಲೆಂದು ರಾಜ್ಯ ಸರ್ಕಾರ ತನ್ನ ಪಾಲಿನ ಸಹಾಯಧನವನ್ನು ಶೇ.30 ರಿಂದ ಶೇ.50 ಕ್ಕೆ ಏರಿಕೆ ಮಾಡಿದೆ. ಸೌರಶಕ್ತಿ ಆಧಾರಿತ ಕೃಷಿ ಪಂಪ್‌ಸೆಟ್ ಸೌರಶಕ್ತಿ ಆಧಾರಿತ ಕೃಷಿ ಪಂಪ್‌ಸೆಟ್ ಅಳವಡಿಕೆಗೆ ಹೆಚ್ಚಿದ ಒಲವು . ಬೆಂಗಳೂರು: – ಸೌರಶಕ್ತಿ ಆಧಾರಿತ ಕೃಷಿ ಪಂಪ್‌ಸೆಟ್ ಅಳವಡಿಕೆಗೆ ರಾಜ್ಯದ ರೈತರು ಹೆಚ್ಚಿನ ಉತ್ಸಾಹ ತೋರುತ್ತಿದ್ದಾರೆ. ಕರ್ನಾಟಕ ನವೀಕರಿಸಬಹುದಾದ ಇಂಧನ … Read more

ಲೇಬರ್ ಕಾರ್ಡ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ.11.000 ರೂ ವಿದ್ಯಾರ್ಥಿ ವೇತನ ಪಡೆದುಕೊಳ್ಳಿ.

labour card scholarship apply | ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ 11000 ವಿದ್ಯಾರ್ಥಿ ವೇತನ ಪಡೆದುಕೊಳ್ಳಿ. labour card scholarship apply :- ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕಾರ್ಮಿಕ ಮಕ್ಕಳಿಗೆ ನೀಡುವಂಥ ಸ್ಕಾಲರ್ಶಿಪ್ ಬಗ್ಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಈ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಮತ್ತು  ಈ ವಿದ್ಯಾರ್ಥಿ ವೇತನಕ್ಕೆ ಯಾವೆಲ್ಲ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ತಿಳಿದುಕೋಳೋಣ್ಣ. … Read more

ಸ್ತ್ರೀಯರಿಗೆ ಸಂತಸದ ಸುದ್ದಿ .

ಸ್ತ್ರೀಯರಿಗೆ ಸಂತಸದ ಸುದ್ದಿ.!! ಈ ದಾಖಲೆ ಇದ್ದವರ ಕೈ ಸೇರಲಿದೆ ಹಣ.     ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ. ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣ 2023-24 ರಲ್ಲಿ ಮಹಿಳೆಯರು ಮತ್ತು ಬಾಲಕಿಯರಿಗಾಗಿ ಹೊಸ ಸಣ್ಣ ಉಳಿತಾಯ ಯೋಜನೆಯಾದ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವನ್ನು ಘೋಷಿಸಿದರು. ಆಜಾದಿ ಕಾ ಅಮೃತ್ ಮಹೋತ್ಸವದ ನೆನಪಿಗಾಗಿ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಯೋಜನೆಯನ್ನು ಘೋಷಿಸಲಾಗಿದೆ. ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವು ಏಪ್ರಿಲ್ 2023-ಮಾರ್ಚ್ 2025 ರಿಂದ ಎರಡು ವರ್ಷಗಳವರೆಗೆ ಲಭ್ಯವಿರುವ ಒಂದು-ಬಾರಿ ಯೋಜನೆಯಾಗಿದೆ. ಇದು ಸ್ಥಿರವಾಗಿ ಎರಡು ವರ್ಷಗಳವರೆಗೆ ಮಹಿಳೆಯರು ಅಥವಾ ಹುಡುಗಿಯರ … Read more

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 150 ಹುದ್ದೆಗಳಗೆ ಅರ್ಜಿ ಆಹ್ವಾನ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 150 ಹುದ್ದೆಗಳಿಗೆ ಅರ್ಜಿ ಆಹ್ವಾನ. ಹಲೋ ಗೆಳೆಯರೆ.  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ, ಆನ್ಲೈನ ಮೂಲಕ ಅಪ್ಲೇ ಮಾಡುವಂತೆ ಕೋರಿದೆ. ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ, ವೈಧ್ಯಾಧಿಕಾರಿಗಳು, ಶುಶ್ರೂಷಕಿ / ಶುಶ್ರೂಷಕರು & ಪ್ರಯೋಗಶಾಲಾ ತಂತ್ರಜ್ಞರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆಸಕ್ತರು ಹುದ್ದೆಗಳ ವಿವರವನ್ನು ಕೆಳಗಿನಂತೆ ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. BBMP, BSC, ಡಿಪ್ಲೊಮ ಇನ್ ನರ್ಸಿಂಗ್, … Read more

ಕನಿಷ್ಠ ಬೆಂಬಲ ಬೆಲೆ.

      ಕನಿಷ್ಠ ಬೆಂಬಲ ಬೆಲೆ .              -:  ವಿಷಯ :- ಕೇಂದ್ರ ಸಚಿವ ಸಂಪುಟವು ಬುಧವಾರ ಖಾರಿಫ್ (ಬೇಸಿಗೆ) ಬಿತ್ತನೆ ಅವಧಿಗೆ ಮುಂಚಿತವಾಗಿ 14 ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಯನ್ನು ಏರಿಕೆ ಮಾಡಿದೆ. ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ತಿಳಿಯಿರಿ :- • ಕೃಷಿ ಉತ್ಪನ್ನದ ಬೆಲೆಯಲ್ಲಿ ತೀವ್ರ ಕುಸಿತ ಉಂಟಾದಾಗ ರೈತರಿಗೆ ನೆರವಾಗಲೆಂದು ಕೇಂದ್ರ ಸರ್ಕಾರ ‘ಕನಿಷ್ಠ ಬೆಂಬಲ ಬೆಲೆ’ ಯನ್ನು ಜಾರಿಗೆ … Read more

ಕೆ.ಎಂ.ಎಫ್ ನಲ್ಲಿ ಹಾಲಿನ ಹೊಳೆ.

