ಆಗಸ್ಟ್ 2ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ-3 – SSLC Exam 3

ಆಗಸ್ಟ್ 2ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ-3 – SSLC Exam 3   ಎಸ್​ಎಸ್​ಎಲ್​ಸಿ ಪರೀಕ್ಷೆ -3 ಆಗಸ್ಟ್ 2ರಿಂದ 9ರವರೆಗೆ ನಡೆಯಲಿದೆ. ಹಾಯ್ ಗೆಳೆಯರೇ; 2024ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ – 3 ನಿಗದಿತ ವೇಳಾಪಟ್ಟಿಯಂತೆ ಆಗಸ್ಟ್ 2ರಿಂದ 9ರವರೆಗೆ ನಡೆಯಲಿದೆ. ಈ ಪರೀಕ್ಷೆಗೆ ಒಟ್ಟು 97,933 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ. ರಾಜ್ಯದಲ್ಲಿ ಒಟ್ಟು 410 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ನೋಂದಾಯಿತರಲ್ಲಿ 67,716 ಬಾಲಕರು ಮತ್ತು … Read more

ಭಾರತದ ಪರಿಚಯ- ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗೆ ಉಪಯುಕ್ತತ ಮಾಹಿತಿ-2024.

ಭಾರತದ ಪರಿಚಯ ಎಲ್ಲಾ  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತತ ಮಾಹಿತಿ-2024. 1. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ಪರಸ್ಪರ ಯಾವುದರಿಂದ ಬೇರ್ಪಡಿಸಲಾಗಿದೆ ? 1) 10 ಡಿಗ್ರಿ ತಾಪಮಾನ 2) ಗ್ರೇಟ್ ಚಾನೆಲ್ 3) ಬಂಗಾಳ ಕೊಲ್ಲಿ 4) ಅಂಡಮಾನ್ ಸಮುದ್ರ 2. ಭಾರತದ ಅತ್ಯಂತ ದಕ್ಷಿಣದ ತುದಿ ಯಾವುದು? 1) ಕೇಪ್ ಕೊಮೊರಿನ್ (ಕನ್ಯಾಕುಮಾರಿ) 2) ಪಾಯಿಂಟ್ ಕ್ಯಾಲಿಮೆರೆ 3) ನಿಕೋಬಾರ್‌ನ ಇಂದಿರಾ ಪಾಯಿಂಟ್ 4) ತಿರುವನಂತಪುರಂನ ಕೋವಲಂ 3. ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕರಾವಳಿ ಪ್ರದೇಶವನ್ನು … Read more

ಕೆಇಎ ಅಧಿಸೂಚನೆ: ಕೆಸೆಟ್​ ಪರೀಕ್ಷೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ – 2024.

ಕೆಇಎ ಅಧಿಸೂಚನೆ: ಕೆಸೆಟ್​ ಪರೀಕ್ಷೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ – 2024.   ಈ ಹಿಂದಿನ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿದ್ದ ಕೆಇಎ ಪರಿಷ್ಕೃತ ಅಧಿಸೂಚನೆಯಲ್ಲಿ ಜುಲೈ 29(ಇಂದಿನಿಂದ) ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭದ ಕುರಿತು ಮಾಹಿತಿ ನೀಡಿದೆ.      ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರಸಕ್ತ ಸಾಲಿನ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್​​) ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆ ನಿರ್ವಹಣೆ ಮಾಡುವ ಇಚ್ಛೆ ಹೊಂದಿರುವ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳು ಈ … Read more

SSC ನೇಮಕಾತಿ; 2006 ಸ್ಟೆನೋಗ್ರಾಫರ್​ ಹುದ್ದೆಗೆ ಅರ್ಜಿ ಆಹ್ವಾನ – 2024.

SSC ನೇಮಕಾತಿ; 2006 ಸ್ಟೆನೋಗ್ರಾಫರ್​ ಹುದ್ದೆಗೆ ಅರ್ಜಿ ಆಹ್ವಾನ – 2024. ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.        ಸಿಬ್ಬಂದಿ ನೇಮಕಾತಿ ಆಯೋಗ (ಎಸ್​ಎಸ್​ಸಿ) ದಿಂದ ಸ್ಟೆನೋಗ್ರಾಫರ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 2006 ಹುದ್ದೆಗಳ ಭರ್ತಿಗೆ ಅರ್ಜಿ ಪ್ರಕಟಿಸಲಾಗಿದೆ. ಗ್ರೂಪ್​ ಸಿ ಮತ್ತು ಡಿ ಹುದ್ದೆಗಳು ಇವಾಗಿದ್ದು, ಈ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಸೇರಿದಂತೆ ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.   ವಿದ್ಯಾರ್ಹತೆ:- … Read more

ಬೆಂಗಳೂರು ನಗರ ಗ್ರಾಮ ಪಂಚಾಯತ್​​ನಲ್ಲಿ ನೇಮಕಾತಿ; ಇಲ್ಲಿದೆ ಹುದ್ದೆ ವಿವರ – 2024.