ಪುಟಿದೆದ್ದ ಹೈನೋದ್ಯಮ | ಕೋಟಿ ಲೀಟರ್ ಸನಿಹಕ್ಕೆ ಹಾಲು ಸಂಗ್ರಹ . ಕೆಎಂಎಫ್‌ನಲ್ಲಿ ಹಾಲಿನ ಹೊಳೆ. ರಾಜ್ಯದಲ್ಲಿ ಹಾಲಿನ ಹೊಳೆಯೇ ಹರಿಯುತ್ತಿದ್ದು, ಕರ್ನಾಟಕ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು (ಕೆಎಂಎಫ್) ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ ಬರೆದಿದೆ. ಉತ್ತಮ ಮಳೆಯಿಂದಾಗಿ ಹೈನೋದ್ಯಮವು ಪುಟಿದೆದ್ದಿದ್ದು, ರಾಜ್ಯದಲ್ಲಿ ದಿನದ ಸರಾಸರಿ ಹಾಲು ಉತ್ಪಾದನೆ ಪ್ರಮಾಣವು ಕೋಟಿ ಲೀಟರ್ನ ಸನಿಹಕ್ಕೆ ಬಂದಿದೆ. ಕೆಎಂಎಫ್‌ನ ಐದು ದಶಕಗಳ ಇತಿಹಾಸದಲ್ಲೇ ಮಂಗಳವಾರ (ಜೂ.18) ಒಂದೇ ದಿನ98.87 ಲಕ್ಷಲೀಟರ್ ಹಾಲು ಸಂಗ್ರಹವಾಗಿದೆ. ಇದರೊಂದಿಗೆ ಹಾಲು ಸಂಗ್ರಹಣೆಯಲ್ಲಿ … Read more

ವಿಶ್ವ ಯೋಗ ದಿನ ಜೂನ್ 21.

*ವಿಶ್ವ ಯೋಗ ದಿನ ಜೂನ್ 21* 2015 ಜೂನ್ 21 ರಂದು ಮೊದಲ ಬಾರಿಗೆ ಜಾರಿಗೆ ಬಂದಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶ್ವಾದ್ಯಂತ ಪ್ರತಿವರ್ಷ ಜೂನ್ 21 ರಂದು ಆಚರಿಸಲಾಗುತ್ತದೆ.   ಯೋಗವು ಬಹಳ ಹಳೆಯ ಅಭ್ಯಾಸವಾಗಿದ್ದು, ಪ್ರಾಚೀನ-ಪುರಾಣ ಕಾಲದಿಂದಲೂ ನಮ್ಮ ದೇಶದಲ್ಲಿ ಅನುಸರಿಸುತ್ತಾ ಬರಲಾಗಿದೆ. ಇತ್ತಿಚಿನ ದಿನಗಳಲ್ಲಿ ವಿಶ್ವಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚೀನ ಕಲೆಯಾಗಿದೆ ಹಾಗೂ … Read more

1,00,000 from AC India Masters Institute. Student Salary |

1,00,000 from AC India Masters Institute.  Student Salary |  Masters Scholarships. Masters Scholarships: Annual scholarships are awarded by Air India to provide learning resources for the education of students pursuing professional courses and postgraduate education in any college across India.  How to apply?, what are the qualifications, complete information about applying is here. AC India … Read more

ಕರ್ನಾಟಕ ರೈಲ್ವೆ ಅಭಿವೃದ್ಧಿ ನಿಗಮ ನೇಮಕಾತಿ-2024.

ಕರ್ನಾಟಕ ರೈಲ್ವೇ ಅಭಿವೃದ್ಧಿ ನಿಗಮ ನೇಮಕಾತಿ 2024 | KRIDE Recruitment 2024 . KRIDE Recruitment 2024: ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತ ಖಾಲಿ ಇರುವ ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಎಕ್ಸಿಕ್ಯೂಟಿವ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್‌ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತವಾದ (KRIDE) ಅಧಿಸೂಚನೆ ಗೆ ಸಂಬಂಧಿಸಿದ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ವಿವರಗಳು, … Read more

ಭಾರತೀಯ ನೌಕಾಪಡೆಯ ನೇಮಕಾತಿ -2024.

ಭಾರತೀಯ ನೌಕಾಪಡೆ ನೇಮಕಾತಿ 2024 | Indian Navy Sailor Recruitment 2024 . 2024ನೇ ಸಾಲಿನ 2ನೇ ಬ್ಯಾಚ್‌ ಭಾರತೀಯ ನೌಕಾಪಡೆಯಲ್ಲಿ (Indian Navy Sailor Recruitment 2024) ಸ್ಪೋರ್ಟ್ಸ್ ಕೋಟಾ ಅಡಿಯಲ್ಲಿ ಖಾಲಿ ಇರುವ ನಾವಿಕ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ನೌಕಾಪಡೆಯು ಅಂತರಾಷ್ಟ್ರೀಯ ಕಿರಿಯ ಅಥವಾ ಹಿರಿಯ ರಾಷ್ಟ್ರೀಯ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಿದ ಅವಿವಾಹಿತ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳಿಂದ ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ … Read more