ಬೆಂಗಳೂರು ನಗರ ಗ್ರಾಮ ಪಂಚಾಯತ್​​ನಲ್ಲಿ ನೇಮಕಾತಿ; ಇಲ್ಲಿದೆ ಹುದ್ದೆ ವಿವರ – 2024.   ಪಿಯುಸಿ ವಿದ್ಯಾರ್ಹತೆ ಅಥವಾ ಸರ್ಟಿಫಿಕೇಷನ್​ ಕೋರ್ಸ್​ ಇನ್​​ ಲೈಬ್ರರಿ ಸೈನ್ಸ್​ ಪ್ರಮಾಣಪತ್ರವನ್ನು ಹೊಂದಿರಬೇಕು.    ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ್​ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆರು ತಾಲೂಕುಗಳಲ್ಲಿನ ಐದು ಪಂಚಾಯತಿಗಳಲ್ಲಿ ಈ ಹುದ್ದೆ ನೇಮಕಾತಿ ನಡೆಯಲಿದೆ. ಈ ಹುದ್ದೆಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಅಧಿಸೂಚನೆ (ಬೆಂಗಳೂರು ನಗರ ಗ್ರಾಮ … Read more

ನಿಮ್ಹಾನ್ಸ್​ನಲ್ಲಿ ಡೇಟಾ ಎಂಟ್ರಿ ಆಪರೇಟರ್​ ಹುದ್ದೆಗೆ ಅರ್ಜಿ ಆಹ್ವಾನ- Data entry operator job in Nimhans-2024.

ನಿಮ್ಹಾನ್ಸ್​ನಲ್ಲಿ ಡೇಟಾ ಎಂಟ್ರಿ ಆಪರೇಟರ್​ ಹುದ್ದೆಗೆ  ಅರ್ಜಿ ಆಹ್ವಾನ- Data entry operator job in Nimhans-2024. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 30ರಂದು ಬೆಳಗ್ಗೆ 10ಕ್ಕೆ ನಡೆಯುವ ವಾಕ್​ ಇನ್​ ಇಂಟರ್​ವ್ಯೂನಲ್ಲಿ ಭಾಗಿಯಾಗಬಹುದು. ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್​)ನಲ್ಲಿ ಖಾಲಿ ಇರುವ ಡೇಟಾ ಎಂಟ್ರಿ ಆಪರೇಟರ್​​ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಐಸಿಎಂಆರ್​ ನಿಧಿ ಪ್ರಾಯೋಜಿತ ಈ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ನೇಮಕಾತಿ ಮಾಡಲಾಗುವುದು. ಈ … Read more

ಶಿಕ್ಷಣ ಇಲಾಖೆಯಲ್ಲಿ 1.62 ಕೋಟಿ ರೂ. ಅಕ್ರಮ; DSERT ನಿರ್ದೇಶಕಿ ಸುಮಂಗಲಾ ಅಮಾನತು! -2024.

ಶಿಕ್ಷಣ ಇಲಾಖೆಯಲ್ಲಿ 1.62 ಕೋಟಿ ರೂ. ಅಕ್ರಮ; DSERT ನಿರ್ದೇಶಕಿ ಸುಮಂಗಲಾ ಅಮಾನತು! -2024.   ಹಾಯ್ ಗೆಳೆಯರೇ, ಇ-ವೇಸ್ಟ್‌ ವಿಲೇವಾರಿಗೆ ಸಂಬಂಧಿಸಿದಂತೆ ಅನರ್ಹ ಕಂಪನಿಗೆ ಟೆಂಡರ್‌ ನೀಡಲಾಗಿದೆ. ಕಂಪನಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಅರ್ಹತೆ ಇಲ್ಲದ ಕಂಪನಿಗೆ ಟೆಂಡರ್‌ ನೀಡಿದ ಪರಿಣಾಮ ಸರ್ಕಾರಕ್ಕೆ 1.62 ಕೋಟಿ ರೂ. ನಷ್ಟವಾಗಿದೆ. ಇದೇ ಕಾರಣಕ್ಕಾಗಿ ಕರ್ತವ್ಯ ಲೋಪ, ಅಧಿಕಾರದ ದುರ್ಬಳಕೆ ಸೇರಿ ಹಲವು ಆರೋಪಗಳಲ್ಲಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.     ರಾಜ್ಯದಲ್ಲಿ ಮುಡಾ ಹಗರಣ, … Read more

ಪಂಚಾಯತ್ ರಾಜ್ ಕಾಯ್ದೆಗೆ ಅಮೃತ ಕಾಲ-2024.

ಪಂಚಾಯತ್ ರಾಜ್ ಕಾಯ್ದೆಗೆ ಅಮೃತ ಕಾಲ-2024.      ಆಡಳಿತ ವ್ಯವಸ್ಥೆಯ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕೆಂಬುದು ಪ್ರಜಾಪ್ರಭುತ್ವದ ಮೂಲ ಆಶಯ. ಸರ್ಕಾರದ ಆಡಳಿತ ಜನಮುಖಿಯಾದಾಗ ಮಾತ್ರ ವ್ಯವಸ್ಥೆ ಜನಪರವಾಗಿರಲು ಸಾಧ್ಯ. ಕಾರ್ಯಾಂಗದ ಅಧಿಕಾರ ಕೆಳಹಂತದವರೆಗೂ ಹಂಚಿಕೆಯಾಗಬೇಕೆಂಬುದು ಸಂವಿಧಾನದ ಸದಾಶಯ. ಈ ಆಶಯದ ಈಡೇರಿಕೆಗಾಗಿ ರೂಪುಗೊಂಡಿದ್ದು ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ವ್ಯವಸ್ಥೆ. ಸಂವಿಧಾನದ ೭೩ನೇ ತಿದ್ದುಪಡಿಯನ್ವಯ ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ೧೯೯೩ರ ಮೇ ೧೦ರಂದು ಅನುಷ್ಠಾನಕ್ಕೆ ತರಲಾದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು … Read more

ಕರ್ನಾಟಕ ರಾಜ್ಯಾದ್ಯಂತ ಜುಲೈ 26 ರಂದು ಮದ್ಯ ಮಾರಾಟ ಬಂದ್! -2024.

ಕರ್ನಾಟಕ ರಾಜ್ಯಾದ್ಯಂತ ಜುಲೈ 26 ರಂದು ಮದ್ಯ ಮಾರಾಟ ಬಂದ್! -2024.       ಹಲೋ ಗೆಳೆಯರೇ… ಜುಲೈ 26 ರಂದು ಅಬಕಾರಿ ಇಲಾಖೆಯ ಭ್ರಷ್ಟಾಚಾರದ ವಿರುದ್ಧ ವೈನ್ ಶಾಪ್ ಮಾಲೀಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮದ್ಯದ ಕೊರತೆ ಉಂಟಾಗಲಿದೆ. ಬೆಳಗ್ಗೆ 10:30ರಿಂದ ಸಂಜೆ 4:30ರವರೆಗೆ ಕಪ್ಪು ಬಟ್ಟೆ ಧರಿಸಿ ತಮ್ಮ ಕುಂದುಕೊರತೆಗಳನ್ನು ಬಯಲಿಗೆಳೆದು ನಿರ್ಲಕ್ಷಿಸಿರುವ ಸಮಸ್ಯೆಗಳ ಬಗ್ಗೆ ಸರಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ಪ್ರದರ್ಶನವು ಅವರ ಹತಾಶೆ ಮತ್ತು … Read more

5 ಲಕ್ಷದವರೆಗೆ ಉಚಿತ ಚಿಕಿತ್ಸೆ; ಆಯುಷ್ಮಾನ್ ಕಾರ್ಡ್ ಪಡೆಯುವುದು ಹೇಗೆ?-2024.

5 ಲಕ್ಷದವರೆಗೆ ಉಚಿತ ಚಿಕಿತ್ಸೆ; ಆಯುಷ್ಮಾನ್ ಕಾರ್ಡ್ ಪಡೆಯುವುದು ಹೇಗೆ?-2024.      ಸಾಮಾನ್ಯ ಜನರಿಗೆ ಆರ್ಥಿಕ ಸುರಕ್ಷತೆ (financial help) ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕಿಸಾನ್ ಸಮ್ಮಾನ್ ನಿಧಿ (kisan sammani nidhi), ಅಯುಷ್ಮಾನ್ ಭಾರತ್‌ನಂತಹ (Ayushamn Card) ಅನೇಕ ಯೋಜನೆಗಳನ್ನು ಪರಿಚಯಿಸಿದೆ. ಇದರ ಅಡಿಯಲ್ಲಿ ವಿವಿಧ ರೀತಿಯಲ್ಲಿ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಈ ಯೋಜನೆಗಳಲ್ಲಿ ಫಲಾನುಭವಿಗಳು ಹಣಕಾಸಿನ ಸಹಾಯವನ್ನು ನೇರವಾಗಿ ಪಡೆಯುತ್ತಾರೆ.      ಕೇಂದ್ರ ಸರಕಾರ ರೈತರಿಗಾಗಿ ನಡೆಸುತ್ತಿರುವ ಪ್ರಧಾನ ಮಂತ್ರಿ … Read more